ಬಾಬರಿ ಮಸೀದಿ ಕೆಡವಿದ ಬಗ್ಗೆ ಹೆಮ್ಮೆ ಇದೆ ; ಸಾಧ್ವಿ ಪ್ರಜ್ಞಾ ಸಿಂಗ್
Team Udayavani, Apr 21, 2019, 12:01 PM IST
ಹೊಸದಿಲ್ಲಿ : ನನಗೆ ಬಾಬರಿ ಮಸೀದಿ ಧ್ವಂಸಗೈದ ಬಗ್ಗೆ ವಿಷಾದ ಇಲ್ಲ, ಹೆಮ್ಮೆ ಇದೆ ಎಂದು ಭೂಪಾಲ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರು ಹೇಳಿಕೆ ನೀಡಿದ್ದಾರೆ.
ಆಜ್ತಕ್ ಸುದ್ದಿ ವಾಹಿನಿಯೊಂದಿಗೆ ಸಂದರ್ಶನದಲ್ಲಿ ಮಾತನಾಡಿದ ಸಾಧ್ವಿ, ನಾವೇಕೆ ಬಾಬರಿ ಮಸೀದಿ ಧ್ವಂಸಗೈದ ಬಗ್ಗೆ ವಿಷಾದ ಹೊಂದಬೇಕು? ನಮಗೆ ಆ ಬಗ್ಗೆ ಹೆಮ್ಮೆ ಇದೆ. ಆ ಘಟನೆ ದೇಶದ ಸ್ವಾಭಾಮಾನವನ್ನು ಜಾಗೃತಗೊಳಿಸಿದೆ ನಾವು ಭವ್ಯವಾದ ರಾಮ ಮಂದಿರವನ್ನು ನಿರ್ಮಾಣ ಮಾಡುತ್ತೇವೆ ಎಂದು ಹೇಳಿದರು.
ರಾಮ ಮಂದಿರ ನಿರ್ಮಾಣ ಮಾಡುವುದು ಬಿಜೆಪಿಗೆ ರಾಜಕೀಯ ವಿಚಾರವಲ್ಲ ಎಂದು ಸಾಧ್ವಿ ಈ ವೇಳೆ ಹೇಳಿದರು.
ಚುನಾವಣಾ ಆಯೋಗ ಸಾಧ್ವಿಗೆ ನೊಟೀಸ್ ನೀಡಿದ್ದು, 24 ಗಂಟೆಗಳ ಒಳಗೆ ಉತ್ತರ ನೀಡುವಂತೆ ಕೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?