ಕರಾವಳಿಯಲ್ಲಿ ತಾರಾ ಪ್ರಚಾರ ಶುರು!


Team Udayavani, Apr 5, 2019, 9:20 AM IST

tara

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕಣ ಚುರುಕು ಪಡೆಯುತ್ತಿದ್ದಂತೆ, ಬಿಜೆಪಿಯ ಸ್ಟಾರ್‌ ಪ್ರಚಾರಕಿ ತಾರಾ ಅನುರಾಧಾ ಅವರು ಗುರುವಾರ ನಗರದ ಕೇಂದ್ರ ಮೀನು ಮಾರುಕಟ್ಟೆಯಲ್ಲಿ ಬಿಜೆಪಿ ಅಭ್ಯರ್ಥಿ ನಳಿನ್‌ ಕುಮಾರ್‌ ಕಟೀಲು ಪರವಾಗಿ ಮತಯಾಚಿಸಿದರು.

ತಾರಾಗೆ ಮುಟ್ಟಾಳೆ ತೊಡಿಸಿ, ಕೇಸರಿ ಶಾಲು ಹಾಕಿ ಸ್ವಾಗತಿಸಲಾಯಿತು. ಶಾಸಕ ವೇದವ್ಯಾಸ ಕಾಮತ್‌, ರಾಜ್ಯ ಬಿಜೆಪಿ ಸಹ ವಕ್ತಾರೆ ಸುಲೋಚನಾ ಜಿ.ಕೆ. ಭಟ್‌, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಪೂಜಾ ಪೈ, ರೂಪಾ ಬಂಗೇರ ಉಪಸ್ಥಿತರಿದ್ದರು. ಸುಮಾರು ಅರ್ಧ ಗಂಟೆ ಕಾಲ ತಾರಾ ಸಂವಾದ ನಡೆಸಿದರು.

ಕೇಂದ್ರ ಮೀನು ಮಾರುಕಟ್ಟೆಯಲ್ಲಿ ಮತಯಾಚನೆ ವೇಳೆ ಮೀನುಗಾರ ಮಹಿಳೆಯರು ಮಾರುಕಟ್ಟೆಯ ದುರವಸ್ಥೆ ಬಗ್ಗೆ ತಾರಾ ಗಮನ ಸೆಳೆದರು. ಇದಕ್ಕೆ ಉತ್ತರಿಸಿದ ತಾರಾ, ಚುನಾವಣೆ ಮುಗಿದ ಬಳಿಕ ಈ ಸಮಸ್ಯೆಗೆ ಶಾಸಕರು ಪರಿಹಾರ ದೊರಕಿಸಲಿದ್ದಾರೆ. ರಾಜ್ಯದಲ್ಲೂ ಬಿಜೆಪಿ ಸರಕಾರ ಆಡಳಿತಕ್ಕೆ ಬರಲಿದೆ ಎಂದರು.  ಮೀನು ಮಾರಾಟ ಮಾಡುವ ಸ್ಥಳದಲ್ಲಿ ಸಾಗಿದ ತಾರಾ, ಮೋದಿ ಮತ್ತು ಬಿಜೆಪಿ ಬೆಂಬಲಿಸುವಂತೆ ವಿನಂತಿಸಿದರು.

ಮೋದಿ ಪ್ರಧಾನಿ ಆಗುತ್ತಾರಾ?
ಮೀನುಗಾರ ಮಹಿಳೆಯರ ಜತೆಗೆ ಮಾತನಾಡುವ ವೇಳೆ ಹಿರಿಯ ಮೀನುಗಾರ ಮಹಿಳೆ ರುಕ್ಮಿಣಿ ಬೋಳೂರು ಅವರು ತಾರಾ ಅವರ ಕಿವಿಯಲ್ಲಿ, ಮೋದಿ ಮತ್ತೆ ಪ್ರಧಾನಿಯಾಗುವುದು ನಿಶ್ಚಿತವಾ ಎಂದು ಮೆಲ್ಲಗೆ ಕೇಳಿದರು. ಇದಕ್ಕೆ ಮೋದಿ ಮತ್ತೆ ಗೆಲ್ಲುತ್ತಾರೆ-ಪ್ರಧಾನಿ ಆಗುತ್ತಾರೆ ಎಂದು ತಾರಾ ಪಿಸುನುಡಿದರು. ರುಕ್ಮಿಣಿ ನಕ್ಕು ಧನ್ಯವಾದ ಸಲ್ಲಿಸಿದರು.

ಎ.9: ಮೀನುಗಾರರ ಸಮಾವೇಶ
ಚುನಾವಣೆ ಹಿನ್ನೆಲೆಯಲ್ಲಿ ಎ.9ರಂದು ಮಂಗಳೂರು ಪುರಭವನದಲ್ಲಿ ಬಿಜೆಪಿಯಿಂದ ಮೀನುಗಾರರ ಸಮಾವೇಶವನ್ನು ಆಯೋಜಿಸಲಾಗಿದೆ. ಮೀನುಗಾರ ಪ್ರಮುಖರು ಮತ್ತು ಬಿಜೆಪಿ ನಾಯಕರು ಭಾಗವಹಿಸಲಿದ್ದಾರೆ. ಇದರಲ್ಲಿ ಮೀನುಗಾರರ ಸಮಸ್ಯೆಗಳನ್ನು ಆಲಿಸಲಾಗುವುದು ಎಂದು ಬಿಜೆಪಿ ಮುಖಂಡರು ತಿಳಿಸಿದರು.

ಟಾಪ್ ನ್ಯೂಸ್

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.