ಕೆಪಿಸಿಸಿಯ ಕಾನೂನು ಸಲಹೆಗಾರರಿವರು
Team Udayavani, Feb 28, 2019, 1:28 AM IST
ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಉದ್ಭವಿಸುತ್ತಿರುವ ಕಾನೂನು ತೊಡಕುಗಳ ನಿವಾರಣೆಗೆ ಲೋಕಸಭಾ ಕ್ಷೇತ್ರವಾರು ಕಾನೂನು ಸಲಹೆಗಾರರನ್ನು ಕೆಪಿಸಿಸಿ ನೇಮಕ ಮಾಡಿದೆ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಆದೇಶದ ಮೇರೆಗೆ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರಕ್ಕೆ-ಸಂಜಯ್ ಯಾದವ್, ಬೆಂಗಳೂರು ಉತ್ತರಕ್ಕೆ-ಭವ್ಯ ಅನು ಎಚ್.ವಿ., ಬೆಂಗಳೂರು ಗ್ರಾಮಾಂತರಕ್ಕೆ-ಎಸ್.ಚೇತನ್, ಚಿಕ್ಕಬಳ್ಳಾಪುರಕ್ಕೆ- ನಾರಾಯಣಗೌಡ, ರಾಮನಗರಕ್ಕೆ-ವೀರಭದ್ರಯ್ಯ, ಬೆಳಗಾವಿಗೆ- ಭೀಮನಗೌಡ ಪರಗೊಂಡ್ ಅವರನ್ನು ನೇಮಕ ಮಾಡಿ, ಕೆಪಿಸಿಸಿ ಸಾಮಾಜಿಕ ಜಾಲತಾಣದ ಮುಖ್ಯಸ್ಥ ಎ.ಎನ್. ನಟರಾಜ್ಗೌಡ ಆದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ