ಬಂಡಾಯ ಸ್ಪರ್ಧೆ ; ಎಐಸಿಸಿ ಸದಸ್ಯ ಅಮೃತ್ ಶೆಣೈ ಕಾಂಗ್ರೆಸ್ನಿಂದ ಅಮಾನತು
Team Udayavani, Apr 6, 2019, 3:42 PM IST
ಉಡುಪಿ : ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರನಾಗಿ ಕಣಕ್ಕಿಳಿದು ಪಕ್ಷಕ್ಕೆ ಸೆಡ್ಡು ಹೊಡೆದಿರುವ ಎಐಸಿಸಿ ಸದಸ್ಯ ಅಮೃತ್ ಶಣೈ ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತು ಮಾಡಲಾಗಿದೆ.
ಉದ್ಯಮಿಯಾಗಿರುವ ಅಮೃತ್ ಶೆಣೈ ಅವರು ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಟ್ಟಿದ್ದು , ಮಾತ್ರವಲ್ಲದೆ ಕಾಂಗ್ರೆಸ್ ನಾಯಕ ಪ್ರಮೋದ್ ಮಧ್ವರಾಜ್ ಅವರು ಜೆಡಿಎಸ್ನಿಂದ ಕಣಕ್ಕಿಳಿದಿರುವ ಬಗ್ಗೆ ಸಿಡಿದೆದ್ದು ಪಕ್ಷೇತರನಾಗಿ ಕಣಕ್ಕಿಳಿದಿದ್ದರು.
ಪಕ್ಷ ವಿರೋಧಿ ಚಟುವಟಿಕೆ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷ ಅವರನ್ನು ಅಮಾನತು ಮಾಡಿದೆ.
ಉದ್ಯಮಿಯಾಗಿರುವ ಅಮೃತ್ ಶೆಣೈ ಸಾಮಾಜಿಕ ಕ್ಷೇತ್ರದಲ್ಲೂ ಗುರುತಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು
Sand Mining; ಉದ್ಯಾವರ: ಚುನಾವಣ ಚೆಕ್ಪೋಸ್ಟ್ ಬಳಿ ಅಕ್ರಮ ಮರಳು ಸಾಗಾಟ ಪತ್ತೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ