“ಮೈಕ್ರೊ ವೀಕ್ಷಕರ ಹೊಣೆ ಮಹತ್ವದ್ದು’


Team Udayavani, Apr 12, 2019, 6:30 AM IST

vivers

ಮಂಗಳೂರು: ಮತದಾನ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ಲೋಪ ಸಂಭವಿಸದಂತೆ ನೋಡಿಕೊಳ್ಳುವ ಬಹುಮುಖ್ಯ ಹೊಣೆಗಾರಿಕೆ ಮೈಕ್ರೋ ವೀಕ್ಷಕರದು ಎಂದು ಚುನಾವಣ ವೀಕ್ಷಕ ರಾಜೀವ ರತನ್‌ ಹೇಳಿದರು.
350 ಮೈಕ್ರೋ ವೀಕ್ಷಕರುಗಳಿಗೆ ಗುರುವಾರ ಪುರಭವನದಲ್ಲಿ ಆಯೋಜಿಸಲಾದ ತರಬೇತಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ದ. ಕನ್ನಡ ಜಿಲ್ಲೆಯಲ್ಲಿ 640 ಸೂಕ್ಷ್ಮ, ಅತೀ ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದ್ದು , ಇಲ್ಲಿ ಸಿಆರ್‌ಪಿಎಫ್‌ ವೆಬ್‌ ಕ್ಯಾಮರಾ ಮತ್ತು ಮೈಕ್ರೋ ವೀಕ್ಷಕರುಗಳ ಪಾತ್ರ ಬಹುಮುಖ್ಯವಾಗಿರುತ್ತದೆ. ಚುನಾವಣ ಪ್ರಕ್ರಿಯೆಯಲ್ಲಿ ಭಾಗವಹಿಸುವ ಸಿಬಂದಿಗಳ ಕಾರ್ಯ ವಿಧಾನ, ಇವಿಎಂ, ವಿವಿ ಪ್ಯಾಟ್‌ ಸಹಿತ ಎಲ್ಲ ವಿಷಯಗಳ ಸಂಪೂರ್ಣ ಮಾಹಿತಿ ಹೊಂದಿರಬೇಕು ಎಂದು ಹೇಳಿದರು.

ಮತಗಟ್ಟೆಯ ಬಳಿ ಅಹಿತಕರ ಘಟನೆಗಳು ನಡೆದರೆ, ಮತಯಂತ್ರಗಳಲ್ಲಿ ದೋಷ ಕಂಡುಬಂದರೆ ಕೈಗೊಳ್ಳಬೇಕಾದ ಕ್ರಮ, ಆಯೋಗ ರೂಪಿಸಿರುವ ನಿಯಮಗಳಿಗೆ ಅನುಗುಣವಾಗಿ ಚುನಾವಣೆ ನಡೆಯುತ್ತಿರುವ ಬಗ್ಗೆ ಪರಿಶೀಲನೆ ನಡೆಸಬೇಕು. ಮತದಾನ ನಡೆಯುವ ಹಿಂದಿನ ದಿನವೇ ಇತರ ಸಿಬಂದಿ ಜತೆ ಮತಗಟ್ಟೆಯಲ್ಲಿರಬೇಕು. ಮತದಾನದ ದಿನ ಬೆಳಗ್ಗೆ 6ರಿಂದ ನಡೆಸುವ ಮಾಕ್‌ಪೋಲ್‌ ಪರಿಶೀಲಿಸಿ, ಖಚಿತಪಡಿಸಿಕೊಂಡು ಅಳಿಸಿ ಹಾಕಬೇಕು.

ಮತಗಟ್ಟೆಯೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶಕ್ಕೆ ಅನುಮತಿ ನೀಡಬಾರದು. ನಿಗದಿತ ಸಂಖ್ಯೆಗಿಂತ ಹೆಚ್ಚಿನ ಸಂಖ್ಯೆಯ ಪೋಲಿಂಗ್‌ ಏಜೆಂಟರಿಗೆ ಅನುಮತಿ ನೀಡಬಾರದು ಎಂದು ಅಧಿಕಾರಿಗಳಿಗೆ ಎಚ್ಚರಿಸಿದ ಅವರು ಏನಾದರೂ ತೊಂದರೆಯಾದರೆ ತತ್‌ಕ್ಷಣ ತಮ್ಮನ್ನು ಸಂಪರ್ಕಿಸುವಂತೆ ಸೂಚನೆಯನ್ನು ನೀಡಿದರು.

ಮತದಾನದ ದಿನ ಮತದಾನದ ಪ್ರಮಾಣ, ಮತಯಂತ್ರದಲ್ಲಿ ದೋಷಗಳು ಕಂಡುಬಂದರೆ ಮತಗಟ್ಟೆಗೆ ಭೇಟಿ ನೀಡಿದ ಸೆಕ್ಟರ್‌ ಅಧಿಕಾರಿ ಮತ್ತು ಪೊಲೀಸ್‌ ಅಧಿಕಾರಿಗಳ ವಿವರ, ಅನಧಿಕೃತ ವ್ಯಕ್ತಿಗಳು ಮತಗಟ್ಟೆ ಪ್ರವೇಶಿಸಿದ ವಿವರ, ಮತದಾನಕ್ಕೆ ಯಾವುದೇ ಅಡಚಣೆಯಾದರೆ ಮಾಹಿತಿ ನೀಡುವಂತೆ ಸೂಚಿಸಿದರು.

ಮೈಕ್ರೋ ವೀಕ್ಷಕರಿಗೆ ಇವಿಎಂ, ವಿವಿ ಪ್ಯಾಟ್‌ಗಳ ಕುರಿತು ಡಾ| ಜಾನ್‌ ಪಿಂಟೋ ಪ್ರಾತ್ಯಕ್ಷಿಕೆ ನೀಡಿದರು.

ಅಪರ ಜಿಲ್ಲಾಧಿಕಾರಿ ಆರ್‌. ವೆಂಕಟಾಚಲಪತಿ, ಸಹಾಯಕ ಆಯುಕ್ತರಾದ ಪ್ರಮೀಳಾ, ಮಾಸ್ಟರ್‌ ಟ್ರೈನರ್‌ ಪ್ರದೀಪ್‌ ಡಿ’ಸೋಜಾ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.