ಇಂದು ರಾಜ್ಯಕ್ಕೆ ರಾಹುಲ್ ಗಾಂಧಿ
Team Udayavani, Mar 18, 2019, 1:20 AM IST
ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ಸೋಮವಾರ ರಾಜ್ಯಕ್ಕೆ ಭೇಟಿ ನೀಡಲಿದ್ದು, ಲೋಕಸಭೆಯ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕಲಬುರಗಿ ಕ್ಷೇತ್ರದಲ್ಲಿ ಪರಿವರ್ತನಾ ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಚುನಾವಣೆ ಘೋಷಣೆಯಾದ ನಂತರ ಎರಡನೇ ಬಾರಿ ರಾಹುಲ್ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಕಲಬುರಗಿಗೆ ಆಗಮಿಸಿದ ಬೆನ್ನಲ್ಲೇ ರಾಹುಲ್ಗಾಂಧಿ ಆ ಗಮಿಸುತ್ತಿರುವುದು ಸಾಕಷ್ಟು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಕಲಬುರಗಿಯಲ್ಲಿ ನಡೆಯಲಿರುವ ಸಾರ್ವಜನಿಕ ಕಾರ್ಯಕ್ರಮದ ನಂತರ
ಬೆಂಗಳೂರಿಗೆ ಆಗಮಿಸಲಿರುವ ಅವರು, ಸಂಜೆ 5 ಗಂಟೆಗೆ ನವೋದ್ಯಮಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ