ಸುಳ್ಳು ಸುದ್ದಿ ಹಬ್ಬಿಸಿದ ವಾಟ್ಸ್‌ಆ್ಯಪ್‌ ನಂಬರ್‌ ಬ್ಲಾಕ್‌!


Team Udayavani, Apr 14, 2019, 6:00 AM IST

j-32

ಇನ್ನು ವಾಟ್ಸ್‌ಆ್ಯಪ್‌ನಲ್ಲಿ ಸುಳ್ಳು ಸುದ್ದಿಯನ್ನೋ ಅಥವಾ ಆಕ್ಷೇಪಾರ್ಹ ಮೆಸೇಜ್‌ ಅನ್ನು ಕಳುಹಿಸಿದರೆ ನಿಮ್ಮ ನಂಬರ್‌ ಬ್ಲಾಕ್‌ ಆಗಬಹುದು! ಈವರೆಗೆ ಸುಳ್ಳು ಸುದ್ದಿ ಪತ್ತೆಗೆ ಹಲವು ರೀತಿಯ ಕ್ರಮಗಳನ್ನು ವಾಟ್ಸ್‌ ಆ್ಯಪ್‌ ತೆಗೆದುಕೊಂಡಿದೆ ಯಾದರೂ, ನಂಬರ್‌ ಅನ್ನೇ ಬ್ಲಾಕ್‌ ಮಾಡು ವಂಥ ಕಠಿಣ ಕ್ರಮ ಇದೇ ಮೊದಲು ತೆಗೆದು ಕೊಂಡಿದೆ. ಮೊದಲ ಹಂತದ ಮತದಾನ ಏಪ್ರಿಲ್‌ 11 ರಂದು ನಡೆದಿದ್ದು, ಅದಕ್ಕೂ ಮೊದಲು 48 ಗಂಟೆಗಳ ಅವಧಿಯಲ್ಲಿ ಒಂದು ನಂಬರ್‌ ಅನ್ನು ಬ್ಲಾಕ್‌ ಮಾಡಲಾಗಿದೆ ಎಂದು ಹೇಳಲಾಗಿದೆ. ಅಲ್ಲದೆ ಈ ಅವಧಿಯಲ್ಲಿ 500 ಫೇಸ್‌ಬುಕ್‌ ಪೋಸ್ಟ್‌ಗಳು ಮತ್ತು ಲಿಂಕ್‌ಗಳು ಹಾಗೂ ಟ್ವಿಟರ್‌ನಲ್ಲಿನ ಎರಡು ಪೋಸ್ಟ್‌ಗಳನ್ನು ಡಿಲೀಟ್‌ ಮಾಡ ಲಾಗಿದೆ. ಚುನಾವಣಾ ಆಯೋಗವು ಆಕ್ಷೇಪಾರ್ಹ ಎಂದು ಗುರುತಿಸಿದ ಸಂದೇಶವನ್ನು ಫಾರ್ವರ್ಡ್‌ ಮಾಡಿದ ವಾಟ್ಸ್‌ಆ್ಯಪ್‌ ಸಂಖ್ಯೆಯನ್ನು ಸಂಸ್ಥೆ ನಿರ್ಬಂಧಿ ಸಲಿದೆ. ಒಮ್ಮೆ ಬ್ಲಾಕ್‌ ಮಾಡಿದರೆ ಆ ಸಂಖ್ಯೆಯಿಂದ ವಾಟ್ಸ್‌ಆ್ಯಪ್‌ ಮೂಲಕ ಮೆಸೇಜ್‌ ಕಳುಹಿಸಲು ಸಾಧ್ಯವಾಗುವುದಿಲ್ಲ. ಆದರೆ ಎಷ್ಟು ಸಮಯದವರೆಗೆ ಬ್ಲಾಕ್‌ ಮಾಡಲಾಗುತ್ತದೆ ಮತ್ತು ಯಾವಾಗ ಈ ನಿರ್ಬಂಧವನ್ನು ಹಿಂಪಡೆಯಲಾಗುತ್ತದೆ ಎಂಬುದು ತಿಳಿದುಬಂದಿಲ್ಲ.

ಕೇರಳದಲ್ಲಿ ನಾಮ ಜಪ
ಕೇರಳದಲ್ಲಿ ಚುನಾವಣೆಗೆ 9 ದಿನವಷ್ಟೇ ಬಾಕಿಯಿರುವಾಗ ಶಬರಿಮಲೆ ವಿಚಾರವನ್ನೆತ್ತಿಕೊಂಡು ಹಿಂದೂ ಸಂಘಟನೆಗಳು ನಾಮಜಪ ಆರಂಭಿ ಸಿವೆ. ವಿವಾದ ಮಿತಿಮೀರಿದ್ದ ಸಂದರ್ಭದಲ್ಲಿ ಹಲವರ ಮೇಲೆ ಪ್ರಕರಣ ಗಳು ದಾಖಲಾಗಿದ್ದು, ಇದನ್ನು ಖಂಡಿಸಿ ಶನಿವಾರ ಪ್ರತಿಭಟನೆ ನಡೆದಿದೆ. ಈ ಕುರಿತು ಮಾತನಾಡಿರುವ ಕರ್ಮ ಸಮಿತಿ ಮುಖ್ಯಸ್ಥ ಚಿದಾನಂದ ಪುರಿ, ನಾವು ಶಬರಿಮಲೆ ವಿಚಾರವನ್ನೆತ್ತಿ ಪ್ರತಿಭಟನೆ ಮುಂದುವರಿಸು ತ್ತೇವೆ. ನಮ್ಮದು ರಾಜಕೀಯೇತರ ಸಂಘಟನೆಯಾದ ಕಾರಣ, ನಮ್ಮ ಪ್ರತಿಭಟನೆಯು ನೀತಿ ಸಂಹಿತೆಯ ಉಲ್ಲಂಘನೆ ಆಗುವುದಿಲ್ಲ ಎಂದಿದ್ದಾರೆ.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.