ಸೋಮಣ್ಣ “ಕೈ’ ಹಿಡಿತಾರಾ?
Team Udayavani, Mar 28, 2019, 6:25 AM IST
ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಯ್ಕೆ ಸಂಬಂಧ ಮಾಜಿ ಸಚಿವ ವಿ.ಸೋಮಣ್ಣ ಅವರು ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ
ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ.ಹರಿಪ್ರಸಾದ್ ಅವರು, ಅಡ್ಡಗೋಡೆ ಮೆಲೆ ದೀಪವಿಟ್ಟಂತೆ
ಮಾತನಾಡಿರುವುದು ಕುತೂಹಲ ಮೂಡಿಸಿದೆ.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ವಿ.ಸೋಮಣ್ಣ
ಅವರು ಕಾಂಗ್ರೆಸ್ ಸೇರುತ್ತಾರೆ ಎನ್ನುವ ವದಂತಿಗಳಿಗೆ ನಾನು ಏನೂ ಹೇಳುವುದಿಲ್ಲ.
ಆದರೆ, ರಾಜಕೀಯದಲ್ಲಿ ನಾವು ಎಲ್ಲರನ್ನೂ ಸಂಪರ್ಕಿಸುತ್ತೇವೆ. ನಮ್ಮ ಮಿತ್ರರು, ಶತ್ರುಗಳು ಎಲ್ಲರನ್ನೂ ಸಂಪರ್ಕಿಸುತ್ತೇವೆ. ಚುನಾವಣೆಯ ನಂತರ ಮತಪೆಟ್ಟಿಗೆ ಓಪನ್ ಆದ ಮೇಲೆಯೇ ಎಲ್ಲ ಸತ್ಯ ತಿಳಿಯುವುದು’ ಎಂದು ಸೂಕ್ಷ್ಮವಾಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ