ರೇವಣ್ಣ ರಾಜಕೀಯ ನಿವೃತ್ತಿ ಗ್ಯಾರಂಟಿ: ಎ.ಮಂಜು
Team Udayavani, Apr 14, 2019, 3:00 AM IST
ಚನ್ನರಾಯಪಟ್ಟಣ: ದೇಶಾದ್ಯಂತ ಮೋದಿ ಪರ ಅಲೆ ಇದ್ದು, ಅವರು ಮತ್ತೂಮ್ಮೆ ಪ್ರಧಾನಿಯಾಗುವುದು ಗ್ಯಾರಂಟಿ. ಹಾಗಾಗಿ, ರೇವಣ್ಣ ಅವರ ರಾಜಕೀಯ ನಿವೃತ್ತಿಯೂ ಗ್ಯಾರಂಟಿ ಎಂದು ಹಾಸನ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎ.ಮಂಜು ವ್ಯಂಗ್ಯವಾಡಿದ್ದಾರೆ.
ತಾಲೂಕಿನ ವಿವಿಧೆಡೆ ಚುನಾವಣಾ ಪ್ರಚಾರ ಕೈಗೊಂಡ ಅವರು, ಜೆಡಿಎಸ್ ನಾಯಕರ ವಿರುದ್ಧ ಟೀಕಾಪ್ರಹಾರ ನಡೆಸಿದರು. “ಮೋದಿ ಪ್ರಧಾನಿಯಾದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸಚಿವ ರೇವಣ್ಣ ಹೇಳಿದ್ದಾರೆ.
ಮೋದಿ ಮತ್ತೆ ಪ್ರಧಾನಿಯಾಗುವುದು ಅಕ್ಷರಶ: ಸತ್ಯ. ಜೊತೆಗೆ, ರೇವಣ್ಣ ಅವರಿಗೆ ತಾವು ಮಾಡಿರುವ ಅವ್ಯವಹಾರಗಳ ಬಗ್ಗೆ ಅರಿವಾಗಿದ್ದು, ತಾವು ಜೈಲು ಸೇರೋದು ಖಚಿತ ಎಂಬುದು ತಿಳಿದಿದೆ.
ಹಾಗಾಗಿ, ಮೋದಿ ಹೆಸರು ಹೇಳುವ ಮೂಲಕ ರಾಜಕೀಯ ನಿವೃತ್ತಿ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಈ ಹಿಂದೆ, ಅವರ ತಂದೆ, ದೇವೇಗೌಡರು, ಇದೇ ರೀತಿ ಹೇಳಿ ರಾಜೀನಾಮೆ ನೀಡದೆ ಮೋದಿಯ ಕಾಲು ಹಿಡಿದು ಕ್ಷಮೆ ಕೇಳಿ ಐದು ವರ್ಷ ಲೋಕಸಭಾ ಸದಸ್ಯರಾಗಿ ಮುಂದುವರಿದಿದ್ದರು’ ಎಂದು ಟಾಂಗ್ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
MUST WATCH
ಹೊಸ ಸೇರ್ಪಡೆ
Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ