3ನೇ ಬಾರಿಯೂ ಜನಾಶೀರ್ವಾದ

ಬಿಜೆಪಿ ಅಭ್ಯರ್ಥಿ ನಳಿನ್‌ ಕುಮಾರ್‌ ಕಟೀಲು ಸಂದರ್ಶನ

Team Udayavani, Mar 25, 2019, 6:30 AM IST

kateel
  • ಮೂರನೇ ಬಾರಿಗೆ ಸ್ಪರ್ಧಿಸುತ್ತಿದ್ದೀರಿ; ಪರಿಸ್ಥಿತಿ ಭಿನ್ನವಾಗಿದೆಯೇ ?
    ದ.ಕ. ಲೋಕಸಭಾ ಕ್ಷೇತ್ರದಿಂದ ಮತದಾರರು ಎರಡು ಬಾರಿ ನನಗೆ ಅಶೀರ್ವಾದ ಮಾಡಿ ಲೋಕಸಭೆಗೆ ಕಳುಹಿಸಿಕೊಟ್ಟಿದ್ದಾರೆ. ಮೊದಲ ಬಾರಿ ಆಯ್ಕೆಯಾದಾಗ ನಾನು ವಿಪಕ್ಷದ ಸಂಸದನಾಗಿದ್ದೆ. ಎರಡನೇ ಬಾರಿ ಆಯ್ಕೆಯಾಗಿ ಆಡಳಿತ ಪಕ್ಷದ ಸಂಸದನಾಗಿದ್ದೇನೆ. ಹಲವಾರು ಯೋಜನೆಗಳು ಪೂರ್ಣಗೊಂಡಿವೆ. ಇನ್ನು ಕೆಲವು ಪ್ರಗತಿಯಲ್ಲಿವೆ. ಈ ಎಲ್ಲವನ್ನು ಗಮನಿಸಿ ಮತದಾರರು ಆಶೀರ್ವಾದ ಮಾಡಲಿದ್ದಾರೆ.
  • ಕಾಂಗ್ರೆಸ್‌ನ ಯುವ ಅಭ್ಯರ್ಥಿಯಿಂದಾಗಿ ಸ್ಪರ್ಧಾಕಣದ ಮೇಲೆ ಪರಿಣಾಮ ಬೀರಲಿದೆಯೇ?
    ಇದೊಂದು ವೈಚಾರಿಕ ಹೋರಾಟ. ನಮ್ಮ ವಿಚಾರಧಾರೆ, ಅಭಿವೃದ್ಧಿ, ಸಾಧನೆಗಳನ್ನು ಮುಂದಿಟ್ಟುಕೊಂಡು ಜನರ ಬಳಿಗೆ ಹೋಗುತ್ತಿ
    ದ್ದೇವೆ. ನಮ್ಮ ಪ್ರತಿಸ್ಪರ್ಧಿ ಯಾರು, ಅವರ ಪ್ರಾಯ ಎಷ್ಟು ಎಂಬುದು ಮುಖ್ಯವಲ್ಲ.
  • ಪ್ರಚಾರ ಹೇಗಿದೆ
    ಪ್ರಚಾರ ಬಿರುಸಿನಿಂದ ಸಾಗಿದೆ. ಕಾರ್ಯಕರ್ತರು ಈಗಾಗಲೇ 1ನೇ
    ಸುತ್ತಿನ ಮನೆಮನೆ ಭೇಟಿ ಮುಗಿಸಿದ್ದಾರೆ. ನಾನು ಕ್ಷೇತ್ರದಲ್ಲಿ 2 ಸುತ್ತಿನ ಪ್ರವಾಸ ಮಾಡಿದ್ದೇನೆ. ಪೇಜ್‌ ಪ್ರಮುಖರು, ಶಕ್ತಿಕೇಂದ್ರಗಳ ಪ್ರಮುಖರು ಪ್ರಚಾರ ಕಣದಲ್ಲಿದ್ದಾರೆ. ಇದಲ್ಲದೆ ನರೇಂದ್ರ ಮೋದಿಯವರ ಸಾಧನೆ, ಆಡಳಿತವನ್ನು ನೋಡಿ ಆನೇಕ ಸೇವಾಸಂಸ್ಥೆಗಳೂ ಪ್ರಚಾರ ಕಾರ್ಯದಲ್ಲಿ ಸ್ವಯಂ ತೊಡಗಿಸಿಕೊಂಡಿವೆ.
  • ನಿಮ್ಮ ಸ್ಪರ್ಧೆಗೆ ಅತೃಪ್ತಿ ಇತ್ತೆ?
    ಅಲ್ಪಸ್ವಲ ಅಸಮಾಧಾನಗಳು ಎಲ್ಲ ಪಕ್ಷಗಳಲ್ಲೂ ಸಹಜ. 2 ಬಾರಿ ಸಂಸದನಾಗಿದ್ದೇನೆ. 3ನೇ ಬಾರಿಗೆ ಕಣದಲ್ಲಿದ್ದೇನೆ. ಆಕಾಂಕ್ಷಿಗಳು, ಅಪೇಕ್ಷಿತರು ಸಹಜ.
    ಅವೆಲ್ಲ ಈಗ ಬಗೆಹರಿದಿವೆ; ಎಲ್ಲರೂ ಒಗ್ಗಟ್ಟಿನಿಂದ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದೇವೆ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.