ಇದು ಜನರ ಪ್ರಣಾಳಿಕೆ: ದಕ್ಷಿಣ ಕನ್ನಡ


Team Udayavani, Mar 31, 2019, 1:05 PM IST

mangal

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಕ್ಷಿಪ್ರಗತಿಯಲ್ಲಿ ಬೆಳೆಯುತ್ತಿರುವಂಥವು. ಇವುಗಳ ಅಭಿವೃದ್ಧಿಗೆ ಸಂಸದರ ಕೊಡುಗೆ ತೀರಾ ಅವಶ್ಯ. ಯುವಜನರಿಗೆ ಉದ್ಯೋಗ, ಕೃಷಿ, ಕೈಗಾರಿಕೆ, ಪ್ರವಾಸೋದ್ಯಮ, ಕ್ಷೇತ್ರಗಳ ಅಗತ್ಯಗಳಿಗೆ ಸ್ಪಂದಿಸುವ ಜನಪ್ರತಿನಿಧಿಗಳು ಅವಶ್ಯವಾಗಿ ಬೇಕು. ಹೀಗಾಗಿ ಜನರ ಅಗತ್ಯಗಳನ್ನು ಪ್ರತಿಪಾದಿಸಿ ಉದಯವಾಣಿಯೇ ರೂಪಿಸಿದ ಪ್ರಣಾಳಿಕೆ ಇದು.

ಪ್ರತ್ಯೇಕ ರೈಲ್ವೇ ವಿಭಾಗ ಸ್ಥಾಪನೆ
ಮಂಗಳೂರು ವಿಭಾಗವನ್ನು ಪಾಲಕ್ಕಾಡ್‌ ವಿಭಾಗದಿಂದ ಪ್ರತ್ಯೇಕಿಸಿ ಮಂಗಳೂರು ವಿಭಾಗವಾಗಿ ಮಾಡಬೇಕು ಎಂಬ ಬೇಡಿಕೆ ಈಡೇರಿಲ್ಲ. ಜಿಲ್ಲೆಯಲ್ಲಿ ರೈಲ್ವೇ ಹಳಿಗಳ ದ್ವಿಪಥಗೊಳಿಸುವುದು, ಮುಂಬಯಿ ಮಾದರಿಯಲ್ಲಿ ಸ್ಥಳೀಯ ರೈಲು ಸಂಚಾರ ವ್ಯವಸ್ಥೆಗೆ ಆದ್ಯತೆ ನೀಡಬೇಕಾಗಿದೆ.

ರಾಷ್ಟ್ರೀಯ ಹೆದ್ದಾರಿಗಳ ಉನ್ನತೀಕರಣ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 66, 75, 169 ಅಭಿವೃದ್ಧಿ ಯೋಜನೆಗಳು ಕುಂಟುತ್ತಾ ಸಾಗುತ್ತಿವೆ. ಇದಕ್ಕೆ ವೇಗ ನೀಡುವ ಕಾರ್ಯ ಆಗಬೇಕಾಗಿದೆ.

ಸಾಗರಮಾಲಾ, ಭಾರತ್‌ಮಾಲಾ ಯೋಜನೆಗಳ ಅನುಷ್ಠಾನ
ದ. ಕ. ಜಿಲ್ಲೆಯಲ್ಲಿ ಸಾಗರಮಾಲಾ, ಭಾರತ ಮಾಲಾ ಯೋಜನೆಗಳ ಮೂಲಕ ಬಂದರುಗಳ ಅಭಿವೃದ್ಧಿ, ಸಂಪರ್ಕ ರಸ್ತೆ, ವರ್ತುಲ ರಸ್ತೆಗಳ ನಿರ್ಮಾಣಕ್ಕೆ ಒತ್ತು ನೀಡಬೇಕಾಗಿದೆ. ಇದರಿಂದ ಸಾಗರ ತೀರ, ಹೆದ್ದಾರಿಗಳ ಅಭಿವೃದ್ಧಿ ಸಾಧ್ಯವಾಗುತ್ತದೆ.

ಕೃಷಿ ,ತೋಟಗಾರಿಕೆ ಬೆಳೆಗೆ ಒತ್ತು
ಕೃಷಿಗೆ ಪ್ರೋತ್ಸಾಹ ನೀಡಲು ಕೃಷಿ ಆರ್ಥಿಕ ವಲಯ ಸ್ಥಾಪನೆ, ಅಡಿಕೆ ಮಾರುಕಟ್ಟೆ ಸ್ಥಿರೀಕರಣಕ್ಕೆ ಆವರ್ತ ನಿಧಿ ಸ್ಥಾಪನೆ, ತೆಂಗು ಬೆಳೆಗೆ ಉತ್ತೇಜನ ನೀಡಲು ಕೋಕೋನಟ್‌ ಪಾರ್ಕ್‌ ಸ್ಥಾಪನೆ, ರಬ್ಬರ್‌ ಬೆಳೆಯ ಬೆಲೆ ಸ್ಥಿರೀಕರಣಕ್ಕೆ ವಿಶೇಷ ವ್ಯವಸ್ಥೆ ಅಗತ್ಯವಿದೆ.

ಮೀನುಗಾರಿಕೆ ಕ್ಷೇತ್ರಕ್ಕೆ ಯೋಜನೆ
ಮೀನಿನ ಉತ್ಪನ್ನಗಳ ಮೌಲ್ಯವರ್ಧನೆಗಾಗಿ ವಿಶೇಷ ಆರ್ಥಿಕ ವಲಯ, ಮೀನು ಸಂಸ್ಕರಣೆ ಮತ್ತು ರಪು¤ ಉದ್ಯಮಕ್ಕೆ ಪ್ರೋತ್ಸಾಹದಾಯಕ ಯೋಜನೆಗಳು ಅನುಷ್ಠಾನಗೊಳ್ಳಬೇಕು. ಇದರಿಂದ ಸಂಕಷ್ಟದಲ್ಲಿರುವ ಮೀನುಗಾರಿಕೆ ಉದ್ಯಮಕ್ಕೆ ಚೇತರಿಸಿಕೊಳ್ಳಲು ಸಾಧ್ಯವಾಗುತ್ತದೆ.

ಕೈಗಾರಿಕೆ ಪಾರ್ಕ್‌ಗಳ ಸ್ಥಾಪನೆ
ಉದ್ಯೋಗ ಮತ್ತು ಉದ್ಯಮ ಸೃಷ್ಟಿಯ ನಿಟ್ಟಿನಲ್ಲಿ ಕೈಗಾರಿಕೆಗಳು ಹಾಗೂ ಹೂಡಿಕೆಗಳು ಜಿಲ್ಲೆಗಳಿಗೆ ಹರಿದು ಬರಬೇಕಾಗಿದೆ. ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇರುವ ಅವಕಾಶಗಳನ್ನು ಬಳಸಿಕೊಂಡು ಉದ್ಯೋಗ ಮತ್ತು ಉದ್ಯಮಗಳ ಸ್ಥಾಪನೆ ಆಗಬೇಕು. ಐಟಿ ಪಾರ್ಕ್‌, ಆಹಾರ ಸಂಸ್ಕರಣೆ, ಜವುಳಿ ಪಾರ್ಕ್‌, ಔಷಧ ಪಾರ್ಕ್‌ ಮುಂತಾದ ಕೈಗಾರಿಕಾ ಪಾರ್ಕ್‌ಗಳ ಸ್ಥಾಪನೆ,
ಗೋಡಂಬಿ ಉದ್ಯಮಕ್ಕೆ ಉತ್ತೇಜನ ಅಗತ್ಯ.

ಪ್ರವಾಸೋದ್ಯಮಕ್ಕೆ ಉತ್ತೇಜನ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರ್ಮಿಕ, ಸಾಂಸ್ಕೃತಿಕ, ವೈದ್ಯಕೀಯ ಪ್ರವಾಸೋದ್ಯಮ, ಸಮುದ್ರ ಪ್ರವಾಸೋದ್ಯಮಗಳಿಗೆ ವಿಪುಲ ಅವಕಾಶವಿದ್ದು, ಇದರ ಸಮರ್ಪಕ ಬಳಕೆಗೆ ಯೋಜನೆಗಳ ಅಗತ್ಯವಿದೆ. ಜಿಲ್ಲೆಯಲ್ಲಿ ಮೆಗಾ ಟೂರಿಸಂ ಸಕೀìಟ್‌ ಯೋಜನೆ ಅನುಷ್ಠಾನವಾಗಬೇಕು.

ಕಿದು ತೆಂಗು ಸಂಶೋ ಧನ ಕೇಂದ್ರ
ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಭಾಗಕ್ಕೆ ಅತಿ ಉಪಯುಕ್ತವಾಗಿರುವ ಕಿದು ತೆಂಗು ಸಂಶೋಧನ ಕೇಂದ್ರವನ್ನು ಹೊರ ರಾಜ್ಯಕ್ಕೆ ಸ್ಥಳಾಂತರ ಮಾಡುವ ಪ್ರಸ್ತಾವನೆ ಇದೆ. ಇದನ್ನು ಜಿಲ್ಲೆಯಲ್ಲೇ ಉಳಿಸಿಕೊಳ್ಳಬೇಕು.

ಮಂಗಳೂರು ವಿ. ನಿಲ್ದಾಣದ ರನ್‌ವೇ ವಿಸ್ತರಣೆ
ಈಗಾಗಲೇ ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸ್ಪರ್ಧೆ ಎದುರಾಗಿದೆ. ಇಲ್ಲಿನ ರನ್‌ವೇ ವಿಸ್ತರಣೆ ಯೋಜನೆ ಇನ್ನೂ ಕಾರ್ಯಗತಗೊಂಡಿಲ್ಲ. ಸೌಲಭ್ಯಗಳ ಉನ್ನತೀಕರಣಕ್ಕೆ ಹೆಚ್ಚು ಒತ್ತು ನೀಡಬೇಕಾಗಿದೆ.

 ಸಿಆರ್‌ಝಡ್‌ ಕಚೇರಿ
ಮಂಗಳೂರಿನಲ್ಲಿ ಸಿಆರ್‌ಝಡ್‌ ವಲಯ ಕೇಂದ್ರ ಕಚೇರಿಯನ್ನು ಆರಂಭಿಸಬೇಕೆಂಬ ಬೇಡಿಕೆ ಬಹುಕಾಲದಿಂದ ಇದೆ. ಇದನ್ನು ಈಡೇರಿಸಬೇಕು.ರಿದರೆ ಮಂಗಳೂರು ಸೇರಿದಂತ ಕರಾವಳಿ ಭಾಗದ ಜನರಿಗೆ ಪ್ರಯೋಜನವಾಗುತ್ತದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.