ಹೇಳ್ಳೋದು ಆಚಾರ, ತಿನ್ನೋದು ಬದನೆಕಾಯಿ’
Team Udayavani, Mar 22, 2019, 2:00 AM IST
ಶಿವಮೊಗ್ಗ: ಡಾ.ಉಮೇಶ ಜಾಧವ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರೂ ಸ್ಪೀಕರ್ ರಮೇಶಕುಮಾರ್ ಇದುವರೆಗೂ ಅಂಗೀಕರಿಸಿಲ್ಲ. ಸದನದಲ್ಲಿ ಸಿಎಂ ಕುಮಾರಸ್ವಾಮಿಗೆ ಬುದ್ಧಿ ಹೇಳುವ ಅವರು, ಈಗ ಮೀನಮೇಷ ಎಣಿಸುತ್ತಿದ್ದಾರೆ. ಹೇಳುವುದು ಆಚಾರ ತಿನ್ನೋದು ಮಾತ್ರ ಬದನೆಕಾಯಿ ಎಂದು ಬಿಜೆಪಿ ಶಾಸಕ ಕೆ.ಎಸ್. ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಮೇಶ್ ಕುಮಾರ್ ಸಭಾಧ್ಯಕ್ಷ ಸ್ಥಾನಕ್ಕೆ ತಕ್ಕ ವ್ಯಕ್ತಿ. ಆದರೆ ಜಾಧವ್ ಅವರ ರಾಜೀನಾಮೆ ಅಂಗೀಕಾರ ಮಾಡಲು ಏಕೆ ಹಿಂದೇಟು ಹಾಕುತ್ತಿದ್ದಾರೆ ಎಂದು ತಿಳಿಯುತ್ತಿಲ್ಲ
ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್ಐಎ ವಶಕ್ಕೆ