ಹಿರಿಯ ಬಿಜೆಪಿ ನಾಯಕ ಎನ್.ಎ.ಸುಂದರ ವಿಧಿವಶ: ಅಂತಿಮ ದರ್ಶನ ಪಡೆದ ನಳಿನ್
Team Udayavani, Apr 15, 2019, 2:38 PM IST
ಸುಳ್ಯ :ತಾಲೂಕಿನ ಹಿರಿಯ ಬಿಜೆಪಿ ನಾಯಕ ಎನ್.ಎ.ಸುಂದರರವರು ರವಿವಾರ ರಾತ್ರಿ ನಿಧನರಾಗಿದ್ದು, ಅವರ ಪಾರ್ಥಿವ ಶರೀರವನ್ನು ಸುಳ್ಯದ ಯುವಜನ ಸಂಯುಕ್ತ ಮಂಡಳಿಯ ವಠಾರದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಿಲಾಗಿದೆ.
ಸುಳ್ಯದ ಬಿಜೆಪಿ ಕಛೇರಿಯಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮ ಮುಗಿದ ಬಳಿಕ ದಕ್ಷಿಣ ಕನ್ನಡ ಬಿಜೆಪಿ ಲೋಕಸಭಾ ಅಭ್ಯರ್ಥಿ ಶ್ರೀ ನಳಿನ್ ಕುಮಾರ್ ಕಟೀಲ್ ಮತ್ತು ಇತರ ನಾಯಕರು, ಕಾರ್ಯಕರ್ತರು ಯುವಜನ ಸಂಯುಕ್ತ ಮಂಡಳಿಯ ವಠಾರದಲ್ಲಿ ಎನ್.ಎ.ಸುಂದರರ ಅಂತಿಮ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಶಾಸಕ ಎಸ್ .ಅಂಗಾರ , ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರವಿಶಂಕರ್ ಮಿಜಾರ್,ಬಿ ಜೆ ಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ತಾ.ಪಂ ಅಧ್ಯಕ್ಷ ಚನಿಯ ಕಲ್ತಡ್ಕ, ಬಿಜೆಪಿ ಮುಖಂಡರಾದ ಎ.ವಿ .ತೀರ್ಥರಾಮ, ಮಹೇಶ್ ರೈ ಮೇನಾಲ, ವಿನಯ ಮುಳುಗಾಡು, ನವೀನ್ ರೈ, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?
The Very Best Payment Techniques for Online Casinos
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ