ಜೆಡಿಎಸ್‌ಗೆ ಕುಟುಂಬವೇ ಪರಿವಾರ:‌ಎಸ್‌.ಎಂ.ಕೃಷ್ಣ


Team Udayavani, Apr 6, 2019, 6:10 AM IST

SM-Krishna-545-A

ಅರಸೀಕೆರೆ: ಜೆಡಿಎಸ್‌ನಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವ ಬದಲಿಗೆ ತಮ್ಮ ಕುಟುಂಬ ಪರಿವಾರದ ಸದಸ್ಯರನ್ನೇ ಸ್ಪರ್ಧೆಯ ಕಣದಲ್ಲಿ ಇಳಿಸುವ ಮೂಲಕ ಅವರ ಕುಟುಂಬವೇ ಪಕ್ಷದ ಪರಿವಾರ ಎನ್ನುವಂತೆ ಬಿಂಬಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ತಿಳಿಸಿದರು.

ಹಾಸನ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎ.ಮಂಜು ಪರವಾಗಿ ಪ್ರಚಾರ ಭಾಷಣ ಮಾಡಿ, ಅವರು ಮಾತನಾಡಿ, ಜೆಡಿಎಸ್‌ನಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕೆಇಳಿಸುವ ಬದಲಿಗೆ ತಮ್ಮ ಕುಟುಂಬ ಪರಿವಾರದ ಸದಸ್ಯರನ್ನೇ ಸ್ಪರ್ಧೆಯ ಕಣದಲ್ಲಿ ಇಳಿಸುವ ಮೂಲಕ ಅವರ ಕುಟುಂಬವೇ ಪಕ್ಷದ ಪರಿವಾರ ಎನ್ನುವಂತೆ ಬಿಂಬಿಸುತ್ತಿದ್ದಾರೆ. ಪ್ರಜ್ಞಾವಂತ ನಾಗರಿಕರು ಈ ಬಗ್ಗೆ ಚಿಂತನೆ ಮಾಡುವ ಮೂಲಕ
ಕುಟುಂಬ ರಾಜಕಾರಣಕ್ಕೆ ಇತಿಶ್ರೀ ಹಾಡಬೇಕು. ಆ ಮೂಲಕ ಬಿಜೆಪಿ ಅಭ್ಯರ್ಥಿ ಎ.ಮಂಜು ಅವರನ್ನು ಬೆಂಬಲಿಸಿ ಮತ ನೀಡಬೇಕು ಎಂದರು.

ಬಲಿಷ್ಠ ಭಾರತ ನಿರ್ಮಾಣ ಕಾರ್ಯಕ್ಕೆ ಬದಟಛಿರಾಗಿರುವ ನರೇಂದ್ರ ಮೋದಿಯವರು ಮತ್ತೂಮ್ಮೆ ಪ್ರಧಾನಿಯಾಗಬೇಕು. ಇದಕ್ಕಾಗಿ ಪ್ರತಿಯೊಬ್ಬ ದೇಶಪ್ರೇಮಿಯೂ ಅವರನ್ನು ಬೆಂಬಲಿಸಬೇಕು.

ಕಳೆದ 5 ವರ್ಷಗಳ ಹಿಂದೆ ದೇಶದಲ್ಲಿ ಅಧಿಕಾರಕ್ಕೆ ಬಂದ ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರ ಹತ್ತಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ಈ 5 ವರ್ಷಗಳ ಅವಧಿಯಲ್ಲಿ ಯಾವುದೇ ಹಗರಣವನ್ನು ಮಾಡದೆ ಭ್ರಷ್ಟಾಚಾರ ಮುಕ್ತ ಆಡಳಿತ ನೀಡಿದೆ ಎಂದು ಶ್ಲಾಘಿಸಿದರು.

ದೇಶದಲ್ಲಿನ ವಿವಿಧ ರಾಜ್ಯದಲ್ಲಿರುವ ಪ್ರಾದೇಶಿಕ ಪಕ್ಷಗಳು ಕಾಂಗ್ರೆಸ್‌ ನೊಂದಿಗೆ ಕೈ ಜೋಡಿಸುವ ಮೂಲಕ ಮಹಾಘಟಬಂಧನ್‌ ರೂಪಿಸಿಕೊಂಡಿದ್ದಾರೆ. ಆದರೆ, ಮಹಾಘಟ ಬಂಧನ್‌ ನಾಯಕರು ಯಾರು ಎನ್ನುವ ಪ್ರಶ್ನೆಗೆ ಅವರ ಬಳಿಯಲ್ಲಿ ಇದುವರೆಗೂ ಸ್ಪಷ್ಟ ಉತ್ತರ ಸಿಕ್ಕುತ್ತಿಲ್ಲ. ಆದರೆ, ಬಿಜೆಪಿ ಪರಿವಾರಕ್ಕೆ ಸ್ಪಷ್ಟ ಗುರಿ ಇದೆ ಎಂದರು.

ಟಾಪ್ ನ್ಯೂಸ್

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.