ಮಂಡ್ಯದಲ್ಲಿ ಹಣ ಹಂಚಿಕೆ,ಗೂಂಡಾಗಿರಿ: ಯಡಿಯೂರಪ್ಪ
Team Udayavani, Apr 19, 2019, 11:29 AM IST
ಶಿವಮೊಗ್ಗ: “ಎಲ್ಲಾ ಕಡೇ ಉತ್ತಮವಾಗಿ ಮತದಾನ ನಡೆದಿದೆ. 14 ಕ್ಷೇತ್ರದಲ್ಲಿ ಮತದಾನ ನಡೆದಿದ್ದು, 11ರಲ್ಲಿ ಗೆಲ್ಲಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಮಂಡ್ಯದಲ್ಲಿ ನ್ಯಾಯಯುತ ಚುನಾವಣೆ ನಡೆದಿಲ್ಲ. ದುಡ್ಡು ಹಂಚಿ, ಗೂಂಡಾಗಿರಿ ಮಾಡಿದ್ದಾರೆ. ಈ ಬಗ್ಗೆ ಗೊತ್ತಾಗಲಿದೆ ಎಂದರು. ಶಾಸಕ ಕೆ.ಎಸ್. ಈಶ್ವರಪ್ಪ ಪ್ರತಿಕ್ರಿಯಿಸಿ, “ಮೊದಲ ಹಂತದಲ್ಲಿ 14 ಕ್ಷೇತ್ರದಲ್ಲಿ ಚುನಾವಣೆ ನಡೆದಿದೆ. ಅತೀ ಹೆಚ್ಚು ಮತದಾನ ನಡೆದಿರುವುದು ಸಂತೋಷ. ಹೆಚ್ಚಿನ ಮತದಾನವಾಗಿರುವುದು ಬಿಜೆಪಿಗೆ ವರದಾನವಾಗಲಿದೆ. 14 ಕ್ಷೇತ್ರದಲ್ಲಿ 10ರಿಂದ 12 ಸೀಟು ಬಿಜೆಪಿ ಗೆಲ್ಲಲಿದೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ