ಸಿದ್ದು-ಸಿಎಂ ಸಂಬಂಧ ಹಳಸಿದೆ: ಕುಮಾರ್ ಬಂಗಾರಪ್ಪ
Team Udayavani, Apr 12, 2019, 6:15 AM IST
ಶಿವಮೊಗ್ಗ: ದೇವೇಗೌಡ, ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಇವರ ಮಧ್ಯೆ ಸಂಬಂಧ ಹಳಸಿದೆ. ಆದರೆ, ತೋರಿಕೆಗಾಗಿ ಎಲ್ಲರೂ ಒಂದಾಗಿದ್ದಾರೆ ಎಂದು ಮಾಜಿ ಸಚಿವ ಹಾಗೂ ಸೊರಬ ಕ್ಷೇತ್ರದ ಶಾಸಕ ಕುಮಾರ್ ಬಂಗಾರಪ್ಪ ಟೀಕಿಸಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಚುನಾವಣೆಗಾಗಿ ದೋಸ್ತಿ ನಾಯಕರೆಲ್ಲ ನಾವು ಒಂದು ಎನ್ನುತ್ತ ಜಪ ಮಾಡುತ್ತಿದ್ದಾರೆ.
ಆದರೆ, ಇವರ ಮಧ್ಯೆ ಸಂಬಂಧ ಹಳಸಿದೆ. ತುಮಕೂರು, ಹಾಸನ, ಮಂಡ್ಯ ಮುಂತಾದೆಡೆ ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಒಂದಾಗಿ ಚುನಾವಣಾ ಪ್ರಚಾರ ನಡೆಸಿದ್ದಾರೆ. ಆದರೆ, ಅದು ಮನ:ಪೂರ್ವಕವಾಗಿ ನಡೆಸಿದ ಪ್ರಚಾರವಲ್ಲ. ಹೀಗಾಗಿ, ಅವರ ಚುನಾವಣಾ ಪ್ರಚಾರ ಸಂಪೂರ್ಣ ಫೇಲ್ ಆಗಿದೆ ಎಂದರು.
ಚುನಾವಣೆ ವೇಳೆ ಕುಮಾರಸ್ವಾಮಿ ತಮ್ಮ ಅಧಿ ಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ಹೀಗಾಗಿಯೇ, ಮಂಡ್ಯ ಜಿಲ್ಲಾಧಿಕಾರಿಯನ್ನು ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಬೇರೆ ಕಡೆಗೆ ವರ್ಗಾವಣೆ ಮಾಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ