ನಾವು ಗೆದ್ದರೆ,ಗ್ರಾಮೀಣ ಯುವಕರಿಗೆ ಉದ್ಯೋಗ
Team Udayavani, Mar 31, 2019, 6:00 AM IST
ನವದೆಹಲಿ: ಈ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿ ಅಧಿಕಾರಕ್ಕೇರಿದರೆ, ಗ್ರಾಮೀಣ ಪ್ರದೇಶದ ಲಕ್ಷಾಂತರ ಯುವಕರಿಗೆ ಗ್ರಾಮ ಸಭೆಗಳಲ್ಲಿ ಉದ್ಯೋಗಾವಕಾಶ ಕಲ್ಪಿಸಲಾಗುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆಶ್ವಾಸನೆ ನೀಡಿದ್ದಾರೆ.
ಶನಿವಾರ ಈ ಕುರಿತು ಟ್ವೀಟ್ ಮಾಡಿದ ಅವರು, “ದೇಶವು ತನ್ನ ಜಲಮೂಲ ಗಳನ್ನು ಪುನಶ್ಚೇತನಗೊಳಿಸಬೇಕಾದ ಅಗತ್ಯವಿದೆ. ಜತೆಗೆ ಅರಣ್ಯೀಕರಣವನ್ನು ಹೆಚ್ಚಿಸಬೇಕಿದೆ.
ಪರಿಸರ ಸಂರಕ್ಷಣೆ ಹಾಗೂ ಸುಧಾರಣೆ ನಿಟ್ಟಿನಲ್ಲಿ ನಾವು ಗ್ರಾಮಸಭಾಗಳಲ್ಲಿ ಲಕ್ಷಾಂತರ ಯುವಕರಿಗೆ ಉದ್ಯೋಗ ಕಲ್ಪಿಸುವ ಚಿಂತನೆ ನಡೆಸಿದ್ದೇವೆ. ಸದ್ಯದಲ್ಲೇ ಬಿಡುಗಡೆ ಯಾಗಲಿರುವ ಪಕ್ಷದ ಪ್ರಣಾಳಿಕೆಯಲ್ಲಿ ಉದ್ಯೋಗ ಸೃಷ್ಟಿಗೆ ಪ್ರಮುಖ ನಿರ್ಧಾರಗಳನ್ನು ಪ್ರಕಟಿಸಲಿದ್ದೇವೆ. ಜತೆಗೆ, ಕೃಷಿ ಸಮಸ್ಯೆ ಪರಿಹರಿಸುವ, ಶಿಕ್ಷಣ ಮತ್ತು ಆರೋಗ್ಯ ಸೇವೆಯಲ್ಲಿ ಸುಧಾರಣೆ ತರುವ ನಿಟ್ಟಿನಲ್ಲೂ ಮಾರ್ಗಸೂಚಿಗಳನ್ನು ಹೊರತರಲಿದ್ದೇವೆ’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!