ಚುನಾವಣಾ ಆಯೋಗದ ಪರಿಚಯ


Team Udayavani, Mar 10, 2019, 7:21 PM IST

election-comission-indu.jpg

ಇದೊಂದು ಸ್ವಾಯತ್ತ ಸಂಸ್ಥೆ
ಚುನಾವಣಾ ಆಯೋಗವು ಒಂದು ಸಾಂವಿಧಾನಿಕ, ಸ್ವಾಯತ್ತ ಸಂಸ್ಥೆ. 1950ರಲ್ಲಿ ಇದು ಅಸ್ತಿತ್ವಕ್ಕೆ ಬಂತು. ಸಂವಿಧಾನದ 324ನೇ ಕಲಂ ಪ್ರಕಾರ ರೂಪುಗೊಂಡಿರುವ ಈ ಸಂಸ್ಥೆಯು ದೇಶದಲ್ಲಿ ಚುನಾವಣೆ ನಡೆಸುವ, ಚುನಾವಣೆಗಳಿಗೆ ಮಾರ್ಗ ಸೂಚಿಗಳನ್ನು ನೀಡುವ ಹಾಗೂ ಚುನಾವಣಾ ಪ್ರಕ್ರಿಯೆಗಳನ್ನು ನಿಯಂತ್ರಿಸುವ ಪರಮಾಧಿಕಾರವನ್ನು ಹೊಂದಿದೆ. ಲೋಕಸಭೆ ಮಾತ್ರವಲ್ಲದೆ, ರಾಜ್ಯಗಳ ವಿಧಾನಸಭೆಗಳು ಹಾಗೂ ಇನ್ನಿತರ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ನಡೆಸುವ ಜವಾಬ್ದಾರಿಯನ್ನು ಹೊಂದಿದೆ. ಅಷ್ಟೇ ಅಲ್ಲ, ರಾಷ್ಟ್ರಪತಿ, ಉಪರಾಷ್ಟ್ರಪತಿ ಚುನಾವಣೆಗಳನ್ನೂ ನಡೆಸುವ ಮಹತ್ವದ ಹೊರೆ ಈ ಸಂಸ್ಥೆಯ ಮೇಲಿದೆ.

ಮುಖ್ಯಸ್ಥರು ಯಾರು?
ಈ ಸಂಸ್ಥೆಯ ಮುಖ್ಯಸ್ಥರನ್ನು ಮುಖ್ಯ ಚುನಾವಣಾ ಆಯುಕ್ತರೆಂದು ಕರೆಯಲಾಗುತ್ತದೆ ಹಾಗೂ ಇವರು ರಾಷ್ಟ್ರಪತಿಯಿಂದ ನೇಮಕಗೊಳ್ಳುತ್ತಾರೆ. ಇವರ ಅಧಿಕಾರಾವಧಿ ಆರು ವರ್ಷಗಳದ್ದಾಗಿದ್ದಾಗಿರುತ್ತದೆ. ಇವರಿಗೆ ಸಹಾಯಕರಾಗಿ ಇಬ್ಬರು ಆಯುಕ್ತರನ್ನು ನೇಮಿಸಲಾಗುತ್ತದೆ. ಈ ಮೂವರೂ ಸರಿಸಮಾನ ಅಧಿಕಾರ ಹೊಂದಿರುತ್ತಾರೆ. ಸಂಸತ್ತಿನ ಮಹಾಭಿಯೋಗದ ಮೂಲಕ ಚುನಾವಣಾ ಆಯುಕ್ತರನ್ನು ಅಧಿಕಾರದಿಂದ ವಜಾಗೊಳಿಸಬಹುದಾಗಿದೆ. ಮತದಾರರ ಸೇರ್ಪಡೆ: ಪಾರದರ್ಶಕ ಚುನಾವಣೆಗಳನ್ನು ನಡೆಸುವುದರ ಜತೆಗೆ, ಗರಿಷ್ಠ ಮತದಾರರನ್ನು ಸೇರ್ಪಡೆಗೊಳಿಸುವ ಮತ್ತೂಂದು ಮಹತ್ವದ ಕಾರ್ಯ ಚುನಾವಣಾ ಆಯೋಗಕ್ಕಿದೆ. 

ಆಯೋಗದ ಪ್ರಮುಖ ಕೆಲಸಗಳು
– ಚುನಾವಣೆಗಳ ದಿನಾಂಕ ಘೋಷಣೆ
– ಚುನಾವಣಾ ಫ‌ಲಿತಾಂಶಗಳ ಘೋಷಣೆ
– ಮತಗಟ್ಟೆ, ಮತಗಣನೆ ಕೇಂದ್ರಗಳ ನಿಗದಿ
– ಮತಗಟ್ಟೆಗಳು, ಮತಗಣನೆ ಕೇಂದ್ರಗಳ ಸುತ್ತ ಬಿಗಿ ಭದ್ರತೆ
– ಚುನಾವಣಾ ನೀತಿ ಸಂಹಿತೆ ಅನುಷ್ಠಾನ,ಅವಗಾಹನೆ
– ಮತಯಂತ್ರಗಳ ನಿರ್ವಹಣೆ ಮತ್ತು ಸಂರಕ್ಷಣೆ
– ರಾಷ್ಟ್ರಮಟ್ಟದ, ರಾಜ್ಯಮಟ್ಟದ ಹಾಗೂ ಪ್ರಾಂತೀಯ ಪಕ್ಷಗಳಿಗೆ ಮಾನ್ಯತೆ ನೀಡುವುದು

01ಕೋಟಿ  ಚುನಾವಣಾ ಸಿಬ್ಬಂದಿ
90 ಕೋಟಿ  ಒಟ್ಟು 
ಮತ ದಾ ರ ರು
10ಲಕ್ಷ   ಮತ ಕೇಂದ್ರಗಳು

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.