“ಅಡ್ವಾಣಿ ಹತ್ತಿಕ್ಕಿದ್ದು ಬಿಜೆಪಿಯ ಯಾವ ಸಂಸ್ಕೃತಿ?’
Team Udayavani, Apr 18, 2019, 3:00 AM IST
ಧಾರವಾಡ: “ಬಿಜೆಪಿಯವರು ಸಂಸ್ಕೃತಿ ಬಗ್ಗೆ ಬಹಳ ಮಾತನಾಡುತ್ತಾರೆ. ಆದರೆ, ಅಡ್ವಾಣಿ ಬಗ್ಗೆ ಮೋದಿ ನಿಲುವು ಏನಿದೆ ಎಂಬುದನ್ನು ಸ್ಪಷ್ಟಪಡಿಸಬೇಕು’ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ.ಪಾಟೀಲ ಹೇಳಿದರು.
ನಗರದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, “ಬಿಜೆಪಿ ಕಟ್ಟಿ ಬೆಳೆಸಿದವರಿಗೆ ಇವರು ನಮಸ್ಕಾರ ಮಾಡೋದಿಲ್ಲ. ಇಂಥವರು ಬೇರೆಯವರ ಸಂಸ್ಕೃತಿ ಬಗ್ಗೆ ಮಾತನಾಡುತ್ತಾರೆ. ಬಿಜೆಪಿಯವರಿಗೆ ಸಂಸ್ಕೃತಿಯ ಬಗ್ಗೆ ಮಾತನಾಡುವ ಯಾವುದೇ ಹಕ್ಕಿಲ್ಲ ಎಂದರು.
ಯಾವುದೇ ನಾಗರಿಕ ಮಿಲಿಟರಿ ಸಮವಸ್ತ್ರ ಹಾಕಬಾರದು ಎಂಬ ಕಾನೂನೇ ಇದೆ. ಆದರೆ, ಮೋದಿ ಆ ಕಾನೂನನ್ನು ಮೀರಿ ಮಿಲಿಟರಿ ಸಮವಸ್ತ್ರ ಹಾಕಿಕೊಳ್ಳಲು ನಾಚಿಕೆ ಬರೋದಿಲ್ಲವೇ? ಮಿಲಿಟರಿ ಸಮವಸ್ತ್ರ ಹಾಕಿಕೊಂಡು ಯವಕರನ್ನು ಆಕರ್ಷಿಸಬಹುದು ಅನೋ ಉದ್ದೇಶ ಮೋದಿಗಿದೆ.
ಆ ಸಮವಸ್ತ್ರ ಹಾಕಿಕೊಳ್ಳುವುದಷ್ಟೇ ಅಲ್ಲ ಕೂಲಿಂಗ್ ಗ್ಲಾಸ್ ಹಾಕಿಕೊಂಡು ಪೋಸ್ ಕೊಡುತ್ತಾರೆ. ದೇಶದಲ್ಲಿ ಈವರೆಗೆ ಯಾವ ಪಕ್ಷದವರು ದೇಶದ ಹೆಮ್ಮೆ ಆಗಿರುವ ಯೋಧರನ್ನು ರಾಜಕೀಯಕ್ಕೆ ಬಳಸಿಕೊಂಡಿರಲಿಲ್ಲ. ಮೋದಿ ಅವರು ಅದನ್ನು ಮಾಡಿ ಕೀಳು ರಾಜಕೀಯ ಪ್ರದರ್ಶಿಸಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್