ಬಿ ಫಾರಂ ಎಂದರೇನು?


Team Udayavani, Mar 24, 2019, 6:00 AM IST

92

ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಭರಾಟೆ ಶುರುವಾಗಿದೆ. ನಾಮಪತ್ರ ಸಲ್ಲಿಕೆ ವೇಳೆ ಎಲ್ಲೆಡೆ ಕೇಳಿ ಬರುವುದು “ಬಿ-ಫಾರಂ’ ಹೆಸರು. ಟಿಕೆಟ್‌ ಗಿಟ್ಟಿಸಿಕೊಳ್ಳುವ ಅಭ್ಯರ್ಥಿಗಳು ಬಿ ಫಾರಂ ಪಡೆದುಕೊಳ್ಳಲು ಕಸರತ್ತು ಮತ್ತು ಲಾಬಿ ನಡೆಸಬೇಕಾಗುತ್ತದೆ. ಈ ಬಿ ಫಾರಂ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ.

ರಾಜಕೀಯ ಪಕ್ಷಗಳಿಂದ ಅಧಿಕೃತವಾಗಿ ನೇಮಿಸಲ್ಪಟ್ಟ ಅಥವಾ ಗುರುತಿಸಲ್ಪಟ್ಟ ಅಭ್ಯರ್ಥಿಯು ತನ್ನ ನಾಮಪತ್ರ ಸಲ್ಲಿಕೆ ವೇಳೆ ಚುನಾವಣಾಧಿಕಾರಿಗಳಿಗೆ ಸಲ್ಲಿಸುವ ಹಲವು ಅರ್ಜಿ ನಮೂನೆಗಳಲ್ಲಿ ಬಿ ಫಾರಂ ಸಹ ಒಂದು. ಇದರಲ್ಲಿ ಪಕ್ಷದ ಅಧ್ಯಕ್ಷರು, ಕಾರ್ಯದರ್ಶಿ ಅಥವಾ ವಿಶೇಷ ಅಧಿಕಾರ ನೀಡಲ್ಪಟ್ಟ ಪದಾಧಿಕಾರಿಯ ಸಹಿ ಇರುತ್ತದೆ. ಆ ಸಹಿ ಇದ್ದಾಗ ಮಾತ್ರ ಅದು ಅಧಿಕೃತವೆನಿಸಿಕೊಳ್ಳುತ್ತದೆ. ಬಿ ಫಾರಂ ಮೂಲಕ ರಾಜಕೀಯ ಪಕ್ಷವೊಂದು ಇವರೇ ನಮ್ಮ ಪಕ್ಷದ ಅಧಿಕೃತ ಅಭ್ಯರ್ಥಿ ಎಂದು ಚುನಾವಣಾಧಿಕಾರಿಗಳಿಗೆ ದೃಢೀಕರಣ ಕೊಡುತ್ತದೆ.ಬಿ ಫಾರಂನಲ್ಲಿ ಐದು ಭಾಗಗಳಿದ್ದು, ಅದೆಲ್ಲವನ್ನೂ ಭರ್ತಿ ಮಾಡಬೇಕು. ಜತೆಗೆ ಯಾವ ಕ್ಷೇತ್ರದ ಚುನಾವಣೆ ನಾಮಪತ್ರದ ಜೊತೆಗೆ ಬಿ ಫಾರಂ ಸಲ್ಲಿಸಲಾಗಿರುತ್ತದೋ, ಆ ಕ್ಷೇತ್ರದ 10 ಮಂದಿ ಮತದಾರರುಸೂಚಕರಾಗಿರಬೇಕು. ಒಂದು ಪಕ್ಷದಿಂದ ಕೆಲವು ಸಂದರ್ಭಗಳಲ್ಲಿ ಒಂದೇ ಬಿ ಫಾರಂನಲ್ಲಿ ಇಬ್ಬರು ಅಭ್ಯರ್ಥಿಗಳ ಹೆಸರು ನಮೂದು ಮಾಡಲಾಗಿರುತ್ತದೆ. ಒಂದನೇ ಅಭ್ಯರ್ಥಿ ಅಧಿಕೃತ, ಎರಡನೇ ಅಭ್ಯರ್ಥಿಯನ್ನು “ಡಮ್ಮಿ ಕ್ಯಾಂಡಿಡೆಟ್‌’ ಎಂದು ಕರೆಯಲಾಗುತ್ತದೆ.

ಒಂದು ವೇಳೆ ಅಧಿಕೃತ ಅಭ್ಯರ್ಥಿಯ ನಾಮಪತ್ರ ಯಾವುದೋ ಕಾರಣಕ್ಕೆ ತಿರಸ್ಕೃತವಾದರೆ, ಡಮ್ಮಿ ಅಭ್ಯರ್ಥಿ ಅಧಿಕೃತ ಅಭ್ಯರ್ಥಿ ಆಗುತ್ತಾನೆ. ಬಿ ಫಾರಂ ಇಲ್ಲದೇ ನಾಮಪತ್ರ ಸಲ್ಲಿಸಬಹುದು. ಆದರೆ, ನಾಮಪತ್ರ ಸಲ್ಲಿಕೆಗೆ ನಿಗದಿಪಡಿಸಿರುವ ಕೊನೆಯ ದಿನಾಂಕದ 3 ಗಂಟೆಯೊಳಗೆ ಬಿ ಫಾರಂ ಸಲ್ಲಿಸಬೇಕು. ಬಿ ಫಾರಂ ಸಲ್ಲಿಸದೇ ಇದ್ದಾಗ, ಹತ್ತು ಮಂದಿ ಸೂಚಕರು ಇಲ್ಲದಿದ್ದಾಗ, ನಾಮಪತ್ರ ಅಪೂರ್ಣ ಆದಾಗ ನಾಮಪತ್ರ ತಿರಸ್ಕೃತಗೊಳ್ಳುತ್ತದೆ.

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.