ನಿಂಬೆಕಾಯಿಗೆ ರೇವಣ್ಣ ಹೆಸರಿಟ್ಟ ಸಕ್ಕರೆನಾಡು
Team Udayavani, Apr 9, 2019, 3:00 AM IST
ಮಣಿಪಾಲ: ತೀವ್ರ ಕುತೂಹಲ ಕೆರಳಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ತಾರಕಕ್ಕೇರಿದೆ. ಇದರ ಜತೆಗೆ ಪರಸ್ಪರ ಟೀಕೆಗಳು ಏರ್ಪಡುತ್ತಿವೆ. ಶ್ರೀರಂಗಪಟ್ಟಣದಲ್ಲಿ ಯುಗಾದಿ ಹಬ್ಬದ ಸಂತೆ ಏರ್ಪಟ್ಟಿತ್ತು. ಅಲ್ಲಿ ನಿಂಬೆಕಾಯಿಗಳು ಎಚ್.ಡಿ.ರೇವಣ್ಣ ಅವರ ಹೆಸರಿನಲ್ಲಿ ಮಾರಾಟವಾಗಿವೆ.
“ಬನ್ರೊ ನಿಂಬೆ ಹಣ್ಣು ತಗೊಳ್ಳಿ, ಇದು ನಮ್ಮ ರೇವಣ್ಣನ್ ನಿಂಬೆ ಕಾಯಿ’ ಎಂದು ವ್ಯಾಪಾರಿಗಳು ನಿಂಬೆಗೆ ರಾಜಕೀಯ ಬ್ರ್ಯಾಂಡ್ ತುಂಬಿದ್ದಾರೆ. ರೇವಣ್ಣನ ನಿಂಬೆಹಣ್ಣು ಹತ್ತು ರೂಪಾಯಿಗೆ ಮೂರು, ನಾಲ್ಕು ಎಂದು ವ್ಯಾಪಾರಿಗಳು ಹೇಳುತ್ತಿದ್ದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ