“ಮೋದಿ ಅವರಿಂದ ಬಲಿಷ ರಾಷ್ಟ್ರ ನಿರ್ಮಾಣ ಸಾಧ್ಯ’


Team Udayavani, Apr 14, 2019, 4:00 PM IST

nalin-2

ಸುರತ್ಕಲ್‌: ಪ್ರಧಾನಿ ನರೇಂದ್ರ ಮೋದಿ ಅವರಿಂದ ಮಾತ್ರ ಭಾರತವನ್ನು “ವಿಶ್ವ ಗುರು’, ಬಲಿಷ್ಠ ರಾಷ್ಟ್ರ ವನ್ನಾಗಿ ಮಾಡಲು ಸಾಧ್ಯ. ಹಾಗಾಗಿ ಅವರು
ಮತ್ತೂಮ್ಮೆ ಸರಕಾರ ರಚಿಸಬೇಕು ಎಂದು ಬಿಜೆಪಿ ಶಾಸಕ ಡಾ| ಭರತ್‌ ಶೆಟ್ಟಿ ವೈ. ಹೇಳಿದರು.

ಚುನಾವಣ ಅಭಿಯಾನದ ಭಾಗ ವಾಗಿ ನಡೆದ ಬಿಜೆಪಿ ಮುಖಂಡರ, ಕಾರ್ಯ ಕರ್ತರ ಸಭೆಯಲ್ಲಿ ಮಾತನಾಡಿದ ಅವರು, ವಿಶ್ವದ ಆರ್ಥಿಕ ಶಕ್ತಿಗಳಲ್ಲಿ ಈಗ
ಭಾರತ ಆರನೇ ಸ್ಥಾನದಲ್ಲಿದೆ. ಅದು ಒಂದನೇ ಸ್ಥಾನಕ್ಕೆ ತರಲು ಮೋದಿ ಮತ್ತೆ ಪ್ರಧಾನಿಯಾಗಬೇಕು ಎಂದರು.

ಮೋದಿ ಅವರ ಆಡಳಿತ ಭ್ರಷ್ಟಾಚಾರ ಮುಕ್ತವಾಗಿದೆ. ಭಯೋತ್ಪಾದಕರ ವಿರುದ್ಧ ಕಠಿನ ಕ್ರಮ ಕೈಗೊಂಡಿದ್ದಾರೆ. ಮೋದಿ ಮತ್ತೆ ಪ್ರಧಾನಿಯಾಗಬೇಕು ಎಂದು ಮಹಾಘಟಬಂಧನದ ನಾಯಕರಾದ ಮುಲಾಯಂ ಸಿಂಗ್‌ ಯಾದವ್‌ ಅವರೇ ಹೇಳಿದ್ದಾರೆ. ದೇಶದ ಎಲ್ಲ ಕಡೆಗಳಲ್ಲಿ ಈಗಲೂ ಮೋದಿ ಪರ ಅಲೆ ಇದೆ ಎಂದರು.

ಆಧುನಿಕ ತಂತ್ರಜ್ಞಾನವನ್ನು ಬಳಸಿ ಕೊಂಡು ಅವರು ಸದಾ ಜನರೊಂದಿಗೆ ಬೆರೆಯುತ್ತಾರೆ. ಈ ಪ್ರಮಾಣದಲ್ಲಿ ದೇಶದ ಪ್ರಜೆಗಳೊಂದಿಗೆ ನೇರವಾಗಿ ಸಂಪರ್ಕ ಹೊಂದಿರುವ ಮೊದಲ ಪ್ರಧಾನಿ ಅವರು ಎಂದು ಹೇಳಿದರು.

“ಸ್ವತ್ಛ ಭಾರತ, ಬೇಟಿ ಬಚಾವೊ, ಬೇಟಿ ಪಡಾವೊ, ಇಜ್ವಲ್‌, ಕಿಸಾನ್‌ ಸಮ್ಮಾನ್‌
ಹೀಗೆ ಹಲವು ಜನಸ್ನೇಹಿ ಯೋಜನೆಗಳನ್ನು ಮೋದಿ ಸರಕಾರ ಜಾರಿಗೆ ತಂದಿದೆ.
2022ರ ವೇಳೆಗೆ ದೇಶದ ಪ್ರತಿಯೊಬ್ಬ ಬಡವನಿಗೂ ಮನೆ ನಿರ್ಮಿಸಿಕೊಡಬೇಕು
ಎಂಬ ಗುರಿಯನ್ನು ಹೊಂದಿದೆ.

ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಪ್ರಸ್ತಾವಿಸಿರುವ ಕನಿಷ್ಠ ಆದಾಯ ಖಾತರಿ ಯೋಜನೆಯನ್ನು ಟೀಕಿಸಿದ ಅವರು, ಇಂತಹ ಯೋಜನೆಗಳ ಮೂಲಕ ಕಾಂಗ್ರೆಸ್‌ ಜನರಲ್ಲಿ ಕನಸು ಬಿತ್ತುತ್ತಿದೆ. ಎಲ್ಲರೂ “ಗರೀಬೀ ಹಠಾವೊ’ ಎಂದು ಹೇಳುತ್ತಲೇ ಬಂದಿದ್ದರು. ಈಗ ರಾಹುಲ್‌ ಗಾಂಧಿ  ಅವರು ಕೂಡ ಅದನ್ನೇ ಹೇಳುತ್ತಿದ್ದಾರೆ. ಇಂತಹ ಯೋಜನೆಗಳ ಮೂಲಕ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದರು.

ಬಿಜೆಪಿ ಮುಖಂಡರಾದ ಗಣೇಶ್‌ ಹೊಸಬೆಟ್ಟು, ಗುಣಶೇಖರ ಶೆಟ್ಟಿ, ವಿಟಲ
ಸಾಲ್ಯಾನ್‌, ಅಶೋಕ್‌ ಕೃಷ್ಣಾಪುರ, ವರುಣ್‌ ಚೌಟ ಮತ್ತಿತರ ನಾಯಕರು, ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Moodabidri: ಬೃಹತ್ ಜೈನ ಆರಾಧನಾ ಕೋಶ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.