ಮೋದಿ ಭಾಷಣಕ್ಕೆ ಸೀಮಿತ
Team Udayavani, Apr 19, 2019, 11:24 AM IST
ಬೆಂಗಳೂರು: ಕರ್ನಾಟಕ ಸರ್ಕಾರವನ್ನು ದುರ್ಬಲ ಎಂದು ಕರೆಯುವ ಪ್ರಧಾನಿ ನರೇಂದ್ರ ಮೋದಿ, ಬರೀ ಭಾಷಣಗಳಿಗೆ ಸೀಮಿತವಾಗಿ ತಾವೇ ದುರ್ಬಲರಾಗಿದ್ದಾರೆ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ತಿರುಗೇಟು ನೀಡಿದೆ.
ಲಲಿತ್ ಮೋದಿ, ವಿಜಯ್ ಮಲ್ಯ, ಚೋಕ್ಸಿ ಸೇರಿ ಅನೇಕರು ಸಾವಿರಾರು ಕೋಟಿ ರೂ. ವಂಚಿಸಿ ಪರಾರಿಯಾಗಿದ್ದಾರೆ. 1,800ಕ್ಕೂ ಹೆಚ್ಚು ಭಯೋತ್ಪಾದಕರ ದಾಳಿ, 400ಕ್ಕೂ ಹೆಚ್ಚು ಯೋಧರು ಹುತಾತ್ಮರಾಗಿದ್ದಾರೆ. ರೂಪಾಯಿ ಮೌಲ್ಯ ಕುಸಿದಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ, ಕೋಟ್ಯಂತರ ಉದ್ಯೋಗ ನಷ್ಟವಾಗಿದೆ. ರೈತರ ಸಾಲ ಮನ್ನಾ ಮಾಡುವ ಯೋಗ್ಯತೆಯಿಲ್ಲ.
ಲಕ್ಷಾಂತರ ರೈತರು ಬೀದಿಗಿಳಿದರೂ ಸ್ಪಂದಿಸದ, ಆದಾಯ ದ್ವಿಗುಣ ಎಂದು ಸುಳ್ಳು ಹೇಳಿದ, ರೈತ ಕುಟುಂಬಕ್ಕೆ ದಿನವೊಂದಕ್ಕೆ 16 ರೂ.ಕೊಡುತ್ತೇನೆಂದು ಅವಮಾನಿಸಿದ ನಿಮಗೆ, ರೈತರ ಸಾಲ ಮನ್ನಾ ಮಾಡಿರುವ ಮೈತ್ರಿ ಸರ್ಕಾರದ ಬಗ್ಗೆ ಚಕಾರವೆತ್ತುವ ಕನಿಷ್ಠ ನೈತಿಕತೆಯೂ ಇಲ್ಲ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ತಿರುಗೇಟು ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ