ಚುನಾವಣೆಯಲ್ಲಿ ಉಂಗುರಕ್ಕೆ ಆಕ್ಷೇಪ !


Team Udayavani, Apr 1, 2019, 10:07 AM IST

ring

ವಿಟ್ಲ: ಮತ ಚಲಾಯಿಸಲು ಬರುವಾಗ ಉಂಗುರ ಧರಿಸಿರಬಾರದು ಎಂಬ ನಿಯಮವೇನೂ ಇಲ್ಲ. ಆದರೂ ಅದೇ ಕಾರಣಕ್ಕೆ ಮತದಾರರೊಬ್ಬರು ಮತಗಟ್ಟೆಯಲ್ಲಿ ಸಮಸ್ಯೆಗೀಡಾದ ಘಟನೆ ಅಂದು ನಡೆದಿತ್ತು!

2009ರ ಲೋಕಸಭಾ ಚುನಾವಣೆ ಸಂದರ್ಭ ನಡೆದ ಘಟನೆಯಿದು. ವಿಟ್ಲದ ಅಳಿಕೆಯ ಮತಗಟ್ಟೆಗೆ ಓರ್ವ ಮತದಾರ ಎರಡು ಕೈಗಳ ಎಂಟು ಬೆರಳುಗಳಿಗೆ ಉಂಗುರ ಧರಿಸಿಕೊಂಡು ಬಂದಿದ್ದರು. ತನ್ನ ಹಕ್ಕು ಚಲಾಯಿಸಲು ಸಿದ್ಧರಾಗುತ್ತಿದ್ದಂತೆ ಅಭ್ಯರ್ಥಿಗಳ ಪರವಾಗಿ ಕೇಂದ್ರದಲ್ಲಿ ಕುಳಿತಿದ್ದ ಏಜೆಂಟ್‌ ಓರ್ವನಿಂದ ದಿಢೀರ್‌ ಆಕ್ಷೇಪ ವ್ಯಕ್ತವಾಯಿತು. ಮತದಾರ ಕಕ್ಕಾಬಿಕ್ಕಿ.

ಮತಗಟ್ಟೆ ಅಧಿಕಾರಿಗಳು ಗೊಂದಲದಲ್ಲಿ ಬಿದ್ದರು. ಮತದಾರರ ಪಟ್ಟಿಯಲ್ಲಿ ಅವರ ಹೆಸರಿದೆ. ಅವರ ಹೆಸರಿನಲ್ಲಿ ಅನ್ಯರಾರೂ ಮತ ಚಲಾಯಿಸಿರಲಿಲ್ಲ. ಎಲ್ಲವೂ ಸರಿಯಾಗಿಯೇ ಇದೆ. ಆದರೂ ಆಕ್ಷೇಪಕ್ಕೆ ಕಾರಣವೇನು ಎಂದು ಅಧಿಕಾರಿಗಳಿಗೆ ಏಜೆಂಟರಲ್ಲಿ ಪ್ರಶ್ನಿಸಿದರು.

ವಾಸ್ತವದಲ್ಲಿ ಕಣದಲ್ಲಿದ್ದ ಓರ್ವ ಪಕ್ಷೇತರ ಅಭ್ಯರ್ಥಿಯ ಚಿಹ್ನೆ ಕೂಡ ಉಂಗುರವಾಗಿದ್ದು, ಈ ಮತದಾರ ಎಂಟು ಬೆರಳಿಗೆ ಉಂಗುರ ಹಾಕಿಕೊಂಡು ಬಂದಿರುವುದು ಆ ಅಭ್ಯರ್ಥಿಯ ಪರ ಪ್ರಚಾರಕ್ಕೆ ಎಂಬುದು ಏಜೆಂಟ್‌ನ ಆಕ್ಷೇಪವಾಗಿತ್ತು. ವಿಷಯ ಸ್ಪಷ್ಟವಾದ ಬಳಿಕ ಈ ಆಕ್ಷೇಪವನ್ನು ಶುದ್ಧ ತಮಾಷೆಯ ನೆಲೆಯಲ್ಲಿ ತಳ್ಳಿ ಹಾಕಿ ಮತದಾರರಿಗೆ ಮತದಾನಕ್ಕೆ ಅವಕಾಶ ನೀಡಲಾಗಿತ್ತು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಹರ್‌ ಘರ್‌ ತಿರಂಗಾ: ಗೌರವಕ್ಕೆ ಧಕ್ಕೆ ತರಬೇಡಿ

ಹರ್‌ ಘರ್‌ ತಿರಂಗಾ: ಗೌರವಕ್ಕೆ ಧಕ್ಕೆ ತರಬೇಡಿ

ಸ್ವಾತಂತ್ರ್ಯ ಅಮೃತಮಹೋತ್ಸವ: ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಜಿಸಿದ್ದ ತ್ಯಾಗಿ “ಕಾರ್ನಾಡ್”

ಅಮೃತ ಮಹೋತ್ಸವ: ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಜಿಸಿದ್ದ ತ್ಯಾಗಿ “ಕಾರ್ನಾಡ್”

ಸ್ವಾತಂತ್ರ್ಯ ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಸ್ವಾತಂತ್ರ್ಯ ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು

ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.