ಯಾವುದೇ ಸರ್ಕಾರ ಬರಲಿ, ರಾಮಮಂದಿರ ನಿರ್ಮಿಸಲಿ
Team Udayavani, Apr 15, 2019, 3:00 AM IST
ಬೆಳಗಾವಿ: ಶ್ರೀ ರಾಮನ ಜನ್ಮಸ್ಥಳ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗಬೇಕೆಂದು ಹಲವು ವರ್ಷಗಳ ಕಾಲ ಹೋರಾಟ ನಡೆದಿದೆ. ಮುಂದೆ ಯಾವುದೇ ಸರ್ಕಾರ ಬಂದರೂ ರಾಮ ಮಂದಿರ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಬೇಕೆಂದು ಪೇಜಾವರ ಮಠಾ ಧೀಶ ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರು ಆಗ್ರಹಿಸಿದರು.
ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಯಾವುದೇ ಸರ್ಕಾರವಾದರೂ ಮಂದಿರ ನಿರ್ಮಾಣ ಕುರಿತು ಠರಾವು ಪಾಸ್ ಮಾಡಬೇಕು. ಇಲ್ಲವೇ, ಸುಗ್ರೀವಾಜ್ಞೆ ಮೂಲಕ ಮಂದಿರ ನಿರ್ಮಾಣ ಮಾಡಬೇಕು. ಜತೆಗೆ ಮಂದಿರದ ಸ್ವಲ್ಪ ದೂರದಲ್ಲಿಯೇ ಮಸೀದಿಯನ್ನೂ ನಿರ್ಮಾಣ ಮಾಡುವ ಮೂಲಕ ಸೌಹಾರ್ದತೆ ಕಾಪಾಡುವ ಕೆಲಸ ಮಾಡಬೇಕು.
ಮಂದಿರ ವಿವಾದದಲ್ಲಿ ಘರ್ಷಣೆ ಆಗಬಾರದು ಎಂಬುದು ನಮ್ಮ ಉದ್ದೇಶ. ಶ್ರೀ ರಾಮಮಂದಿರ ವಿವಾದ ಸುಪ್ರೀಂಕೋರ್ಟ್ನಲ್ಲಿದೆ. ಆದಷ್ಟು ಬೇಗ ಮಂದಿರ ವಿಷಯ ಚರ್ಚೆಗೆ ಬರಲಿದೆ. ಲೋಕಸಭೆ ಚುನಾವಣೆಗೆ ಮುಂಚೆಯೇ ಶ್ರೀ ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭವಾಗುವ ನಿರೀಕ್ಷೆ ಇತ್ತು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್