“ಎಂದೂ ಧರ್ಮ ಒಡೆಯೋ ಕೆಲಸಕ್ಕೆ ಕೈ ಹಾಕಿಲ್ಲ’: ಡಿ.ಕೆ. ಶಿವಕುಮಾರ್‌


Team Udayavani, Apr 20, 2019, 3:00 AM IST

endu-dk

ಶಿವಮೊಗ್ಗ: “ಮೋದಿ ಅವರು ರಾಜ್ಯಕ್ಕೆ ಬಂದಾಗ ಧರ್ಮ, ಸೈನಿಕರ ವಿಷಯ ಮುಂದಿಟ್ಟುಕೊಂಡು ಮತ ಕೇಳುತ್ತಾರೆ. ಕಾಂಗ್ರೆಸ್‌ ಧರ್ಮ ಒಡೆಯುವ ಕೆಲಸ ಮಾಡ್ತಿದೆ ಎನ್ನೋ ವಿಚಾರದ ಮೂಲಕ ರಾಜ್ಯದ ಗಮನ ಸೆಳೆಯುತ್ತಿದ್ದಾರೆ. ಮೋದಿ ಅಷ್ಟು ದೊಡ್ಡ ಸ್ಥಾನದಲ್ಲಿ ಇದ್ದುಕೊಂಡು ತಾನು ಐದು ವರ್ಷದಲ್ಲಿ ಏನು ಮಾಡಿದ್ದೀನಿ ಅನ್ನೋ ಪಟ್ಟಿ ಕೊಡೋಕೆ ಆಗುತ್ತಿಲ್ಲ’ ಎಂದು ಸಚಿವ ಡಿ.ಕೆ. ಶಿವಕುಮಾರ್‌ ಟೀಕಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಹೇಳಿದ್ದಿಷ್ಟು
*ಮೋದಿ ಅವರಿಗೆ ಸೋಲಿನ ಭಯ ಆವರಿಸಿದೆ. ಅದಕ್ಕಾಗಿ ಈ ವಿಷಯಗಳನ್ನೇ ಮಾತನಾಡುತ್ತಿದ್ದಾರೆ. ಕಾಂಗ್ರೆಸ್‌ ಯಾವತ್ತೂ ಯಾವ ಧರ್ಮ ಒಡೆಯುವ ಕೆಲಸಕ್ಕೆ ಕೈ ಹಾಕಿಲ್ಲ.

* ವೀರಶೈವ ಮಹಾಸಭಾದ ನಾಯಕರು, ಬಿಎಸ್‌ವೈ, ಶೆಟ್ಟರ್‌, ಶಿವಶಂಕರಪ್ಪ ಆದಿಯಾಗಿ ಅಂದಿನ ಪ್ರಧಾನಿ ಮನಮೋಹನ್‌ ಸಿಂಗ್‌ ಅವರನ್ನು ಭೇಟಿಯಾಗಿ ಪ್ರತ್ಯೇಕ ಲಿಂಗಾಯತ ಧರ್ಮ ಮಾನ್ಯತೆಗೆ ಅರ್ಜಿ ಸಲ್ಲಿಸಿ ಒತ್ತಡ ಹೇರಿದ್ದರು. ಅನೇಕ ಧಾರ್ಮಿಕ ಮುಖಂಡರು ಬೆಂಬಲ ವ್ಯಕ್ತಪಡಿಸಿದ್ದರು. ಎಲ್ಲ ಮುಖಂಡರೂ ಬೇಡಿಕೆ ಇಟ್ಟಿದ್ದ ಕಾರಣಕ್ಕೆ ಇದನ್ನು ಕಾಂಗ್ರೆಸ್‌ ಸರಕಾರ ಮುಂದುವರಿಸಿತ್ತು.

* ಇದು ಕೇವಲ ಎಂ.ಬಿ. ಪಾಟೀಲ್‌, ವಿನಯ್‌ ಕುಲಕರ್ಣಿ ವಿಚಾರ ಮಾತ್ರವಲ್ಲ. ಈಗ ಅದಕ್ಕೆ ಕಾಂಗ್ರೆಸ್‌ ಮೇಲೆ ಗೂಬೆ ಕೂರಿಸೋದು ಪ್ರಧಾನಿ ಸ್ಥಾನಕ್ಕೆ ಶೋಭೆ ತರುವಂಥದ್ದಲ್ಲ.

* ನನ್ನ ಹತ್ರ ಯಡಿಯೂರಪ್ಪ ಡೈರಿ ಇದ್ದಿದ್ದು ನಿಜ. ಅದನ್ನು ಐಟಿಯವರು ತೆಗೆದುಕೊಂಡು ಹೋಗಿದ್ದು ನಿಜ. ಆದರೆ ಕೋರ್ಟ್‌ನಲ್ಲಿ ಈ ವಿಚಾರ ಇರೋದ್ರಿಂದ ಎಲ್ಲವನ್ನೂ ಹೇಳ್ಳೋಕಾಗಲ್ಲ. ಈಶ್ವರಪ್ಪ ಪಿಎ, ಯಡಿಯೂರಪ್ಪ ಪಿಎ ಬಳಿ ಕೇಳಿದರೆ ಮಾಹಿತಿ ಸಿಗಬಹುದು.

* ಎಸ್‌ಐಟಿ ರಚನೆ ಬಗ್ಗೆ ಸಿಎಂ ಹತ್ತಿರವೇ ಕೇಳಿ. ನಾನು ಇನ್ನೂ ಸಿಎಂ ಆಗಿಲ್ಲ. ಚೀಫ್‌ ಮಿನಿಸ್ಟರ್‌ ಆಗೋದಕ್ಕೆ ನನಗೆ ಇನ್ನೂ ಟೈಮ್‌ ಇದೆ. ಚೀಫ್‌ ಮಿನಿಸ್ಟರ್‌ ಆದಾಗ ಎಲ್ಲದಕ್ಕೂ ಉತ್ತರ ಕೊಡೇ¤ನೆ.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.