ಲೋಕಸಭೆ: ರಾಜ್ಯದ ಹಿನ್ನೋಟ


Team Udayavani, Mar 12, 2019, 12:50 AM IST

2014-lok-sabha-elections.jpg

ಬೆಂಗಳೂರು: 2019ರ ಲೋಕಸಭೆ ಚುನಾವಣೆಗೆ ಕಹಳೆ ಮೊಳಗಿದೆ. ರಾಜಕೀಯ ಪಕ್ಷಗಳು ತಮ್ಮ ಕಸರತ್ತುಗಳನ್ನು ಆರಂಭಿಸಿವೆ. ಸದ್ಯದ ರಾಷ್ಟ್ರದ ರಾಜಕೀಯ ಪರಿಸ್ಥಿತಿಯಲ್ಲಿ. ರಾಜ್ಯ ರಾಜಕಾರಣ ತನ್ನದೇ ಆದ ಮಹತ್ವ ಪಡೆದುಕೊಂಡಿದೆ. ದಕ್ಷಿಣ ಭಾರತದಲ್ಲಿ ಕರ್ನಾಟಕದಿಂದ ಅತಿ ಹೆಚ್ಚು ಸೀಟುಗಳನ್ನು ಗೆಲ್ಲುವ ಉಮೇದಿನಲ್ಲಿ ಬಿಜೆಪಿ ಇದ್ದರೆ, ಅದಕ್ಕೆ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಪ್ರಬಲ ಪೈಪೋಟಿ ನೀಡುತ್ತಿದೆ.

ಹೊಸ ಲೋಕಸಭೆಗೆ ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡಿ ಕಳಿಸುವ ಉತ್ಸಾಹದಲ್ಲಿರುವ ಮತದಾರರಿಗೆ ಹಿಂದಿನ ಅಂದರೆ 2014ರ ಲೋಕಸಭೆ ಚುನಾವಣೆಯ ರಾಜ್ಯದ ಹಿನ್ನೋಟವನ್ನು ನೀಡುವ ದೃಷ್ಟಿಯಿಂದ ಒಂದಿಷ್ಟು ಚುಟುಕು ಮಾಹಿತಿಗಳನ್ನು ಇಲ್ಲಿ ನೀಡಲಾಗಿದೆ.

2014 ಲೋಕಸಭಾ ಚುನಾವಣೆ ಹಿನ್ನೋಟ 
ಒಟ್ಟು ಕ್ಷೇತ್ರಗಳು: 28
ಎಸ್ಸಿ ಮೀಸಲು 5
ಎಸ್ಟಿ ಮೀಸಲು 2
ಒಟ್ಟು ಮತದಾರರು 4.62 ಕೋಟಿ
ಮತದಾನ ಆಗಿದ್ದು 3.10 ಕೋಟಿ
ಮತದಾನ ನಡೆದ ದಿನಾಂಕ: ಏಪ್ರಿಲ್‌ 17
ಮತದಾನ ಶೇ. 67.2
ಒಟ್ಟು ಪಕ್ಷಗಳು: 39
ಒಟ್ಟು ಅಭ್ಯರ್ಥಿಗಳು: 435
ಗೆದ್ದವರು: 28
ಬಿಜೆಪಿ: 17
ಕಾಂಗ್ರೆಸ್‌: 9
ಜೆಡಿಎಸ್‌ 2
(ಉಪ ಚುನಾವಣೆ ಫ‌ಲಿತಾಂಶ ಹೊರತಾಗಿ)
ಠೇವಣಿ ಕಳೆದುಕೊಂಡವರು: 372
ಕಣದಲ್ಲಿದ್ದ ಒಟ್ಟು ಮಹಿಳೆಯರು: 23
ಗೆದ್ದವರು:1
ಅತಿ ಹೆಚ್ಚು ಅಂತರದಿಂದ ಗೆಲವು: ಬಿ.ಎಸ್‌. ಯಡಿಯೂರಪ್ಪ (3.63 ಲಕ್ಷ)
ಅತಿ ಕಡಿಮೆ ಅಂತರದಿಂದ ಗೆಲುವು: ಬಿ.ವಿ. ನಾಯಕ್‌ (1,499)
ಅತಿ ಹಿರಿಯ ಸಂಸದ: ಎಚ್‌.ಡಿ. ದೇವೇಗೌಡರು (81 ವರ್ಷ)
ಅತಿ ಕಿರಿಯ ಸಂಸದ: ಪ್ರತಾಪ್‌ ಸಿಂಹ (37)
ಅತಿ ಹೆಚ್ಚು ಅಭ್ಯರ್ಥಿಗಳು: 26 (ಬೆಂಗಳೂರು ಕೇಂದ್ರ)
ಅತಿ ಕಡಿಮೆ ಅಭ್ಯರ್ಥಿಗಳು: 8 (ಕಲಬುರಗಿ)

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.