ವಿವಾದಕ್ಕೀಡಾದ ‘ಪರ್ದಾ’ ಹೇಳಿಕೆ
Team Udayavani, May 19, 2019, 8:39 AM IST
ಮತಗಟ್ಟೆಗೆ ಮುಸುಕು (ಪರ್ದಾ) ಹಾಕಿಕೊಂಡು ಬರುವ ಮಹಿಳೆಯರು, ಮುಸುಕು ತೆಗೆದು ಮತದಾನ ಮಾಡಬೇಕು ಎಂದು ಕೇರಳದ ಸಿಪಿಎಂ ನಾಯಕ ಎಂ.ವಿ. ಜಯರಾಜನ್ ನೀಡಿರುವ ಹೇಳಿಕೆಯೊಂದು ವಿವಾದಕ್ಕೀಡಾಗಿದೆ. ಸಿಪಿಎಂ ಪಕ್ಷದ ಕಣ್ಣೂರು ಜಿಲ್ಲಾ ಘಟಕದ ಕಾರ್ಯದರ್ಶಿ ಜಯ ರಾಜನ್, ಕಣ್ಣೂರು ಜಿಲ್ಲೆಯ ಪಿಲಾಥಾರಾ ಎಂಬಲ್ಲಿ ಪ್ರಚಾರ ನಡೆಸುತ್ತಿದ್ದರು. ಆಗ, ಅವರು, ಮತದಾನಕ್ಕೆ ಬರುವವ ರೆಲ್ಲರೂ ಮತಗಟ್ಟೆಗಳಲ್ಲಿನ ಸಿಸಿಟಿವಿ ಕ್ಯಾಮೆರಾ ಗಳಿಗೆ ತಮ್ಮ ಮುಖ ಸ್ಪಷ್ಟವಾಗಿ ಕಾಣುವಂತೆ ಬರಬೇಕು. ಮುಸುಕು ಧರಿಸಿದ ಮಹಿಳೆಯರು ಮುಸುಕು ಸರಿಸಿ ಮತ ಚಲಾಯಿಸ ಬೇಕು ಎಂದಿದ್ದರು. ಇದನ್ನು ಆಕ್ಷೇಪಿಸಿರುವ ಕಾಂಗ್ರೆಸ್, ತಮ್ಮ ಹೇಳಿಕೆ ಹಿಂಪಡೆದು ಕ್ಷಮೆ ಕೋರುವಂತೆ ಆಗ್ರಹಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ