ಮೋದಿಗೆ ಸಿಗದಷ್ಟು ಪ್ರಚಾರ ಮಂಡ್ಯ ವಿರೋಧಿ ಅಭ್ಯರ್ಥಿಗೆ’
Team Udayavani, Apr 19, 2019, 11:14 AM IST
ಚನ್ನಮ್ಮ ಕಿತ್ತೂರ: “ದೇಶದಲ್ಲಿ ಪ್ರಧಾನಿ ಮೋದಿಗೆ ಸಿಗದಷ್ಟು ಪ್ರಚಾರ ಮಂಡ್ಯದಲ್ಲಿ ನಮ್ಮ ವಿರೋಧಿ ಅಭ್ಯರ್ಥಿಗೆ ದೃಶ್ಯ ಮಾಧ್ಯಮಗಳು ನೀಡಿದವು. ದೃಶ್ಯ ಮಾಧ್ಯಮದವರೇ ನನ್ನ ವಿರೋ ಧಿಗಳು’ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು.
ಸಮೀಪದ ಎಂ ಕೆ ಹುಬ್ಬಳ್ಳಿಗೆ ಗುರುವಾರ ಸಂಜೆ ಮೈತ್ರಿ ಪಕ್ಷಗಳ ಅಭ್ಯರ್ಥಿ ಆನಂದ ಅಸ್ನೋಟಿಕರ ಅವರ ಚುನಾವಣಾ ಪ್ರಚಾರಕ್ಕೆ ತೆರಳುತ್ತಿರುವ ಸಂದರ್ಭದಲ್ಲಿ ಕಿತ್ತೂರಿನಲ್ಲಿರುವ ಹೆಲಿಪ್ಯಾಡ್ನಲ್ಲಿ ಪತ್ರಕರ್ತರೊಡನೆ ಮಾತನಾಡಿ, “ಇದರಲ್ಲಿ ಮುದ್ರಣ ಮಾಧ್ಯಮದವರ ಪಾತ್ರವಿಲ್ಲ’ ಎಂದು ಸಮಜಾಯಿಷಿ ನೀಡಿದರು.
ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿ ನಿಖೀಲ್ ಕುಮಾರಸ್ವಾಮಿ ಸುಮಾರು 3 ಲಕ್ಷ ಮತಗಳ ಅಂತರದಿಂದ ಗೆಲವು ಸಾಧಿಸಲಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್