ಯಾವ ಅಂಶವನ್ನು ಗಮನದಲ್ಲಿಟ್ಟುಕೊಂಡು ಮತ ಚಲಾಯಿಸುತ್ತೀರಿ?


Team Udayavani, Apr 12, 2019, 11:27 AM IST

blore-6
ನಮ್ಮ ಕ್ಷೇತ್ರದ ಅಭಿವೃದ್ಧಿ ಹಾಗೂ ಇಲ್ಲಿನ ಜನರೊಂದಿಗೆ ಆ ಅಭ್ಯರ್ಥಿ ಹೊಂದಿರುವ ಒಡನಾಟವನ್ನು ಗಮನದಲ್ಲಿಟ್ಟು
ಕೊಂಡು ಮತ ಹಾಕುವೆ.
 ● ಮುನಿ, ಆರ್‌.ಟಿ.ನಗರ ನಿವಾಸಿ
ಭಾರತಕ್ಕೆ ವಿಶ್ವ ಮಟ್ಟದಲ್ಲಿ ಸ್ಥಾನ ದೊರಕಿಸುವವರಿಗೆ ನನ್ನ ಮತ. ದೇಶವನ್ನು ಉಗ್ರಗಾಮಿಗಳಿಂದ ರಕ್ಷಿಸುವ ಸಂಕಲ್ಪ ಹೊಂದಿದವರು ನನ್ನ ಆಯ್ಕೆ.
 ● ಪವನ್‌.ಎ.ಎಸ್‌, ವಿದ್ಯಾರ್ಥಿ
ಪಕ್ಷ ಮತ್ತು ಸಿದ್ಧಾಂತವನ್ನು ಗಮನದಲ್ಲಿರಿಸಿಕೊಂಡು ಮತ ಚಲಾವಣೆ ಮಾಡುತ್ತೇನೆ. ಯುವ ಪೀಳಿಗೆಗೆ ಆದ್ಯತೆ ನೀಡಿ, ಅವರಿಗೂ ಮಹತ್ತರ ಜವಾಬ್ದಾರಿ ನೀಡಿದ ಪಕ್ಷಕ್ಕೆ ಓಟ್‌ ಹಾಕಲು ನಿರ್ಧರಿಸಿದ್ದೇನೆ.
 ● ಸಾಗರ್‌, ಐಟಿಐ ವಿದ್ಯಾರ್ಥಿ
ದೇಶದ ಆಡಳಿತ ಸಮ್ಮಿಶ್ರ ಸರ್ಕಾರದ ಕೈಯಲ್ಲಿದ್ದರೆ ಎತ್ತು ಎರಿಗೆ ಎಳೆದರೆ ಕೋಣ ನೀರಿಗೆ ಎಳೆದಂತೆ ಆಗಲಿದೆ. ಪೂರ್ಣ ಬಹುಮತವಿರುವ ಪಕ್ಷ ಆಡಳಿತಕ್ಕೆ ಬರಬೇಕು. ಹೀಗಾಗಿ ಪಕ್ಷ ನೋಡಿ ಓಟ್‌ ಮಾಡುವೆ.
 ● ಅರ್ಜುನ್‌, ರೇಷ್ಮೆ ಸೀರೆ ವ್ಯಾಪಾರಿ
ಕಾವೇರಿ, ಗಡಿ ವಿವಾದ ಹಾಗೂ ಕನ್ನಡ ಭಾಷೆ ವಿಷಯದ ಬಗ್ಗೆ ಪಕ್ಷಗಳ ನಿಲುವು ಗಮನಿಸಿ ಮತ ಚಲಾವಣೆ ಮಾಡಲಾಗುವುದು. ಕೇಂದ್ರದಲ್ಲಿ ರಾಜ್ಯದ ಪರವಾಗಿ ಮಾತನಾಡುವವರಿಗೆ ನನ್ನ ಮತ.
 ● ದಕ್ಷಿಣಾಮೂರ್ತಿ, ಕಲಾವಿದ
ಇದು ದೇಶದ ಸಮರ್ಥ ನಾಯಕ ನನ್ನು ಆಯ್ಕೆ ಮಾಡುವ ಸಮಯ. ಹಾಗಾಗಿ ರಾಷ್ಟ್ರೀಯ ವಿಷಯಗಳಲ್ಲಿ ನಾಯಕರು ನಡೆದುಕೊಂಡ ರೀತಿಯನ್ನು ಗಮನಿಸಿ ಮತ ಚಲಾವಣೆ ಮಾಡಲಾಗುವುದು.
 ● ಶಿವಾನಂದ ಕೆ. ಬಡಿಗೇರ್‌, ಶಿಕ್ಷಕ
ರಾಷ್ಟ್ರೀಯ ವಿಚಾರಗಳಲ್ಲಿ ಕೇಂದ್ರ ಸರ್ಕಾರ ಕೈಕೊಂಡ ನಿರ್ಧಾರ ಹಾಗೂ ಈ ಬಗ್ಗೆ ವಿರೋಧ ಪಕ್ಷಗಳು ಚರ್ಚಿಸಿದ ರೀತಿ ಗಮನಿಸಿ ಓಟ್‌ ಮಾಡಿದರೆ ದೇಶಕ್ಕೆ ಉತ್ತಮ ನಾಯಕರು ದೊರೆಯುತ್ತಾರೆ.
 ● ಲಾವಣ್ಯ, ಖಾಸಗಿ ಕಂಪನಿ ಉದ್ಯೋಗಿ
ಅಭ್ಯರ್ಥಿಗಳು ಸ್ಥಳೀಯ ಮಟ್ಟದಲ್ಲಿ ಯಾವ ರೀತಿ ಕೆಲಸ ಮಾಡಿದ್ದಾರೆ, ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗಿ ಯಾವೆಲ್ಲಾ ಯೋಜನೆ ರೂಪಿಸಿ ಅನುಷ್ಠಾನಗೊಳಿಸಿದ್ದಾರೆ ಎಂಬು ದನ್ನು ನೋಡಿ ಓಟ್‌ ಮಾಡುವೆ.
 ● ಲಕ್ಷ್ಮೀ, ಹೊರಗುತ್ತಿಗೆ ಸಿಬ್ಬಂದಿ
ಮೊದಲು ನನ್ನ ಕ್ಷೇತ್ರದ ಅಭ್ಯರ್ಥಿ, ನಂತರ ರಾಜ್ಯ ಮತ್ತು ರಾಷ್ಟ್ರ. ಸಂಸ ದರು ತಾವು ಪ್ರತಿನಿಧಿಸಿದ ಕ್ಷೇತ್ರದ ಅಭಿವೃದ್ಧಿಯನ್ನು ಯಾವ ರೀತಿ ಮಾಡಿದ್ದಾರೆ ಎಂದು ಗಮನಿಸಿ ಅಭ್ಯರ್ಥಿಗೆ ಮತ ಹಾಕಲಾಗುವುದು.
 ● ಆಯಿಷಾ, ಹೊರಗುತ್ತಿಗೆ ಸಿಬ್ಬಂದಿ
ಕಳಂಕರಹಿತ, ಭ್ರಷ್ಟಚಾರ ರಹಿತ ಶುದ್ಧ ವ್ಯಕ್ತಿಗೆ ಮತ ಈ ಬಾರಿ ನನ್ನ ಮತ ಮೀಸಲಿರಲಿದೆ. ಅಂತಾ ರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಗೌರವ ಸಿಗುವಂತೆ ಮಾಡುವವರಿಗೆ ಓಟ್‌ ಮಾಡಲಾಗುವುದು.
 ● ವಿಭಾ, ಖಾಸಗಿ ಸಂಸ್ಥೆ ಉದ್ಯೋಗಿ

ಟಾಪ್ ನ್ಯೂಸ್

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

arvind kejriwal

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

Sandalwood; ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

MASOCON

MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.