ಶಕ್ತಿ ನಗರದಲ್ಲಿ ಮೈ ಭಿ ಚೌಕಿದಾರ್ ಕಾರ್ಯಕ್ರಮ
Team Udayavani, Apr 15, 2019, 1:44 PM IST
ಮಂಗಳೂರು: ನಗರದ ಶಕ್ತಿ ನಗರದಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ಹಮ್ಮಿಕೊಂಡ ಮೈ ಭಿ ಚೌಕಿದಾರ್ ಕಾರ್ಯಕ್ರಮವು ಶಕ್ತಿನಗರದಲ್ಲಿ 500 ಕ್ಕೂ ಅಧಿಕ ಕಾರ್ಯಕರ್ತರು ಪೇಟಾ ಧರಿಸಿ ಹೆಜ್ಜೆ ಹಾಕುವ ಮೂಲಕ ಯಶಸ್ವಿಯಾಗಿ ನಡೆಯಿತು.
ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಮೈ ಭಿ ಚೌಕಿದಾರ್ ಕಾರ್ಯಕ್ರಮ ನಡೆಯಿತು. ಬಿಜೆಪಿ ಮುಖಂಡರಾದ ಪ್ರತಾಪ್ ಸಿಂಹ ನಾಯಕ್, ಮೋನಪ್ಪ ಭಂಡಾರಿ, ಯೋಗಿಶ್ ಭಟ್,ಮಂಜುಳಾ ರಾವ್,ಅನಿಲ್ ರಾವ್,ಕಿಶೋರ್ ಕೊಟ್ಟಾರಿ,ಗಿರೀಶ್ ಕೊಟ್ಟಾರಿ,ಶಕಿಲಾ ಕಾವಾ,ಪ್ರಸಾದ್ ಆಚಾರ್,ಎಚ್ ಕೆ ಪುರುಷೋತ್ತಮ್,ರವಿಚಂದ್ರ ಮತ್ತಿತರ ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ