ಇಂಥ ಕಳಪೆ ಸರಕಾರ ಕಂಡಿರಲಿಲ್ಲ


Team Udayavani, Apr 21, 2019, 6:00 AM IST

31

ಕೇರಳದ ಕಣ್ಣೂರಿನಲ್ಲಿ ಶನಿವಾರ ಚುನಾವಣಾ ಪ್ರಚಾರದ ವೇಳೆ ಬಾಲಕನೊಂದಿಗೆ ಕುಶಲೋಪರಿ ವಿಚಾರಿಸಿದ ಪ್ರಿಯಾಂಕಾ ವಾದ್ರಾ.

“”ಇಲ್ಲಿಯವರೆಗೂ ಈ ದೇಶ ಇಂಥ ಕಳಪೆ ಪ್ರಧಾನಿಯನ್ನಾಗಲೀ, ಕಳಪೆ ಸರಕಾರವನ್ನಾಗಲೀ ಕಂಡಿರಲಿಲ್ಲ” ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಕಿಡಿಕಾರಿದ್ದಾರೆ. ಕೇರಳದ ವಯನಾಡ್‌ನ‌ಲ್ಲಿ ಸಹೋದರ, ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಪರ ಪ್ರಚಾರ ನಡೆಸಿದ ಅವರು, ಪುಲ್ಪಲ್ಲೆಯಲ್ಲಿ ನಡೆದ ಬೃಹತ್‌ ರ್ಯಾಲಿಯಲ್ಲಿ ಮಾತನಾಡಿದರು.

“”ಸರಕಾರದ ಆಡಳಿತ ಲೋಪಗಳನ್ನು ಖಂಡಿಸಿದ ವರನ್ನು ರಾಷ್ಟ್ರದ್ರೋಹಿಗಳೆಂದು ಕರೆಯ ಲಾ  ಗುತ್ತಿದೆ. ಸಂವಿಧಾನಾತ್ಮಕ ಸಂಸ್ಥೆಗಳ ಶಕ್ತಿ ಕುಂದಿ ಸ ಲಾಗುತ್ತಿದೆ. ತಮ್ಮ ಸಮಸ್ಯೆಗಳನ್ನು ಸರಕಾರದ ಗಮನಕ್ಕೆ ತರುವ ಉದ್ದೇಶದಿಂದ ಬರಿಗಾಲದಲ್ಲಿ ನಡೆದು ಬಂದ ಸಾವಿ ರಾರು ರೈತರ ಮನವಿಯನ್ನು ಕೇಳುವ ಸೌಜನ್ಯ ಈ ಸರಕಾರಕ್ಕಿಲ್ಲ” ಎಂದು ಆರೋಪಿಸಿದರು.

ಇದೇ ವೇಳೆ, “”ಇಂಥ ಸರಕಾರವನ್ನು ಎದುರಿಸುತ್ತಿ ರುವ ರಾಹುಲ್‌ ಗಾಂಧಿ, ತಮ್ಮ ತಂದೆ (ರಾಜೀವ್‌ ಗಾಂಧಿ), ತಾಯಿ (ಸೋನಿಯಾ ಗಾಂಧಿ)ಯವರನ್ನು ಕಳ್ಳರು ಎಂದು ಕರೆದ ಪಕ್ಷದ ನಾಯಕರನ್ನು ಆಲಂಗಿಸಿ ಔದಾರ್ಯ ಮೆರೆದಿದ್ದಾರೆ” ಎಂದರು.

ಬಾಬಾ ಸಾಹೇಬ್‌ ಅಂಬೇಡ್ಕರ್‌ರಿಗೆ ಅವಮಾನ ಮಾಡಿದವರ ಪರ ಬಿಎಸ್ಪಿ ನಾಯಕಿ ಮಾಯಾವತಿ ಪ್ರಚಾರ ಮಾಡುತ್ತಿದ್ದಾರೆ. ರಾಜಕೀಯ ಎಷ್ಟು ಕೆಳಮಟ್ಟಕ್ಕೆ ಬೇಕಾದರೂ ಇಳಿಯಬಹುದು ಎಂಬುದಕ್ಕೆ ಇದು ಸಾಕ್ಷಿ.
ಯೋಗಿ ಆದಿತ್ಯನಾಥ್‌,ಉ.ಪ್ರ.ಸಿಎಂ

ಬಹಿರಂಗವಾಗಿಯೇ “ಹಿಂದೂ ಭಯೋತ್ಪಾದನೆ’ ಎಂಬ ಪದ ಬಳಕೆ ಮಾಡಿದ್ದ ಆರ್‌.ಕೆ.ಸಿಂಗ್‌ ಅವರಿಗೆ ಬಿಜೆಪಿ ಲೋಕಸಭಾ ಟಿಕೆಟ್‌ ನೀಡಿದ್ದಲ್ಲದೆ, ಕೇಂದ್ರ ಸಚಿವ ಸ್ಥಾನವನ್ನೂ ನೀಡಲಿಲ್ಲವೇ? ಇದಕ್ಕೇನಂತೀರಿ?
ದಿಗ್ವಿಜಯ್‌ ಸಿಂಗ್‌, ಕಾಂಗ್ರೆಸ್‌ ನಾಯಕ

ನನ್ನ ಕೈ ಹಿಡಿದುಕೊಂಡೇ ರಾಜಕೀಯಕ್ಕೆ ಬಂದೆ ಎಂದು ಮೋದಿ ಹೇಳುತ್ತಿದ್ದಾರೆ. ಆದರೆ, ಈಗ ಪ್ರಧಾನಿ ಮೋದಿ ಅವರು ನನಗೆ ಏನು ಮಾಡುತ್ತಾರೋ ಎಂಬ ಭಯ ನನ್ನನ್ನು ಕಾಡುತ್ತಿದೆ.
ಶರದ್‌ ಪವಾರ್‌, ಎನ್‌ಸಿಪಿ ಮುಖ್ಯಸ್ಥ

ಪ್ರಧಾನಿ ಮೋದಿ ಸರಕಾರ ಸಂಸ್ಥೆಗಳನ್ನು ಖಾಸಗಿ ಸಂಸ್ಥೆಗಳ ಹಿತಕ್ಕಾಗಿ ಬಲಿಕೊಡುತ್ತಾ ನಿಜವಾದ ರಾಷ್ಟ್ರದ್ರೋಹಿ ಆಗಿದ್ದಾರೆ. ಮತ ಪಡೆಯಲು ಹುಸಿ ರಾಷ್ಟ್ರ ವಾದದ ಬಗ್ಗೆ ಮಾತನಾಡುವುದನ್ನು ಬಿಟ್ಟು ನಿಜವಾದ ಸಮಸ್ಯೆಗಳ ಬಗ್ಗೆ ಗಮನ ಹರಿಸಲಿ.
ನವಜೋತ್‌ ಸಿಧು, ಕಾಂಗ್ರೆಸ್‌ ನಾಯಕ

ಯುವಜನರಿಗೆ ಪ್ರಧಾನಿ ನರೇಂದ್ರ ಮೋದಿಯವರು ಪುನರಾಯ್ಕೆ ಆಗುವುದು ಬೇಕಿದೆ. ದೇಶವನ್ನು ಸದೃಢಗೊಳಿಸುವ ಕೆಲಸ ಮೋದಿಯಿಂದ ಮಾತ್ರ ಸಾಧ್ಯ ಎಂದು ಅವರಿಗೆ ತಿಳಿದಿದೆ.
ತ್ರಿವೇಂದ್ರ ಸಿಂಗ್‌ ರಾವತ್‌, ಉತ್ತರಾಖಂಡ ಮುಖ್ಯಮಂತ್ರಿ

ಟಾಪ್ ನ್ಯೂಸ್

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.