ಮಂಗಳೂರು: ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಪಾದಯಾತ್ರೆ
Team Udayavani, Apr 3, 2019, 2:23 PM IST
ಮಂಗಳೂರು: ಲೋಕಸಭಾ ಚುನಾವಣಾ ಪ್ರಚಾರದ ಕಾವು ಜೋರಾಗತೊಡಗಿದ್ದು, ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಉತ್ತರ ಮಹಾ ಶಕ್ತಿ ಕೇಂದ್ರದ ವತಿಯಿಂದ ಮೈ ಭಿ ಚೌಕಿದಾರ್ ಹೂಂ ಕಾರ್ಯಕ್ರಮ ಬುಧವಾರ ನಡೆಯಿತು.
ಕೇಸರಿ ಪೇಟಾ ಧರಿಸಿದ ಸುಮಾರು 500ಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರು ಮೈ ಭಿ ಚೌಕಿದಾರ್ ಹೂ ಎಂದು ಘೋಷಣೆ ಕೂಗುತ್ತಾ ಪಾದಯಾತ್ರೆ ಮೂಲಕ ಸಾಗಿದ್ದರು.
ಮಂಗಳೂರಿನ ಪ್ರಸಿದ್ಧ ಕುದ್ರೋಳಿ ದೇವಸ್ಥಾನದಿಂದ ತೆರಳಿದ್ದ ಪಾದಯಾತ್ರೆ ಸೆಂಟ್ರಲ್ ಮಾರ್ಕೆಟ್ ರಥಬೀದಿಯಲ್ಲಿ ಸಮಾಪ್ತಿಗೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ