90 ಮತಗಟ್ಟೆಗಳಲ್ಲಿ ಶೂನ್ಯ ಮತದಾನ


Team Udayavani, Apr 19, 2019, 5:50 AM IST

25

ಜಮ್ಮು-ಕಾಶ್ಮೀರದ ಶ್ರೀನಗರ ಲೋಕಸಭಾ ಕ್ಷೇತ್ರದ ಬರೋಬ್ಬರಿ 90 ಮತಗಟ್ಟೆಗಳಲ್ಲಿ ಶೂನ್ಯ ಮತದಾನ ದಾಖಲಾಗಿದೆ. ಅಚ್ಚರಿಯಾದರೂ ಇದು ಸತ್ಯ. ಶ್ರೀನಗರ ಕ್ಷೇತ್ರದ 8 ಅಸೆಂಬ್ಲಿ ಕ್ಷೇತ್ರಗಳ 50 ಮತ ಗಟ್ಟೆಗಳಲ್ಲಿ ಯಾರೂ ಮತವನ್ನೇ ಹಾಕಿಲ್ಲ. ಮಾಜಿ ಸಿಎಂಗಳಾದ ಫಾರೂಕ್‌ ಅಬ್ದುಲ್ಲಾ ಮತ್ತು ಒಮರ್‌ ಅಬ್ದುಲ್ಲಾ ಅವರು ಹಕ್ಕು ಚಲಾಯಿಸಿರುವ ಸೊನಾವರ್‌ ಅಸೆಂಬ್ಲಿ ಕ್ಷೇತ್ರ ಹೊರತುಪಡಿಸಿ, ಉಳಿದ ಎಲ್ಲ 7 ಅಸೆಂಬ್ಲಿ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಒಂದಂಕಿ ಮತ ಪ್ರಮಾಣ ದಾಖಲಾಗಿದೆ. ಈದ್ಗಾದಲ್ಲಿ ಶೇ.3.3 ಹಕ್ಕು ಚಲಾವಣೆಯಾಗಿದೆ. ಸೊನಾವರ್‌ನಲ್ಲಿ ಶೇ.12ರಷ್ಟು ಮತದಾನವಾದರೆ, ಗಂದೇರ್‌ಬಾಲ್‌ ಜಿಲ್ಲೆಯ 27 ಮತಗಟ್ಟೆಗಳಲ್ಲಿ ಶೂನ್ಯ ಮತದಾನವಾಗಿದೆ.

156 ಮಾನಸಿಕ ಅಸ್ವಸ್ಥರಿಂದ ಮತ‌
ಇದೇ ಮೊದಲ ಬಾರಿಗೆ ತಮಿಳುನಾಡಿನಲ್ಲಿ 156 ಮಾನಸಿಕ ಅಸ್ವಸ್ಥರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಚೆನ್ನೈನ ಕಿಲ್ಪಾಕ್‌ನಲ್ಲಿರುವ ಇನ್‌ಸ್ಟಿಟ್ಯೂಟ್‌ ಆಫ್ ಮೆಂಟಲ್‌ ಹಾಸ್ಪಿಟಲ್‌ನಲ್ಲಿ ಇವರಿಗೆಂದೇ ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ಇಲ್ಲಿ ಸಾಲುಗಟ್ಟಿ ನಿಂತ ರೋಗಿಗಳು ಇದೇ ಮೊದಲ ಬಾರಿಗೆ ಮತದಾನ ಮಾಡಿದ್ದಾರೆ. ಈ ಪೈಕಿ 56 ಮಂದಿ ಮಹಿಳೆಯರೂ ಸೇರಿದ್ದಾರೆ. ಈ ಪ್ರದೇಶವು ಸೆಂಟ್ರಲ್‌ ಚೆನ್ನೈ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ಇಲ್ಲಿ ಕೇಂದ್ರದ ಮಾಜಿ ಸಚಿವ, ಡಿಎಂಕೆ ನಾಯಕ ದಯಾನಿಧಿ ಮಾರನ್‌ ಹಾಗೂ ಎಐಎಡಿಎಂಕೆ-ಬಿಜೆಪಿ-ಪಿಎಂಕೆ ಮೈತ್ರಿಕೂಟದ ಅಭ್ಯರ್ಥಿ ಸ್ಯಾಮ್‌ ಪೌಲ್‌ ನಡುವೆ ಪೈಪೋಟಿ ಏರ್ಪಟ್ಟಿದೆ.

156 ಮಾನಸಿಕ ಅಸ್ವಸ್ಥರಿಂದ ಮತ‌
ಇದೇ ಮೊದಲ ಬಾರಿಗೆ ತಮಿಳುನಾಡಿನಲ್ಲಿ 156 ಮಾನಸಿಕ ಅಸ್ವಸ್ಥರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಚೆನ್ನೈನ ಕಿಲ್ಪಾಕ್‌ನಲ್ಲಿರುವ ಇನ್‌ಸ್ಟಿಟ್ಯೂಟ್‌ ಆಫ್ ಮೆಂಟಲ್‌ ಹಾಸ್ಪಿಟಲ್‌ನಲ್ಲಿ ಇವರಿಗೆಂದೇ ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ಇಲ್ಲಿ ಸಾಲುಗಟ್ಟಿ ನಿಂತ ರೋಗಿಗಳು ಇದೇ ಮೊದಲ ಬಾರಿಗೆ ಮತದಾನ ಮಾಡಿದ್ದಾರೆ. ಈ ಪೈಕಿ 56 ಮಂದಿ ಮಹಿಳೆಯರೂ ಸೇರಿದ್ದಾರೆ. ಈ ಪ್ರದೇಶವು ಸೆಂಟ್ರಲ್‌ ಚೆನ್ನೈ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ಇಲ್ಲಿ ಕೇಂದ್ರದ ಮಾಜಿ ಸಚಿವ, ಡಿಎಂಕೆ ನಾಯಕ ದಯಾನಿಧಿ ಮಾರನ್‌ ಹಾಗೂ ಎಐಎಡಿಎಂಕೆ-ಬಿಜೆಪಿ-ಪಿಎಂಕೆ ಮೈತ್ರಿಕೂಟದ ಅಭ್ಯರ್ಥಿ ಸ್ಯಾಮ್‌ ಪೌಲ್‌ ನಡುವೆ ಪೈಪೋಟಿ ಏರ್ಪಟ್ಟಿದೆ.

ಟಾಪ್ ನ್ಯೂಸ್

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.