ಕುಚ್ ನಹೀ ಸಬ್ ಜೂಟಾ ಹೇ
Team Udayavani, Apr 27, 2019, 12:45 PM IST
ಒಡಿಶಾ ಮತ್ತು ಬಿಹಾರದಲ್ಲಿ ಶುಕ್ರವಾರ ಚುನಾವಣ ರ್ಯಾಲಿ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ಗಾಂಧಿ ಅವರು ಪ್ರಧಾನಿ ಮೋದಿ ವಿರುದ್ಧ ಟೀಕಾಪ್ರಹಾರ ನಡೆಸಲು ಹೊಸ ಉದ್ಘೋಷ ವೊಂದನ್ನು ಹುಟ್ಟು ಹಾಕಿದ್ದಾರೆ.
“ಕುಚ್ ನಹೀ ಸಬ್ ಜೂಟಾ ಹೇ; ನರೇಂದ್ರ ಮೋದಿನೇ ಲೂಟಾ ಹೇ’ (ಸುಳ್ಳೇ ಸುಳ್ಳು ಆಶ್ವಾಸನೆ ನೀಡಿದರು; ನರೇಂದ್ರ ಮೋದಿಯೇ ಲೂಟಿ ಮಾಡಿದರು) ಎಂಬ ಸ್ಲೋಗನ್ ಅನ್ನು ಅವರು ಪ್ರಚಾರ ರ್ಯಾಲಿಯಲ್ಲಿ ಬಳಸಿದ್ದಾರೆ. ಬಿಹಾರದಲ್ಲಿ ಮಾತನಾಡಿದ ಅವರು, ಅನಿಲ್ ಅಂಬಾನಿಯಂಥ ಕಳ್ಳರಿಂದ ಹಣ ವಸೂಲಿ ಮಾಡಿ, ನ್ಯಾಯ್ ಯೋಜನೆಗೆ ಬಳಸಿಕೊಳ್ಳುತ್ತೇವೆ. ಮಧ್ಯಮ ವರ್ಗದ ವೇತನದಾರರು ಆತಂಕಪಡುವ ಅಗತ್ಯವಿಲ್ಲ ಎಂದರು.
ಇದೇ ಮೊದಲ ಬಾರಿಗೆ ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಕೂಡ ರಾಹುಲ್ ಜತೆ ವೇದಿಕೆ ಹಂಚಿಕೊಂಡಿದ್ದರು. ಬಾಲಸೋರ್ನಲ್ಲಿ ಮಾತನಾಡಿದ ರಾಹುಲ್, ನಮ್ಮ ಸರಕಾರ ಅಧಿಕಾರಕ್ಕೆ ಬಂದರೆ ಪ್ರತ್ಯೇಕ ಕೃಷಿ ಬಜೆಟ್
ಮಂಡಿಸುತ್ತೇವೆ. ಅದರಲ್ಲಿ ಮನ್ನಾ ಮಾಡಲಾಗುವ ಸಾಲದ ಪ್ರಮಾಣ, ಕನಿಷ್ಠ ಬೆಂಬಲ ಬೆಲೆಯ ಪ್ರಮಾಣ, ಆಹಾರ ಸಂಸ್ಕರಣಾ ಹಾಗೂ ಶೀತಲೀಕರಣ ಘಟಕ ಸ್ಥಾಪಿಸಲಾಗುವ ಸ್ಥಳಗಳು ಸೇರಿದಂತೆ ವಿವಿಧ ಯೋಜನೆಗಳ ವಿವರ ನೀಡಲಾಗುತ್ತದೆ. ಸಾಲ ಮರುಪಾವತಿಸದೇ ಇರುವ ರೈತರನ್ನು
ಜೈಲಿಗೆ ಅಟ್ಟದಂತೆ ಹೊಸ ಕಾನೂನು ಜಾರಿ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು