ಮೈತ್ರಿ ಪಕ್ಷಗಳಲ್ಲಿ ಸಮನ್ವಯ ಕೊರತೆ : ರತ್ನ ಪ್ರಭಾ ಆರೋಪ


Team Udayavani, Apr 19, 2019, 11:19 AM IST

Ratnaprabha,

ಬೀದರ: “ಮೈತ್ರಿ ಪಕ್ಷಗಳಲ್ಲಿ ಸಮನ್ವಯ ಕೊರತೆ ಇದ್ದು, ಸರ್ಕಾರ ಯಾರ ಕೈಯಲ್ಲಿದೆ ಎಂಬ ಬಗ್ಗೆ ಗೊಂದಲಗಳಿವೆ’ ಎಂದು ನಿವೃತ್ತ ಸಿಎಸ್‌ ಕೆ.ರತ್ನಪ್ರಭಾ ಆರೋಪಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೈತ್ರಿ ಸರ್ಕಾರದಲ್ಲಿ ಯಾವುದೇ ವಿಷಯಕ್ಕೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವವರಿಲ್ಲ. ಈ ಹಿಂದೆ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರೇ ಖುದ್ದು, ಮುಖ್ಯಮಂತ್ರಿ ನನ್ನ ಮಾತು ಕೇಳುತ್ತಿಲ್ಲ ಎಂದು ಹೇಳಿರುವುದೇ ಇದಕ್ಕೆ ಸಾಕ್ಷಿ. ಮುಖ್ಯಮಂತ್ರಿಗಳು ಮಾತು ಮಾತಿಗೂ ತಮ್ಮ ತಂದೆ ದೇವೇಗೌಡ ಅವರೊಂದಿಗೆ ಚರ್ಚೆ ಮಾಡಬೇಕು ಎಂದು ಹೇಳುತ್ತಾರೆ. ಡಾ| ಜಿ.ಪರಮೇಶ್ವರ್‌ ಅವರು ಕೂಡ ಮೈತ್ರಿ ಸರ್ಕಾರದಲ್ಲಿ ನನ್ನ ಮಾತನ್ನು ಯಾರೂ ಕೇಳುತ್ತಿಲ್ಲ ಎಂದು ಹೇಳುತ್ತಿದ್ದಾರೆ. ಹಾಗಾದರೆ ಮೈತ್ರಿ ಸರ್ಕಾರವನ್ನು ನಿಜವಾಗಿಯೂ ಯಾರು ನಡೆಸುತ್ತಿದ್ದಾರೆ. ಇಷ್ಟೊಂದು
ಗೊಂದಲಗಳಿರುವ ಸರ್ಕಾರ ಉತ್ತಮ ಆಡಳಿತ ನೀಡಲು ಸಾಧ್ಯವೇ ಎಂದು ಪ್ರಶ್ನಿಸಿದರು.

ಯಾವ ಸರ್ಕಾರ ಉತ್ತಮ ಆಡಳಿತ ಹಾಗೂ ಗೌರವ ನೀಡುತ್ತದೋ ಆ ಪಕ್ಷವನ್ನು ಬೆಂಬಲಿಸುವ ಉದ್ದೇಶದಿಂದ ಬಿಜೆಪಿಗೆ ಸೇರ್ಪಡೆಯಾಗಿದ್ದೇನೆ. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ನನಗೆ ಅನ್ಯಾಯವಾಗಿದ್ದು, 2016ರಲ್ಲೇ ನನಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆ ನೀಡಬೇಕಿತ್ತು. ಆದರೆ, ಆ ಸಂದರ್ಭದಲ್ಲಿ ಅಧಿಕಾರ ನೀಡಿಲ್ಲ. ಅಹಿಂದ ಪರ ಎಂದು ಹೇಳುವ ಸಿದ್ದರಾಮಯ್ಯ ಅವರು ಕರ್ನಾಟಕದಲ್ಲಿ ಕೆಲಸ ಮಾಡದ ಅಧಿ ಕಾರಿಯನ್ನು ಕರೆತಂದು ಆ ಹುದ್ದೆಗೆ ಕೂರಿಸಿ ಹಿಂದುಳಿದ ಮಹಿಳೆಗೆ ಅನ್ಯಾಯ ಮಾಡಿದರು. ಆ ಸಮಯದಲ್ಲಿ ನಾನು ಕಾಂಗ್ರೆಸ್‌ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಂಪರ್ಕಿಸಿದೆ. ಅವರು ಕೂಡ ಸರ್ಕಾರದಲ್ಲಿ ತಮ್ಮ ಮಾತು ನಡೆಯುತ್ತಿಲ್ಲ ಎಂದು ಕೈ ಚೆಲ್ಲಿದರು ಎಂದರು.

ಟಾಪ್ ನ್ಯೂಸ್

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.