ಬೇಸತ್ತ ಜನರಿಂದ ಮೋದಿ ಸರಕಾರ ಪತನ


Team Udayavani, May 6, 2019, 6:00 AM IST

manmohan-singh

ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ವೈಖರಿಯು ದೇಶದ ಯುವಜನರಿಗೆ, ರೈತರಿಗೆ, ವ್ಯಾಪಾ ರಸ್ಥರಿಗೆ ಹಾಗೂ ಸಾಂವಿಧಾನಿಕ ಸಂಸ್ಥೆಗಳಿಗೆ ಆಘಾತಕಾರಿ ಯಾಗಿತ್ತು. ಹಾಗಾಗಿ, ಪ್ರಸಕ್ತ ಚುನಾವಣೆ ಯಲ್ಲಿ ಮೋದಿಯವರನ್ನು ಜನರು ಅಧಿಕಾರದಿಂದ ಕೆಳಗಿಳಿಸಲಿ ದ್ದಾರೆ ಎಂದು ಮಾಜಿ ಪ್ರಧಾನಿ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ಮನಮೋಹನ್‌ ಸಿಂಗ್‌ ಹೇಳಿದ್ದಾರೆ.

ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಈ ಆಗ್ರಹ ಮಾಡಿರುವ ಅವರು, ”ಕಳೆದೈದು ವರ್ಷದ ಮೋದಿಯವರ ಆಡಳಿತದಲ್ಲಿ ಗರಿಷ್ಠ ಪ್ರಮಾಣದ ಹಗರಣಗಳಾಗಿವೆ. ದೂರದೃಷ್ಟಿತ್ವದ ಕೊರತೆಯಿಂದಾಗಿ ದೇಶದ ಆರ್ಥಿಕತೆ ಹದಗೆಟ್ಟಿದೆ. ನೋಟು ಅಮಾನ್ಯವು ಪ್ರಾಯಶಃ ದೇಶದ ಇತಿಹಾಸ ದಲ್ಲೇ ಅತಿ ದೊಡ್ಡ ಭ್ರಷ್ಟಾಚಾರವಾಗಿದೆ” ಎಂದು ಆರೋಪಿಸಿದ್ದಾರೆ.

ರಾಜತಾಂತ್ರಿಕವಾಗಿಯೂ ಹಲವಾರು ತಪ್ಪುಗಳನ್ನು ಮೋದಿ ಮಾಡಿದ್ದಾರೆ ಎಂದಿರುವ ಅವರು, ಅದಕ್ಕೆ ಉದಾಹರಣೆಯಾಗಿ, ಆಹ್ವಾನವಿರದಿದ್ದರೂ ಮೋದಿ ಪಾಕಿಸ್ಥಾನಕ್ಕೆ ಹೋಗಿದ್ದು ಹಾಗೂ ಪಠಾಣ್‌ಕೋಟ್ ಸೇನಾ ನೆಲೆ ಮೇಲೆ ಉಗ್ರರ ದಾಳಿಯಾ ದಾಗ ಅಪಾಯಕಾರಿ ಎನಿಸಿರುವ ಪಾಕ್‌ ಐಎಸ್‌ಐ ಪ್ರತಿನಿಧಿಗಳನ್ನು ತನಿಖೆಯ ಹೆಸರಿನಲ್ಲಿ ನಮ್ಮ ಸೇನಾ ನೆಲೆಯೊಳಗೆ ಬಿಟ್ಟುಕೊಂಡಿದ್ದನ್ನು ಹೆಸರಿಸಿದ್ದಾರೆ.

ದೇಶದಲ್ಲಿ ಮೋದಿ ಅಲೆಯಿದೆ ಎಂಬ ಮಾತನ್ನು ತಿರಸ್ಕರಿಸಿದ ಅವರು, ”ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಮೂಲಕವೇ ತನ್ನ ಅಸ್ತಿತ್ವವನ್ನು ಕಾಪಾಡಿಕೊಳ್ಳಲು ಯತ್ನಿಸುತ್ತಿರುವ ಬಿಜೆಪಿ ಧೋರಣೆಯಿಂದ ಜನರು ಬೇಸತ್ತಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಮೋದಿ ಸರಕಾರವನ್ನು ಅಧಿಕಾರದಿಂದ ಕಿತ್ತೂಗೆ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.