ಕೆಲಸ ಮಾಡುವವರಿಗೆ ಮತ ನೀಡಿ: ಸಿದ್ದು ಟ್ವೀಟ್‌


Team Udayavani, Apr 19, 2019, 11:47 AM IST

Sidd-LL

ಬೆಂಗಳೂರು: “ರಾಜಕೀಯ ಪಕ್ಷಗಳು ಕಳೆದ ಚುನಾವಣೆಯಲ್ಲಿ ಕೊಟ್ಟ ಭರವಸೆಗಳನ್ನು ಈಡೇರಿಸಿವೆಯೋ ಇಲ್ಲವೋ ಎನ್ನುವುದನ್ನು ಯೋಚಿಸಿ ಮತ ದಾನ ಮಾಡಿ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಣಿ ಟ್ವೀಟ್‌ ಮಾಡುವ ಮೂಲಕ ಮತದಾರರಲ್ಲಿ ಮನವಿ ಮಾಡಿದ್ದಾರೆ.

“ಕಳೆದ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ಮತ್ತು ಅವುಗಳ ಅಭ್ಯರ್ಥಿಗಳು ಕೊಟ್ಟಿದ್ದ ಭರವಸೆಗಳನ್ನು ಈಡೇರಿಸಿ ದ್ದಾರೆಯೇ ಎನ್ನುವುದನ್ನು ಕುರಿತು ಯೋಚನೆ ಮಾಡಬೇಕು. ಚುನಾವಣಾ ಕಾಲದಲ್ಲಿ ಪ್ರಮುಖವಾಗಿ ಪಕ್ಷ ಮತ್ತು ಅಭ್ಯರ್ಥಿಗಳ ವಚನ ಪಾಲನೆಯ ಚರ್ಚೆ ನಡೆಯಬೇಕೆ ಹೊರತು ಜಾತಿ, ಧರ್ಮ, ಇಲ್ಲವೇ ಇತರೆ ಭಾವನಾತ್ಮಕ ವಿಷಯಗಳ ಬಗ್ಗೆ ಅಲ್ಲ’ ಎಂದು ಟ್ವೀಟ್‌ ಮಾಡಿದ್ದಾರೆ.

ಸರ್ವ ಜನಾಂಗದ ಶಾಂತಿಯ ತೋಟವಾಗಿ ಸಮಾಜವನ್ನು ಕಟ್ಟಬೇಕು. ನಾವು ಸಮಾಜವನ್ನು ಒಡೆಯುವವರಲ್ಲ. ಸಮಾಜ ಕಟ್ಟುವವರು. ಕಳೆದ ಎಪ್ಪತ್ತು ವರ್ಷಗಳಲ್ಲಿ ಕಾಂಗ್ರೆಸ್‌ ಪಕ್ಷ ಅಭಿವೃದಿಟಛಿ, ಸುರಕ್ಷತೆ ಮತ್ತು ಸೌಹಾರ್ದತೆಯ ಮಂತ್ರದಿಂದ ಭಾರತವನ್ನು ಕಟ್ಟಿದೆ. ನಾನು ಮುಖ್ಯಮಂತ್ರಿಯಾಗುವ ಮೊದಲು ನಡೆದ ಚುನಾವಣೆಯಲ್ಲಿ ನಮ್ಮ ಪಕ್ಷ ಪ್ರಣಾಳಿಕೆಯಲ್ಲಿ 165 ಭರವಸೆಗಳನ್ನು ನೀಡಿತ್ತು. ಮತದಾರರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸುವುದು ನನ್ನ ರಾಜಕೀಯ ಧರ್ಮ ಎಂದು ತಿಳಿದುಕೊಂಡವನು ನಾನು.ಅದರಂತೆ ನನ್ನ ಅಧಿಕಾರಾವಧಿಯಲ್ಲಿ ನಾನು ಎಲ್ಲ ಭರವಸೆಗಳನ್ನು
ಈಡೇರಿಸಿದ್ದೇನೆ. ನಾವು ವಚನ ಪಾಲಕರು, ವಚನ ಭ್ರಷ್ಟರಲ್ಲ ಎಂದು ಹೇಳಿದ್ದಾರೆ.

ಎಲ್ಲ ಮಕ್ಕಳಿಗೆ 1 ರಿಂದ 12ನೇ ತರಗತಿವರೆಗೆ ಉಚಿತ ಶಿಕ್ಷಣ, ನರೇಗಾದಲ್ಲಿ ಕೆಲಸದ ದಿನಗಳನ್ನು 100 ರಿಂದ 150ಕ್ಕೆ ಏರಿಕೆ, ಯುವ ಜನರಿಗೆ ಉದ್ಯೋಗ, ಭಯ ಮುಕ್ತ ಭಾರತ, ಇವು ನಮ್ಮ ಭರವಸೆಗಳು. ಇವುಗಳನ್ನು ತಪ್ಪದೇ ಈಡೇರಿಸುತ್ತೇವೆ. ಮುಂದಿನ ಲೋಕಸಭೆಯಲ್ಲಿ ನಿಮ್ಮನ್ನು ಪ್ರತಿನಿಧಿಸಲು ಪ್ರತಿಯೊಂದು ಕ್ಷೇತ್ರಕ್ಕೂ ದಕ್ಷ,ಯೋಗ್ಯ ಪ್ರಾಮಾಣಿಕ ಹಾಗೂ ಜನಾನುರಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದೇವೆ. ಅವರು ನಿಮಗೆ ನಿಷ್ಠರಾಗಿರುತ್ತಾರೆ. ತಮ್ಮ ಕರ್ತವ್ಯಕ್ಕೆ ಬದಟಛಿರಾಗಿರುತ್ತಾರೆ.

ನಿಮ್ಮ ಹಿತಾಸಕ್ತಿಯ ರಕ್ಷಕರಾಗಿರುತ್ತಾರೆ ಎಂಬ ವಿಶ್ವಾಸವಿದೆ ಎಂದು ಸಿದ್ದರಾಮಯ್ಯ ಟ್ವೀಟ್‌ ಮೂಲಕ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.