ಚುನಾವಣೆ ಆಯೋಗದಲ್ಲಿ ಭಿನ್ನಾಭಿಪ್ರಾಯ ಸಹಜ


Team Udayavani, May 19, 2019, 8:25 AM IST

a-20

ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಸಂಬಂಧ ಪ್ರಧಾನಿ ಮೋದಿ ವಿರುದ್ಧ ದಾಖಲಾದ ಪ್ರಕರಣಗಳ ತೀರ್ಮಾನದ ವೇಳೆ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದ ಚುನಾವಣಾ ಆಯುಕ್ತರಲ್ಲೊಬ್ಬರಾದ ಅಶೋಕ್‌ ಲವಾಸಾ ಮುಂದಿನ ಸಭೆಗಳಲ್ಲಿ ಭಾಗವಹಿಸುವುದಿಲ್ಲ ಎಂದು ನಿರ್ಧಾರ ಕೈಗೊಂಡಿರುವ ಬೆನ್ನಲ್ಲೇ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರಾ, ಚುನಾವಣಾ ಆಯೋಗದಲ್ಲಿ ಭಿನ್ನ ಅಭಿಪ್ರಾಯಗಳು ವ್ಯಕ್ತವಾಗುವುದು ಸಹಜ ಎಂದಿದ್ದಾರೆ. ಮೂರು ಆಯುಕ್ತರೂ ಒಂದೇ ರೀತಿ ಅಭಿಪ್ರಾಯ ಹೊಂದಿರಬೇಕು ಎಂದೇನಿಲ್ಲ. ಅವರೇನೂ ಅವಳಿಗಳಲ್ಲ. ಈ ಹಿಂದೆಯೂ ಹಲವು ಬಾರಿ ಭಿನ್ನ ಅಭಿಪ್ರಾಯಗಳು ಮೂಡಿ ಬಂದಿದ್ದವು ಎಂದಿದ್ದಾರೆ.

ಇದು ಚುನಾವಣಾ ಆಯೋಗದ ಆಂತರಿಕ ವಿಷಯ. ಯಾವುದೇ ಊಹಾಪೋಹಗಳಿಗೆ ಅವಕಾಶವಿಲ್ಲ. ಈ ಭಿನ್ನಾಭಿಪ್ರಾಯದ ಬಗ್ಗೆ ಹಾಗೂ ಇತರ ವಿಷಯಗಳ ಕುರಿತು ಚರ್ಚಿಸಲೆಂದೇ ಮೇ 21 ರಂದು ಸಭೆ ಕರೆಯಲಾಗಿದೆ ಎಂದು ಅರೋರಾ ಹೇಳಿದ್ದಾರೆ. ಈಗಾಗಲೇ ಸಿಇಸಿಗೆ ಮೂರು ಬಾರಿ ಲವಾಸಾ ಪತ್ರ ಬರೆದು, ಚುನಾವಣಾ ಆಯೋಗದ ನಿರ್ಧಾರಗಳಲ್ಲಿ ಪ್ರಕಟವಾದ ಭಿನ್ನ ಅಭಿಪ್ರಾಯವನ್ನೂ ದಾಖಲಿಸುವಂತೆ ಕೋರಿದ್ದಾರೆ ಎನ್ನಲಾಗಿದೆ.

ಪ್ರಧಾನಿ ಮೋದಿ ವಿರುದ್ಧ ದಾಖಲಾದ ಆರು ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳಲ್ಲಿ ಆಯೋಗ ಕ್ಲೀನ್‌ಚಿಟ್ ನೀಡಿತ್ತು. ಈ ಪೈಕಿ ಕೆಲವು ಪ್ರಕರಣಗಳಲ್ಲಿ ಮೋದಿಗೆ ನೋಟಿಸ್‌ ಕಳುಹಿಸಬೇಕು ಎಂಬ ಅಭಿಪ್ರಾಯವನ್ನು ಲವಾಸಾ ವ್ಯಕ್ತಪಡಿಸಿದ್ದರು. ಆದರೆ ಅರೋರಾ ಹಾಗೂ ಇನ್ನೊಬ್ಬ ಆಯುಕ್ತ ಸುಶೀಲ್ ಚಂದ್ರ ಅಭಿಪ್ರಾಯ ಭಿನ್ನವಾಗಿದ್ದರಿಂದ ಬಹುಮತದಂತೆ ಮೋದಿಗೆ ಕ್ಲೀನ್‌ಚಿಟ್ ನೀಡಲಾಗಿತ್ತು.

ತನಿಖೆಯಾಗಲಿ: ಕಾಂಗ್ರೆಸ್‌: ಲವಾಸಾ ಆಕ್ಷೇಪಿಸಿರುವ ವಿಷಯಗಳ ಕುರಿತು ವಿಸ್ತೃತ ತನಿಖೆ ನಡೆಯಲಿ ಎಂದು ಕಾಂಗ್ರೆಸ್‌ ಆಗ್ರಹಿಸಿದೆ. ಸಾಂಸ್ಥಿಕ ಗೌರವವನ್ನು ಹಾಳು ಮಾಡುವುದು ಮೋದಿ ಸರಕಾರದ ಧ್ಯೇಯವಾಗಿದೆ. ಚುನಾವಣಾ ಆಯೋಗವು ಮೋದಿಯ ಕೈಗೊಂಬೆಯಾಗಿದೆಯೇ ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ. ಲವಾಸಾ ವ್ಯಕ್ತಪಡಿಸಿದ ಭಿನ್ನಾಭಿಪ್ರಾಯಗಳನ್ನು ದಾಖಲಿಸುವ ಮೂಲಕ ಚುನಾÊ‌ಣಾ ಆಯೋಗವು ತನ್ನ ಗೌರವವನ್ನು ಕಾಪಾಡಿಕೊಳ್ಳ¸ೇಕು ಎಂದು ಕಾಂಗ್ರೆಸ್‌ ವಕ್ತಾರ ರಣದೀಪ್‌ ಸುರ್ಜೆವಾಲ ಹೇಳಿದ್ದಾರೆ.

ಟಾಪ್ ನ್ಯೂಸ್

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.