ಕಾಸರಗೋಡು : ಕೈ ಅಭ್ಯರ್ಥಿ ಪರ ಉಮ್ಮನ್ ಚಾಂಡಿ ಬಿರುಸಿನ ಪ್ರಚಾರ
Team Udayavani, Mar 28, 2019, 11:21 PM IST
ಕಾಸರಗೋಡು: ಯುಡಿಎಫ್ ಮಂಜೇಶ್ವರ ಮಂಡಲ ಕಮಿಟಿಯ ವತಿಯಿಂದ ಮಂಜೇಶ್ವರದಲ್ಲಿ ಇಂದು ರಾತ್ರಿ 10 ಗಂಟೆಗೆ ಜರುಗಿದ ಚುನಾವಣಾ ಪ್ರಚಾರ ಸಭೆಯಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಭಾಗವಹಿಸಿ ಯುಡಿಎಫ್ ಅಭ್ಯರ್ಥಿ ರಾಜ್ ಮೋಹನ್ ಉಣ್ಣಿತ್ತಾನ್ ಪರವಾಗಿ ಪ್ರಚಾರ ಭಾಷಣ ಮಾಡಿದರು.
ಯುಡಿಎಫ್ ಮಂಡಲ ಅಧ್ಯಕ್ಷ ಟಿ.ಯಂ.ಮೂಸಾ ಅಧ್ಯಕ್ಷತೆ ವಹಿಸಿದ್ದರು. ಯುಡಿಎಫ್ ಅಭ್ಯರ್ಥಿ ರಾಜ್ ಮೋಹನ್ ಉಣ್ಣಿತ್ತಾನ್, ಜಿಲ್ಲಾಧ್ಯಕ್ಷರಾದ ಎಂ.ಸಿ.ಕಮರುದ್ದೀನ್, ಡಿಸಿಸಿ ಅಧ್ಯಕ್ಷ ಹಕೀಂ ಕುನ್ನಿಲ್, ಕೆ.ಪಿ.ಸಿ.ಸಿ ಸೆಕ್ರೆಟರಿ ಕುಂಞಿಕಣ್ಙನ್, ಸುಬ್ಬಯ್ಯ ರೈ, ಅಶ್ರಫಲಿ, ರಾಧಾಕೃಷ್ಣನ್, ಕರಿವೆಳ್ಳೂರು ವಿಜಯನ್, ಲಕ್ಷ್ಮಣ ಪ್ರಭು ಮುಂತಾದವರು ಉಪಸ್ಥಿತರಿದ್ದರು.
ಜನರಲ್ ಕನ್ವಿನರ್ ಮಂಜುನಾಥ ಆಳ್ವ ಸ್ವಾಗತಿಸಿ ಧನ್ಯವಾದ ಸಮರ್ಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು