ಈ ಮತದಾರನ ಆಯ್ಕೆ ಆದ್ಯತೆಯೇ ವಿಭಿನ್ನ

ಬಿಟಿಎಂ ಲೇಔಟ್‌ ವಿಧಾನಸಭಾ ಕ್ಷೇತ್ರ

Team Udayavani, Mar 29, 2019, 11:48 AM IST

e matadar

ಕ್ಷೇತ್ರದ ವಸ್ತುಸ್ಥಿತಿ: ದಕ್ಷಿಣ ಲೋಕಸಭಾ ಕ್ಷೇತ್ರದ ಉಳಿದೆಲ್ಲ ವಿಧಾನಸಭಾ ಕ್ಷೇತ್ರಗಳಿಗೆ ಹೋಲಿಸಿದರೆ, ಚಿಕ್ಕಪೇಟೆ ಮತದಾರರು ತುಂಬಾ ಭಿನ್ನ. ಇಲ್ಲಿ ಒಮ್ಮೆ ಆಯ್ಕೆಯಾದವರು ಮತ್ತೂಂದು ಅವಧಿಗೆ ಆಯ್ಕೆಯಾದದ್ದು ತುಂಬಾ ಅಪರೂಪ. ಲೋಕಸಭಾ ಚುನಾವಣೆಯಲ್ಲಿ ಕೂಡ 2009ರಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಕೃಷ್ಣ ಬೈರೇಗೌಡರಿಗೆ ಅತಿ ಹೆಚ್ಚು ಮತ ನೀಡಿದ್ದ ಇಲ್ಲಿನ ಮತದಾರರು 2014ರಲ್ಲಿ ಅನಂತಕುಮಾರ್‌ ಪರ ಒಲವು ತೋರಿದ್ದರು.

ಈ ಎರಡೂ ಅವಧಿಯಲ್ಲಿ ಚಿಕ್ಕಪೇಟೆಯಲ್ಲಿ ಹೆಚ್ಚು ಮತಗಳನ್ನು ಗಳಿಸಿದ ಪಕ್ಷಗಳೇ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದವು (ಇದು ಕಾಕತಾಳೀಯವೂ ಇರಬಹುದು). ಇದು ಇಲ್ಲಿನ ಮತದಾರರ ಪ್ರಬುದ್ಧತೆಗೆ ಒಂದು ಉದಾಹರಣೆ. ಪಾಲಿಕೆ ವಿಷಯದಲ್ಲೂ ಸಮಾನ ಹಂಚಿಕೆ. ಅಂದರೆ, ಏಳು ವಾರ್ಡ್‌ಗಳ ಪೈಕಿ ತಲಾ ಮೂರು ಕಾಂಗ್ರೆಸ್‌ ಮತ್ತು ಬಿಜೆಪಿ ಗೆದ್ದಿದ್ದರೆ, ಒಂದು ಪಕ್ಷೇತರ ಅಭ್ಯರ್ಥಿ ಪಾಲಾಗಿದೆ. 2010ರಲ್ಲೂ ಇದೇ ಚಿತ್ರಣ ಇತ್ತು.

ಅಂದಹಾಗೆ, ಹಳೆಯ ಬೆಂಗಳೂರಿನಲ್ಲಿ ಬರುವ ಚಿಕ್ಕಪೇಟೆಯಲ್ಲಿ ವಲಸಿಗರೇ ಹೆಚ್ಚಾಗಿದ್ದು, ಅವರಲ್ಲಿ ಬಹುತೇಕ ವ್ಯಾಪಾರಿಗಳೇ ಆಗಿದ್ದಾರೆ. ಅವರೆಲ್ಲಾ ಹಾಕುವ ಮತಗಳು ಕೂಡ ಅಳೆದು ತೂಗಿ ಹಾಕುವುದರಿಂದಲೇ ಫ‌ಲಿತಾಂಶ ಕೂಡ ಅಷ್ಟೇ ಅಚ್ಚರಿ ಆಗಿರುತ್ತದೆ ಎಂದು ಸ್ಥಳೀಯ ಮತದಾರರ ಮಂಜುನಾಥ್‌ ಎಂಬುವರು ಚಟಾಕಿ ಹಾರಿಸಿದರು. ಈ ಹಿಂದೆ ಕ್ಷೇತ್ರ ಮರುವಿಂಗಡಣೆ ವೇಳೆ ಈ ಕ್ಷೇತ್ರದ ಸ್ವಲ್ಪ ಭಾಗ ಗಾಂಧಿ ನಗರಕ್ಕೆ ಹಂಚಿಹೋಗಿದೆ.

ಪ್ರಮುಖ ಕೊಡುಗೆಗಳು
-ಜನಔಷಧ ಕೇಂದ್ರಗಳ ಸ್ಥಾಪನೆ
-ಇಲ್ಲಿ ಹಾದುಹೋಗಿರುವ “ನಮ್ಮ ಮೆಟ್ರೋ’ ಮಾರ್ಗಕ್ಕೆ ಅನುದಾನ ತರುವಲ್ಲಿ ಶ್ರಮ
-ಗಿಡ ನೆಡುವ ಕಾರ್ಯಕ್ರಮಕ್ಕೆ ಒತ್ತು ಕೊಟ್ಟಿದ್ದು, ನೂರಾರು ಗಿಡಗಳನ್ನು ನೆಡುವುದರ ಜತೆಗೆ ನಿರ್ವಹಣೆ

ನಿರೀಕ್ಷೆಗಳು
-ತ್ಯಾಜ್ಯದಿಂದ ವಿದ್ಯುತ್‌ ಘಟಕ ಸ್ಥಾಪನೆ ಆಗಬೇಕು.
-ಕೆಂಪಾಂಬುದಿ ಕೆರೆ ಅಭಿವೃದ್ಧಿ

-ವಾರ್ಡ್‌ಗಳು- 7
-ಬಿಜೆಪಿ- 3
-ಕಾಂಗ್ರೆಸ್‌- 3
-ಜೆಡಿಎಸ್‌- 0
-ಇತರೆ- 1

-ಜನಸಂಖ್ಯೆ- 3,39,342
-ಮತದಾರರ ಸಂಖ್ಯೆ- 2,09,508
-ಪುರುಷರು- 1,07,448
-ಮಹಿಳೆಯರು- 1,02,060

2014ರ ಚುನಾವಣೆಯಲ್ಲಿ ಚಲಾವಣೆಯಾದ ಮತಗಳು- 1,19,395 (ಶೇ. 58.45)
-ಬಿಜೆಪಿ ಪಡೆದ ಮತಗಳು- 58,444 (ಶೇ. 49)
-ಕಾಂಗ್ರೆಸ್‌ ಪಡೆದ ಮತಗಳು- 55,774 (ಶೇ. 46.7)
-ಜೆಡಿಎಸ್‌ ಪಡೆದ ಮತಗಳು- 1,622 (ಶೇ. 1.4)

2014ರ ಲೋಕಸಭೆ ಚುನಾವಣೆ ವೇಳೆ ಕ್ಷೇತ್ರದ ಚಿತ್ರಣ
-ಶಾಸಕ- ಆರ್‌.ವಿ. ದೇವರಾಜ್‌ (ಕಾಂಗ್ರೆಸ್‌)
-ಪಾಲಿಕೆಯಲ್ಲಿ ಬಿಜೆಪಿ ಸದಸ್ಯರು- 3
-ಕಾಂಗ್ರೆಸ್‌ ಸದಸ್ಯರು- 3
-ಜೆಡಿಎಸ್‌ ಸದಸ್ಯರು- 0
-ಇತರೆ- 1

ಮಾಹಿತಿ: ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.