ಮಂಗಳೂರು ಭೇಟಿಗೆ ಫಿದಾ ಆದ ಪ್ರಧಾನಿ ಮೋದಿ !

ದಿಲ್ಲಿ ಸುದ್ದಿವಾಹಿನಿಯ ಸಂದರ್ಶನದಲ್ಲಿ ಉಲ್ಲೇಖ

Team Udayavani, Apr 17, 2019, 6:00 AM IST

r-29

ಮಂಗಳೂರು: ಮಂಗಳೂರಿನಲ್ಲಿ ಕಳೆದ ಶನಿವಾರ ನಡೆದ ಬಿಜೆಪಿ ಸಮಾವೇಶದಲ್ಲಿ ಸಾರ್ವಜನಿಕರು ತೋರಿದ್ದ ಅಪಾರ ಪ್ರೀತಿ-ಗೌರವಕ್ಕೆ ಖುದ್ದು ಪ್ರಧಾನಿ ನರೇಂದ್ರ ಮೋದಿ ಅವರೇ ಇದೀಗ ಫಿದಾ ಆಗಿದ್ದಾರೆ! ಮಂಗಳೂರು ಸಭೆಯಲ್ಲಿ ಭಾಗವಹಿಸುವುದಕ್ಕೆ ಆಗಮಿಸುವ ಸಂದರ್ಭದಲ್ಲಿ ಹಂಪನಕಟ್ಟೆ ವ್ಯಾಪ್ತಿ ಯಲ್ಲಿ ರಸ್ತೆಯುದ್ದಕ್ಕೂ ಬದಿಯಲ್ಲಿ ಪ್ರಧಾನಿ ಬರುವಿಕೆಗಾಗಿ ಕಾದು ಕೂತಿದ್ದ ಸಾವಿರಾರು ಜನರನ್ನು ಕಂಡು ಖುಷಿಪಟ್ಟಿದ್ದ ಆ ಕ್ಷಣ ವನ್ನು ಮೋದಿ ಅವರೇ ಈಗ ದಿಲ್ಲಿಯಲ್ಲಿ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಉಲ್ಲೇಖೀಸಿದ್ದಾರೆ. ತಮ್ಮ ಟ್ವಿಟರ್‌ ಖಾತೆಯಲ್ಲೂ ಮಂಗಳೂರು ಜನತೆ ತೋರಿದ ಪ್ರೀತಿಯನ್ನು ಕೊಂಡಾಡಿದ್ದಾರೆ.

ಹೊಸದಿಲ್ಲಿಯಲ್ಲಿ ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ಬಗ್ಗೆ ಮಾತನಾಡಿರುವ ಪ್ರಧಾನಿ ಮೋದಿ “ಮಂಗಳೂರಿನಲ್ಲಿ ಅದು ರೋಡ್‌ ಶೋ ಆಗಿರಲಿಲ್ಲ. ಸಮಾವೇಶದಲ್ಲಿ ಪಾಲ್ಗೊಳ್ಳುವುದಕ್ಕೆ ಹೋಗುವ ಸಂದರ್ಭ ರಸ್ತೆಯಲ್ಲಿ ಸಹಸ್ರ ಸಂಖ್ಯೆಯಲ್ಲಿದ್ದ ಸಾರ್ವಜನಿಕರು ನೆರೆದಿದ್ದನ್ನು ಕಂಡು ನಿಜಕ್ಕೂ ಆಶ್ಚರ್ಯವಾಯಿತು. ಎಲ್ಲಿ ನೋಡಿದರಲ್ಲಿ ಸಾರ್ವಜನಿಕರು ಕೈಗಳನ್ನು ಮೇಲಕ್ಕೆತ್ತಿ ಸಂಭ್ರಮ ಪಡುತ್ತಿದ್ದರು. ಹೀಗಾಗಿ ಅವರಿಗೆ ಗೌರವ ನೀಡುವ ಕಾರಣಕ್ಕಾಗಿ ನಾನು ಕಾರಿನ ಬಾಗಿಲು ತೆಗೆದು ಕೈ ಬೀಸಿ ಸಂಭ್ರಮಿಸಿದೆ. ಈ ದೃಶ್ಯವನ್ನು ಸಾಮಾಜಿಕ ಜಾಲ ತಾಣದಲ್ಲಿ ಗಮನಿಸಿದಾಗ ಮಂಗಳೂರಿನ ನಾಗರಿಕರ ಆತ್ಮೀಯ ಸ್ವಾಗತ ಸ್ಪಷ್ಟವಾಗುತ್ತದೆ. ರಸ್ತೆಯ ಎರಡೂ ಕಡೆ ಸಾವಿರಾರು ಜನರು ಬರಮಾಡಿಕೊಂಡ ರೀತಿ ಅದ್ಭುತ. ಅಭೂತಪೂರ್ವವಾಗಿ ಮೂಡಿಬಂದ ಆ ಕ್ಷಣ ರೋಮಾಂಚಕ ಅನುಭವ’ ಎಂದವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.