“ಜಿಲ್ಲೆಯ 94 ಸಾವಿರ ಯುವಕರಿಗೆ ಮುದ್ರಾ ಸಾಲ’
Team Udayavani, Apr 9, 2019, 6:10 AM IST
ಉಳ್ಳಾಲ:ದೇಶದಲ್ಲಿ 12 ಕೋಟಿ ಯುವಕರಿಗೆ ಮುದ್ರಾ ಯೋಜನೆಯಡಿ ಸಾಲ ನೀಡಲಾಗಿದ್ದು, ದ.ಕ. ಜಿಲ್ಲೆಯಲ್ಲಿ 94 ಸಾವಿರ ಯುವಕರಿಗೆ 1,500 ಕೋಟಿ ರೂ. ಸಾಲವನ್ನು ಕೇಂದ್ರ ಸರಕಾರ ನೀಡಿದೆ ಎಂದು ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ತಿಳಿಸಿದರು.
ಕುರ್ನಾಡು ಮತ್ತು ಕೊಣಾಜೆ ಶಕ್ತಿ ಕೇಂದ್ರದ ಆಶ್ರಯದಲ್ಲಿ ಮುಡಿಪು ಜಂಕ್ಷನ್ನಲ್ಲಿ ನಡೆದ ರೋಡ್ ಶೋ ಮತ್ತು ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು.
ಉಜ್ವಲ ಯೋಜನೆ, 18 ಸಾವಿರ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ, ಪ್ರಧಾನ ಮಂತ್ರಿ ಆವಾಸ್ ಯೋಜನೆ, ಆರೋಗ್ಯ ವಿಮೆ, ಆಯುಷ್ಮಾನ್ ಮೋದಿ ಕೇರ್, ಜನಧನ್ ಮೂಲಕ ಜನಪ್ರಿಯ ಯೋಜನೆಗಳನ್ನು ಮೋದಿ ಜಾರಿಗೆ ತಂದರು ಎಂದರು.
ದೇಶದ ಸಾಮರ್ಥ್ಯ ಪ್ರದರ್ಶನ
ಐದು ವರ್ಷದ ಆಡಳಿತದಲ್ಲಿ ಭಾರತದ ಸಾಂಸ್ಕೃತಿಕ ಪರಂಪರೆಯನ್ನು ವಿಶ್ವದೆಲ್ಲೆಡೆ ಪಸರಿಸಿದ್ದಾರೆ. ಯುದ್ಧ ಕೈದಿಯನ್ನು ಪಾಕಿಸ್ಥಾನವು 48 ಗಂಟೆಗಳ ಒಳಗೆ ಭಾರತಕ್ಕೆ ಒಪ್ಪಿಸುವಂತೆ ಮಾಡಿದ್ದಾರೆ ಎಂದರು.
ಬಿಜೆಪಿ ಮಂಗಳೂರು ಕ್ಷೇತ್ರ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ಮಾಜಿ ಶಾಸಕ ಕೆ. ಜಯರಾಮ ಶೆಟ್ಟಿ, ಚಂದ್ರಹಾಸ್ ಉಳ್ಳಾಲ್, ಧನಲಕ್ಷಿ$¾ ಗಟ್ಟಿ, ಸತೀಶ್ ಕುಂಪಲ, ರವಿಂದ್ರ ಶೆಟ್ಟಿ ಉಳಿದೊಟ್ಟು, ನವೀನ್ ಪಾದಲ್ಪಾಡಿ, ಸೀತಾರಾಮ ಶೆಟ್ಟಿ ನೆತ್ತಿಲಬಾಳಿಕೆ, ಭಾಸ್ಕರ ದೇವಸ್ಯ, ರವಿಶಂಕರ್ ಕೆ., ಗೋಪಾಲ ಶೆಟ್ಟಿ ಅರಿ
ಬೈಲ್, ಬದರೀನಾಥ ಕಾಮತ್, ಮೋಹನರಾಜ್, ಮನೋಜ್ ಆಚಾರ್ಯ, ಹೇಮಂತ್ ದೇರಳಕಟ್ಟೆ, ರಾಜಾರಾಮ್ ಭಟ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ