ಪ್ರಿಯಾಂಕಾ-ಮೋದಿ ಹೋಳಿ ರಂಗು, ಚೀನ ಪಿಸ್ತೂಲು ಮಂಕು


Team Udayavani, Mar 22, 2019, 12:30 AM IST

bn1801ca4300133835x547-m.jpg

ಅತ್ತ ರಾಜಕಾರಣಿಗಳ ನಡುವೆ ಚುನಾವಣಾ ಯುದ್ಧ ನಡೆದಿದ್ದರೆ, ಇನ್ನೊಂದೆಡೆ ವ್ಯಾಪಾರಿಗಳ ನಡುವೆಯೂ ಚುನಾವಣಾ ರಂಗು ಜೋರಾಗಿದೆ. ಈ ಬಾರಿ ಉತ್ತರ ಪ್ರದೇಶ ದಲ್ಲಿ ಹೋಳಿ ಹಬ್ಬದಲ್ಲಿ ನರೇಂದ್ರ ಮೋದಿ, ರಾಹುಲ್‌ ಗಾಂಧಿ, ಯೋಗಿ ಆದಿತ್ಯನಾಥ್‌ ಪಿಚಕಾರಿ,  ಪ್ರಿಯಾಂಕಾ ವಾದ್ರಾ  ವಾಟರ್‌ ಬ್ಲಾಸ್ಟರ್‌ಗಳ ವ್ಯಾಪಾರ ಭರ್ಜರಿಯಾಗಿ ನಡೆದಿದೆ. 

ಲೋಕಸಭಾ ಚುನಾವಣೆಯ ಕಾವಿನ ಲಾಭ ಪಡೆಯಲು ವ್ಯಾಪಾರ ಲೋಕ ರಾಜಕಾರಣಿಗಳ ಮುಖ ಮತ್ತು ಹೆಸರುಗಳನ್ನು ತಮ್ಮ ಬ್ರಾಂಡ್‌ಗಳಿಗೆ ಬಳಸಿಕೊಂಡಿದೆ. ಸರ್ಜಿಕಲ್‌ ಸ್ಟ್ರೈಕ್‌ ವಾಟರ್‌ ಗನ್‌: ಉತ್ತರಪ್ರದೇಶದ ಪ್ರತಿಯೊಂದು ಅಂಗಡಿಯಲ್ಲೂ ಎಕೆ-47, ಸರ್ಜಿಕಲ್‌ ಸ್ಟ್ರೈಕ್‌ ಪಿಚಕಾರಿಗಳು ಕಣ್ಮನ ಸೆಳೆದವು. ಮಕ್ಕಳು ಹೆಚ್ಚಾಗಿ, ಸರ್ಜಿಕಲ್‌ ಸ್ಟ್ರೈಕ್‌, ಮೋದಿ-ರಾಹುಲ್‌ ವಾಟರ್‌ ಪಿಸ್ತೂಲ್‌ಗ‌ಳನ್ನು ಖರೀದಿಸಿದ್ದಾರಂತೆ. ಇನ್ನು ಪ್ರಿಯಾಂಕಾ ಪಿಚಕಾರಿ ಬಂದ ನಂತರದಿಂದ ರಾಹುಲ್‌ ಪಿಚಕಾರಿಗೆ ಬೇಡಿಕೆ ಈ ಬಾರಿ ಕಡಿಮೆಯಾಯಿತು ಎನ್ನಲಾಗಿದೆ. ಬಿಜೆಪಿ ಮತ್ತು ಕಾಂಗ್ರೆಸ್‌ನ ಬಲೂನುಗಳೂ ವಿಪರೀತ ಮಾರಾಟವಾಗಿದ್ದು, ಅದರಲ್ಲಿ ನೀರು ತುಂಬಿ ಜನರು ರಂಗಿನಾಟವಾಡಿದ್ದಾರೆ. ಈ ಚತುರ ವ್ಯಾಪಾರ ತಂತ್ರದಿಂದಾಗಿ ಈ ಬಾರಿ ಯುಪಿಯಲ್ಲಿ ಚೀನದ ಪ್ರಾಡಕ್ಟ್ಗಳು ಕಡಿಮೆ ಮಾರಾಟವಾಗಿವೆ! 
 

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.