ವಾರಾಣಸಿಯಿಂದ ಯಾಕೆ ಸ್ಪರ್ಧಿಸಬಾರದು? ಪ್ರಿಯಾಂಕಾ ಗಾಂಧಿ
Team Udayavani, Mar 28, 2019, 9:43 PM IST
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾರಾಣಸಿ ಕ್ಷೇತ್ರದಲ್ಲಿ ಯಾಕೆ ಸ್ಪರ್ಧೆ ಮಾಡಬಾರದು ..ಇದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಕಾಂಗ್ರೆಸ್ ಕಾರ್ಯಕರ್ತರಿಗೆ ಕೇಳಿದ ಪ್ರಶ್ನೆ.
ತಳ ಮಟ್ಟದ ಕಾರ್ಯಕರ್ತರು ರಾಯ್ಬರೇಲಿಯಿಂದ ಕಣಕ್ಕಿಳಿಯುವಂತೆ ಒತ್ತಾಯ ಮಾಡಿದಾಗ ಪ್ರಿಯಾಂಕಾ ಅವರು ನಗುನಗುತ್ತಾ ಕಾರ್ಯಕರ್ತರಿಗೆ ಈ ಪ್ರಶ್ನೆ ಕೇಳಿದ್ದಾರೆ.
ಸೋನಿಯಾ ಗಾಂಧಿ ಅವರು ಪ್ರತಿನಿಧಿಸುತ್ತಿರುವ ರಾಯ್ಬರೇಲಿಯಲ್ಲಿ ನೂರಾರು ಕಾರ್ಯಕರ್ತರು ಪ್ರಿಯಾಂಕಾ ಅವರು ಕಣಕ್ಕಿಳಿಯುವಂತೆ ಒತ್ತಾಯ ಮಾಡಿದ್ದರು.
ಎಲ್ಲಿಯಾದರೂ ಪ್ರಿಯಾಂಕಾ ವಾರಾಣಸಿಯಿಂದ ಕಣಕ್ಕಿಳಿದರೆ ಅದು ಹೈ ವೋಲ್ಟೇಜ್ ಕದನವಾಗುವುದರಲ್ಲಿ ಅನುಮಾನವಿಲ್ಲ. ಆದರೆ ಈಗ ಇದೊಂದು ಕೇವಲ ಹೇಳಿಕೆ ಯಷ್ಟೇ..!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ