ನಿಮ್ಮ ಪ್ರೀತಿ ಹೀಗೆ ಇರಲಿ’ ಸುಮಲತಾ ಮನವಿ
Team Udayavani, Mar 13, 2019, 1:19 AM IST
ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಹಿಂದೆ ಸರಿಯುತ್ತಾರೆ ಎಂಬ ವದಂತಿ ಹಬ್ಬಿಸಿರುವುದಕ್ಕೆ ಸುಮಲತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ತಮ್ಮ ಫೇಸ್ಬುಕ್ ಪೇಜ್ನಲ್ಲಿ ಸ್ಪಷ್ಟನೆ ನೀಡಿದ್ದಾರೆ.
“ಮಂಡ್ಯ ಜನರಲ್ಲಿ ಒಂದು ಮನವಿ. ಮಂಡ್ಯದ ಜನರ ಋಣ ತೀರಿಸಲು ನಾನು ಬದಟಛಿಳಾಗಿರುವೆ. ಮಂಡ್ಯದ ಜನರ ದಿಕ್ಕು ತಪ್ಪಿಸಲು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಕುತಂತ್ರ ಮಾಡುತ್ತಿವೆ. ಇನ್ನು ಮುಂದೆ ಯಾವುದೇ ಊಹಾಪೋಹದ ಗಾಳಿ ಸುದ್ದಿಗಳಿಗೆ ಕಿವಿಗೊಡಬೇಡಿ. ನಿಮ್ಮ ಬೆಂಬಲ ಮತ್ತು ಆಶೀರ್ವಾದ ಸದಾ ನನ್ನೊಂದಿಗಿರಲಿ ಎಂದು ತಮ್ಮಲ್ಲಿ ನಾನು ಕೇಳಿಕೊಳ್ಳುತ್ತೇನೆ. ನಿಮ್ಮ ಪ್ರೀತಿ, ಕಾಳಜಿ, ಒತ್ತಾಸೆ, ಬೆಂಬಲಗಳೇ ನಮಗೆ ಶ್ರೀರಕ್ಷೆ. ಅಂಬಿ ಅಮರ’ ಎಂದು ತಮ್ಮ ಫೇಸ್ ಬುಕ್ ಪೇಜ್ನಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಆ ಮೂಲಕ ಕಾಂಗ್ರೆಸ್ನಿಂದ ಟಿಕೆಟ್ ಸಿಗದಿದ್ದರೆ,ಪಕ್ಷೇತರರಾಗಿಯಾದರೂ ತಾವು ಮಂಡ್ಯದಲ್ಲಿ ಸ್ಪರ್ಧೆ ಮಾಡುವುದು
ಖಚಿತ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ
Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ
Mukhtar Ansari: ಕುಖ್ಯಾತ ಗ್ಯಾಂಗ್ಸ್ಟರ್, 5 ಬಾರಿ ಶಾಸಕ ಅನ್ಸಾರಿ ಸಾವು
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!