ಅಭಿವೃದ್ಧಿ ಯಾವಾಗ? ಪಿಎಂಗೆ ಟೆಕಿ ಪ್ರಶ್ನೆ
Team Udayavani, Apr 1, 2019, 6:10 AM IST
ಬೆಂಗಳೂರು: ಪ್ರಧಾನಿ ಮೋದಿಯವರು ಭಾನುವಾರ ನಡೆಸಿದ “ನಾನೂ ಚೌಕಿದಾರ್ ‘ಕಾರ್ಯಕ್ರಮದಲ್ಲಿ ಬೆಂಗಳೂರಿನ ಐಟಿ ಉದ್ಯಮಿ ರಾಕೇಶ್ ಪ್ರಸಾದ್ ದೇಶದ ಅಭಿವೃದ್ಧಿ ಸಂಬಂಧಿಸಿದ ಪ್ರಶ್ನೆ ಕೇಳಿ ಎಲ್ಲರ ಮೆಚ್ಚುಗೆ ಪಡೆದರು. ಅನೇಕ ವರ್ಷದಿಂದ ಭಾರತ ಅಭಿವೃದ್ಧಿ ಶೀಲ ರಾಷ್ಟ್ರ ಎಂದು ಕೇಳಿಕೊಂಡು ಬರುತ್ತಿದ್ದೇವೆ. ಅಭಿವೃದ್ಧಿ ಹೊಂದಿದ ರಾಷ್ಟ್ರ ಯಾವಾಗ ಆಗುತ್ತೆ ಎಂದು ಪ್ರಧಾನಿ ಮೋದಿಯವರಿಗೆ ನಾನೂ ಚೌಕಿದಾರ್ ಕಾರ್ಯಕ್ರಮ ದಲ್ಲಿ ಬೆಂಗಳೂರಿನ ರಾಕೇಶ್ ಪ್ರಸಾದ್ ಕೇಳಿದರು.
ಇದಕ್ಕೆ ಉತ್ತರ ನೀಡಿದ ಪ್ರಧಾನಿ ಮೋದಿ, ನೀವು ತುಂಬ ಒಳ್ಳೆಯ ಪ್ರಶ್ನೆ ಕೇಳಿದ್ದೀರಿ. ಈ ಪ್ರಶ್ನೆ ದೇಶದ ಎಲ್ಲರ ಮನಸ್ಸಿನಲ್ಲೂ ಇದೆ. ಭಾರತ ಅಭಿವೃದ್ಧಿ ಹೊಂದಿ ದೇಶವಾಗಲು ಇಚ್ಛಾ ಶಕ್ತಿ ಮತ್ತು ಅದನ್ನು ಮಾಡಲು
ಹೊರಟಿರುವ ವ್ಯಕ್ತಿಯ ಮೇಲೆ ವಿಶ್ವಾಸ ಇಡಬೇಕಾಗುತ್ತದೆ. ಸ್ವಾತಂತ್ರ್ಯ ನಂತರದಲ್ಲಿ ಭಾರತಕ್ಕೆ ಸೂಕ್ತ ನೇತೃತ್ವ ಸಿಕ್ಕಿದ್ದರೆ ಹೀಗೆ ಆಗುತ್ತಿರಲಿಲ್ಲ. ನಮ್ಮ ದೇಶದ ನಂತರ ಸ್ವಾತಂತ್ರ್ಯ ಪಡೆದ ಅನೇಕ ದೇಶಗಳು ನಮಗಿಂತ ಅಭಿವೃದಿಟಛಿ ಹೊಂದಿದ ರಾಷ್ಟ್ರಗಳ ಸಾಲಿನಲ್ಲಿವೆ. 5 ವರ್ಷದಲ್ಲಿ ರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಸಾಲಿಗೆ ಕೊಂಡೊಯ್ಯಲು ಪ್ರಯತ್ನ ನಡೆಸಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ