ವಲಸಿಗರ ಮತಗಳೇ ಇಲ್ಲಿ ನಿರ್ಣಾಯಕ


Team Udayavani, Mar 20, 2019, 6:35 AM IST

valasigara.jpg

ಕ್ಷೇತ್ರದ ವಸ್ತುಸ್ಥಿತಿ: ಚುನಾವಣೆ ಯಾವುದೇ ಇರಲಿ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಮತದಾರರ ಒಲವು ಕಾಂಗ್ರೆಸ್‌. 2014ರಲ್ಲಿ ಒಟ್ಟಾರೆ ಈ ಕ್ಷೇತ್ರದಿಂದ 97,551 ಮತಗಳು ಚಲಾವಣೆಯಾಗಿದ್ದು, ಕಾಂಗ್ರೆಸ್‌ ಅಭ್ಯರ್ಥಿ ರಿಜ್ವಾನ್‌ ಅರ್ಷದ್‌ ಪರ 48,866 (ಶೇ.50.1) ಮತಗಳು, ಸದ್ಯ ಲೋಕಸಭಾ ಸದಸ್ಯರಾಗಿರುವ ಪಿ.ಸಿ.ಮೋಹನ್‌ ಪರ 42,326 (ಶೇ.43.4) ಮತಗಳು ಚಲಾವಣೆಯಾಗಿವೆ.

ಕ್ಷೇತ್ರ ವ್ಯಾಪ್ತಿಯಲ್ಲಿ 7 ಬಿಬಿಎಂಪಿ ವಾರ್ಡ್‌ಗಳಿದ್ದು, ಈ ಪೈಕಿ ಒಂದರಲ್ಲಿ ಬಿಜೆಪಿ ಮತ್ತೂಂದರಲ್ಲಿ ಸ್ವತಂತ್ರ ಅಭ್ಯರ್ಥಿ ಹಾಗೂ ಉಳಿದ 5 ವಾರ್ಡ್‌ಗಳಲ್ಲಿ ಕಾಂಗ್ರೆಸ್‌ ಕಾರ್ಪೊರೇಟರ್‌ಗಳಿದ್ದಾರೆ. ಶಕ್ತಿ ಕೇಂದ್ರ ವಿಧಾನಸೌಧ ಹಾಗೂ ರಾಜಭವನ, ಪ್ರಮುಖ ಸರ್ಕಾರಿ ಇಲಾಖೆಗಳು, ಬಹುತೇಕ ವಾಣಿಜ್ಯ ಪ್ರದೇಶಗಳನ್ನು ಒಳಗೊಂಡಿರುವ ಶಿವಾಜಿನಗರದ ಕ್ಷೇತ್ರ ಇಂದಿಗೂ ಅಭಿವೃದ್ಧಿಯಲ್ಲಿ ಹಿಂದುಳಿದಿದೆ.

ಮಧ್ಯಮ ವರ್ಗ ಮತ್ತು ಬಡವರು ಹೆಚ್ಚಾಗಿರುವ ಈ ಕ್ಷೇತ್ರದಲ್ಲಿ ಮುಸ್ಲಿಂ, ಕ್ರಿಶ್ಚಿಯನ್‌ ಹಾಗೂ ವಲಸಿಗ ತಮಿಳರ ಮತಗಳೇ ನಿರ್ಣಾಯಕ. ಇನ್ನು ಶಿವಾಜಿನಗರ ವಿಧಾನಸಭೆ ಕ್ಷೇತ್ರದಿಂದ ಎರಡು ಬಾರಿ ಸಚಿವ ಆರ್‌.ರೋಷನ್‌ ಬೇಗ್‌ ಗೆಲವು ಸಾಧಿಸಿದ್ದಾರೆ. ಈ ಬಾರಿಯೂ ಕಾಂಗ್ರೆಸ್‌ನಿಂದ ರಿಜ್ವಾನ್‌ ಅರ್ಷದ್‌ ಸ್ಪರ್ಧಿಸಿದರೆ ಬಹುಸಂಖ್ಯಾತ ಮುಸ್ಲಿಂ ಮತದಾರರ ಬೆಂಬಲ ಅವರಿಗೆ ಸಿಗಬಹುದು. ಪ್ರತಿ ಬಾರಿಯಂತೆ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ನೇರ ಹಣಾಹಣಿ ಸಾಧ್ಯತೆ ಇದೆ.

ಸಂಸದರಿಂದ ಬಂದ ಪ್ರಮುಖ ಕೊಡುಗೆಗಳು
-ಒಟ್ಟಾರೆ ನೀಡಿದ ಅನುದಾನ 3.3 ಕೋಟಿ 
-3 ಕುಡಿಯುವ ನೀರಿನ ಯೋಜನೆಗಳು
-5 ಕಡೆಗಳಲ್ಲಿ ಶೌಚಾಲಯ ನಿರ್ಮಾಣ
-55 ಲಕ್ಷ ಅನುದಾನದಲ್ಲಿ ಕಬ್ಬನ್‌ ಉದ್ಯಾನ ಅಭಿವೃದ್ಧಿ 
-ಕ್ಷತ್ರಿಯ ಸಂಘದ ವಿದ್ಯಾರ್ಥಿ ನಿಲಯಕ್ಕೆ  15.75 ಲಕ್ಷ ಅನುದಾನ

ನಿರೀಕ್ಷೆಗಳು
-ಸ್ಮಾರ್ಟ್‌ಸಿಟಿಯಡಿ ಶಿವಾಜಿನಗರ ರಸಲ್‌ ಮಾರುಕಟ್ಟೆ ಪ್ರದೇಶ ಅಭಿವೃದ್ಧಿ
-ನಿರ್ಮಾಣ ಹಂತದಲ್ಲಿರುವ ಯೋಜನೆಗಳ ವೇಗ ಹೆಚ್ಚಿಸಬೇಕು

-ವಾರ್ಡ್‌ಗಳು- 7
-ಬಿಜೆಪಿ- 1
-ಕಾಂಗ್ರೆಸ್‌- 5
-ಇತರೆ – 1

-ಜನಸಂಖ್ಯೆ- 2,97,368
-ಮತದಾರರ ಸಂಖ್ಯೆ- 1,87,772
-ಪುರುಷರು – 95101
-ಮಹಿಳೆಯರು- 92671

2014ರ ಚುನಾವಣೆಯಲ್ಲಿ 
-ಚಲಾವಣೆಯಾದ ಮತಗಳು- 97,551 (ಶೇ.54.54)
-ಬಿಜೆಪಿ ಪಡೆದ ಮತಗಳು- 42,326 (ಶೇ.43.4)
-ಕಾಂಗ್ರೆಸ್‌ ಪಡೆದ ಮತಗಳು – 48,866 (ಶೇ.50.1)
-ಜೆಡಿಎಸ್‌ ಪಡೆದ ಮತಗಳು-  3,241 (ಶೇ.3.3)

2014ರ ಲೋಕಸಭೆ ಚುನಾವಣೆ ವೇಳೆ ಕ್ಷೇತ್ರದ ಚಿತ್ರಣ
ರೋಷನ್‌ ಬೇಗ್‌ ಕಾಂಗ್ರೆಸ್‌ ಶಾಸಕ 

-ಬಿಜೆಪಿ ಸದಸ್ಯರು- 2
-ಕಾಂಗ್ರೆಸ್‌ ಸದಸ್ಯರು -4
-ಇತರೆ-1

ಮಾಹಿತಿ: ಜಯಪ್ರಕಾಶ್‌ ಬಿರಾದಾರ್‌

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.