ಕಾವೇರಿ ಹೋರಾಟಗಾರರ ಕೇಸ್‌ ವಾಪಸ್‌: ಸಿಎಂ

ಮಂಡ್ಯದಲ್ಲಿ ಮುಂದುವರಿದ ಪ್ರಚಾರದ ಅಬ್ಬರ

Team Udayavani, Apr 12, 2019, 6:00 AM IST

190411kpn95

ಮಂಡ್ಯದ ಹೊರವಲಯದಲ್ಲಿ ನಿಖೀಲ್‌ ಪ್ರಚಾರ.

ಮಂಡ್ಯ: ಸೊಳ್ಳೇಪುರ, ರಾಂಪುರ, ವಳಗೆರೆಹಳ್ಳಿ, ಗೆಜ್ಜಲಗೆರೆ ಸೇರಿದಂತೆ ಮದ್ದೂರು ತಾಲೂಕಿನ ವಿವಿಧೆಡೆ ಸಚಿವ ಡಿ.ಸಿ.ತಮ್ಮಣ್ಣ ಜೊತೆಗೂಡಿ ರೋಡ್‌ ಶೋ ನಡೆಸಿದ
ಕುಮಾರಸ್ವಾಮಿ, ಸುಮಲತಾ ಪರ ಟೀಕಾಪ್ರಹಾರ ನಡೆಸಿದರು.

ತಾಲೂಕಿನ ಗೆಜ್ಜಲಗೆರೆ ಬಂದ ಸಿಎಂ, 1983ರ ಗೆಜ್ಜಲಗೆರೆ ಗೋಲಿಬಾರ್‌ ಪ್ರಕರಣದಲ್ಲಿ ವೀರ ಮರಣವನ್ನಪ್ಪಿದ ನಾಥಪ್ಪ ಹಾಗೂ ಸಿದ್ದಪ್ಪ ಅವರ ಸಮಾಧಿಗೆ ನಮನ ಸಲ್ಲಿಸಿದರು. ಕಾವೇರಿಗಾಗಿ ಹೋರಾಡಿದ 1,350 ರೈತರ ಮೇಲೆ ಹಾಕಿರುವ ಪ್ರಕರಣಗಳನ್ನು ಹಿಂಪಡೆಯಲು ತೀರ್ಮಾನಿಸಿರುವುದಾಗಿ ಪ್ರಕಟಿಸಿದರು.

ಜೆಡಿಎಸ್‌ನ್ನು ಮುಗಿಸುವುದರ ಜತೆಗೆ ನಿಖೀಲ್‌ನನ್ನು ಸೋಲಿಸಲು ಎಲ್ಲಾಪಕ್ಷಗಳು ಟೊಂಕಕಟ್ಟಿ ನಿಂತಿದ್ದಾರೆ. ಇಂತಹ ಎಲ್ಲಾ ಪ್ರಯತ್ನಗಳಿಗೆ ತಾವು ತಕ್ಕ ಉತ್ತರ ನೀಡಬೇಕು ಎಂದು ಜನರಲ್ಲಿ ಮನವಿ ಮಾಡಿದರು.

ಮಂಡ್ಯದ ಹರಿಪ್ರಿಯ ಹೋಟೆಲ್‌ನ ಚಾಣಕ್ಯ ಸಭಾಂಗಣದಲ್ಲಿ ಗ್ರಾಮೀಣ ವಿದ್ಯುತ್‌ ಪ್ರತಿನಿಧಿಗಳು ಸನ್ಮಾನಕಾರ್ಯಕ್ರಮಕ್ಕೆ ಆಹ್ವಾನಿಸಿದಾಗ, ಇಂತಹ ಸಣ್ಣಪುಟ್ಟ ಕಾರ್ಯಕ್ರಮಕ್ಕೆಲ್ಲಾ ಬರೋಕೆ ಆಗೋಲ್ಲ ಎಂದು “ಕೈ’ನಾಯಕರ ವಿರುದ್ಧ ಕಿಡಿಕಾರಿ, ಸನ್ಮಾನ ಸ್ವೀಕರಿಸದೆ ಹೊರ ನಡೆದರು.

ಚುನಾವಣೆಗೆ ಎರಡು ದಿನವಿರುವಾಗ ಪ್ರಚಾರದ ಸಮಯದಲ್ಲಿ ತಮ್ಮ ಬೆಂಬಲಿಗರಿಂದಲೇ ಕಲ್ಲು ತೂರಾಟ ನಡೆಸಿಕೊಂಡು ಆಸ್ಪತ್ರೆ ಸೇರಿಕೊಳ್ಳುವ ಚಿತಾವಣೆಯನ್ನು ಪಕ್ಷೇತರ ಅಭ್ಯರ್ಥಿ ನಡೆಸಿದ್ದಾರೆ. ಆ ಮೂಲಕ ಮತ್ತೂಂದು ರೀತಿಯಲ್ಲಿ ಜನರ ಅನುಕಂಪ ಗಿಟ್ಟಿಸಿಕೊಳ್ಳಲು ಮುಂದಾಗಿದ್ದಾರೆ ಎಂದು ಸುಮಲತಾ ಹೆಸರೇಳದೆ ಆರೋಪಿಸಿದರು.

ಸಿಎಂಗೆ ತರಾಟೆ: ಈ ಮಧ್ಯೆ, ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರದಲ್ಲಿ ರೈತರ ಸಾಲಮನ್ನಾ ವಿಚಾರವಾಗಿ ಮಾತು ಆರಂಭಿಸಿದಾಗ, ಗ್ರಾಮಸ್ಥರು ಅವರ ಭಾಷಣಕ್ಕೆ
ಅಡ್ಡಿಪಡಿಸಿದರು. ಇದರಿಂದ ಆಕ್ರೋಶಗೊಂಡ ಸಿಎಂ, ನಿಮಗೆ ಬೇಕಾದವರಿಗೆ ಓಟು ಹಾಕಿಕೊಳ್ಳಿ. ನಿಮ್ಮ ಕಷ್ಟ-ಸುಖಕ್ಕೆ ಯಾರು ಸ್ಪಂದಿಸುತ್ತಾರೋ ನಾನೂ ನೋಡುತ್ತೇನೆ ಎಂದು ಸವಾಲು ಹಾಕಿ, ಮುನ್ನಡೆದರು.

ಕಾರಿಗೆ ಬೆಂಕಿ: ಈ ಮಧ್ಯೆ, ತಾಲೂಕಿನ ಪಿ.ಹಳ್ಳಿ ಗ್ರಾಮದಲ್ಲಿ ಬುಧವಾರ ರಾತ್ರಿ ಕುಮಾರಸ್ವಾಮಿಯವರ ರೇಂಜ್‌ ರೋವರ್‌ ಕಾರಿನಲ್ಲಿ ತುಂಬಾ ಬಿಸಿಯಾಗಿ, ಹೊಗೆ ಕಾಣಿಸಿಕೊಂಡು ಕೆಲ ಹೊತ್ತು ಆತಂಕಕ್ಕೆ ಕಾರಣವಾಯಿತು. ಬಳಿಕ, ಸಚಿವ ಡಿ.ಸಿ.ತಮ್ಮಣ್ಣ ಅವರ ಕಾರಿನಲ್ಲಿ ಪ್ರಚಾರ ಮುಂದುವರಿಸಿದರು. ಗುರುವಾರ ಕಾರನ್ನು ರಿಪೇರಿ ಮಾಡಲಾಗಿದೆ.

ಟಾಪ್ ನ್ಯೂಸ್

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.