ಇವಿಎಂಗಿದೆ ರೋಚಕ ಇತಿಹಾಸ


Team Udayavani, Apr 16, 2019, 6:00 AM IST

q-16

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆದ್ದ ಬಳಿಕ ಇವಿಎಂಗಳು ಬೇಡವೇ ಬೇಡ ಎಂಬ ತರ್ಕ ಶುರುವಾಗಿತ್ತು. ಇದೀಗ ಮತ್ತೆ ಟಿಡಿಪಿ ಸೇರಿದಂತೆ ಹಲವು ಪ್ರತಿಪಕ್ಷಗಳು ಮತ್ತೆ ಸುಪ್ರೀಂಕೋರ್ಟ್‌ ಮೊರೆ ಹೋಗಲು ನಿರ್ಧರಿಸಿವೆ. ಹೀಗಾಗಿ ಇವಿಎಂಗಳ ಬಗೆಗಿನ ಪಕ್ಷಿ ನೋಟ ಇಲ್ಲಿದೆ.

  • ಇವಿಂ ವಿನ್ಯಾಸ:
    ಕಂಟ್ರೋಲ್‌ ಯೂನಿಟ್‌, ಬ್ಯಾಲೆಟ್‌ ಯೂನಿಟ್‌ ಎಂಬ 2ಉಪಕರಣಗಳು.

    ಅದನ್ನು ಅಕ್ರಮವಾಗಿ ತಿರುಚಲು, ದುರ್ಬ ಳಕೆ ಮಾಡಿಕೊಳ್ಳಲು ಸಾಧ್ಯವಿಲ್ಲ. ಅವುಗಳಲ್ಲಿ ಬಳಸಲಾಗುವ ಪ್ರೋಗ್ರಾಂಗಳನ್ನು ಬದಲಾಯಿ ಸಲು, ಅಕ್ರಮವಾಗಿ ತಿದ್ದಲು ಸಾಧ್ಯವಾಗದಂತೆ “ಒನ್‌ ಟೈಮ್‌ ಪ್ರೋಗ್ರಾಮೇಬಲ್‌’ (ಒಟಿಪಿ) ಮತ್ತು ಮ್ಯಾಸ್ಕ್ಡ್‌ ಚಿಪ್‌ನಲ್ಲಿ ಸಂಯೋಜಿತ ಗೊಳಿಸಲಾಗಿದೆ.

    ಅವುಗಳನ್ನು ಇತರ ಯಂತ್ರ, ಸಿಸ್ಟಮ್‌ಗೆ ಸಂಪರ್ಕಿಸಲು ಸಾಧ್ಯವಿಲ್ಲ. ಏಕೆಂದರೆ, ಇಂಟರ್‌ನೆಟ್‌ ಸಂಪರ್ಕ ಇರುವುದಿಲ್ಲ.

    ಹೆಚ್ಚಿನ ಸುರಕ್ಷತೆ:
    ಉನ್ನತ ದರ್ಜೆಯ ಭದ್ರತೆ, ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ.
    ಇವಿಎಂಗಳ ಪ್ರಾಥಮಿಕ ಹಂತದ ತಪಾಸಣೆ ನಡೆಯುತ್ತದೆ.
    ಈ ಪ್ರಕ್ರಿಯೆಗಳಲ್ಲಿ ಪಕ್ಷಗಳ ಪ್ರತಿನಿಧಿಗಳು ಭಾಗಿ ಯಾಗಿರುತ್ತಾರೆ. ಇವಿಎಂಗಳನ್ನು ಸಾಗಿಸುವ ವಾಹನಗಳಿಗೆ ಜಿಪಿಎಸ್‌ ಅಳವಡಿಸಲಾಗಿರುತ್ತದೆ. ಯಾವ ಇವಿಎಂ ಯಾವ ಮತಗಟ್ಟೆಗೆ ಹಂಚಿಕೆಯಾ ಗಲಿದೆ ಎನ್ನುವುದು ಯಾರಿಗೂ ಗೊತ್ತಾಗುವುದಿಲ್ಲ.

ಅಣಕು ಮತದಾನ ಹೇಗಿರುತ್ತದೆ:
ತಾಂತ್ರಿಕತೆಯನ್ನು ಖಾತರಿಗೆ ಮತದಾನದ ದಿನ ಅಧಿಕೃತ ಮತದಾನ ಪ್ರಕ್ರಿಯೆ ಆರಂಭ ವಾಗುವ ಅರ್ಧ ಗಂಟೆ ಮೊದಲು ಅಭ್ಯರ್ಥಿ ಅಥವಾ ಅವರ ಏಜೆಂಟ್‌ ಸಮ್ಮುಖದಲ್ಲಿ 50 ಅಣಕು ಮತ ಗಳನ್ನು ಹಾಕಲಾಗುತ್ತದೆ. ಮತದಾನ ಪ್ರಕ್ರಿಯೆ ಸರಿಯಾಗಿ ನಡೆಯುತ್ತಿದೆ ಎಂದು ಖಾತರಿಪಡಿಸಿಕೊಂಡ ಬಳಿಕ ಎಲ್ಲರ ಸಮ್ಮುಖದಲ್ಲಿ ಅಣಕು ಮತದಾನದ ದತ್ತಾಂಶ ಗಳನ್ನು ಅಳಿಸಿ ಹಾಕಲಾಗುತ್ತದೆ.

ತಕರಾರು ಇದ್ದಾಗ:
45: ಫ‌ಲಿತಾಂಶ ಪ್ರಕಟಗೊಂಡು ಇಷ್ಟು ದಿನಗಳ ಬಳಿಕ ತಕರಾರು ಅರ್ಜಿಗೆ ಅವಕಾಶ
nಇವಿಎಂ-ವಿವಿಪ್ಯಾಟ್‌ಗಳನ್ನು ವಿವಾದ ಇತ್ಯರ್ಥಗೊಳ್ಳುವ ವರೆಗೆ ಜಿಲ್ಲಾ ಚುನಾವಣಾಧಿಕಾರಿಗೆ ಒಪ್ಪಿಸಲಾಗುತ್ತದೆ.

ವಿವಿಪ್ಯಾಟ್‌ ಎಂದರೇನು?:
ಹಕ್ಕು ಚಲಾವಣೆಯ ನಂತರ ಅದು ಸರಿಯಾಗಿದೆಯೇ ಎಂದು ಪರಿಶೀಲಿಸಲು “ಮತದಾರ ಪರಿಶೀಲಿಸಬಹುದಾದ ಕಾಗದ ಲೆಕ್ಕಪರಿಶೋಧನಾ ಪರೀಕ್ಷೆ (ವಿವಿಪಿಎಟಿ)’
ಬ್ಯಾಲೆಟ್‌ ಯುನಿಟ್‌ನಲ್ಲಿ ಮತ ಹಾಕಿದ ಬಳಿಕ ಕಂಟ್ರೋಲ್‌ ಯುನಿಟ್‌ನಲ್ಲಿ ಅಭ್ಯರ್ಥಿ ಹೆಸರು, ಚಿಹ್ನೆ ಇರುವ ಚೀಟಿ ಕಾಣುತ್ತದೆ.
ಸುಪ್ರೀಂ ಕೋರ್ಟ್‌ನಿಂದಲೂ ಒಪ್ಪಿಗೆ.

ಕೋರ್ಟ್‌ ತೀರ್ಪುಗಳು:
ಇವಿಎಂ ಪರವಾಗಿ ಮದ್ರಾಸ್‌, ಕರ್ನಾಟಕ, ಕೇರಳ, ಬಾಂಬೆ, ಮಧ್ಯಪ್ರದೇಶ ಹೈಕೋರ್ಟ್‌ ಗಳೂ ತೀರ್ಪು ನೀಡಿವೆ.
1999ರಲ್ಲಿ ಕರ್ನಾಟಕ ಹೈಕೋರ್ಟ್‌ ತೀರ್ಪು ಪ್ರಕಾರ “ಈ ಆವಿಷ್ಕಾರವು ವಿದ್ಯುನ್ಮಾನ ಮತ್ತು ಗಣಕ ಯಂತ್ರ ತಂತ್ರಜಾnನ ಕ್ಷೇತ್ರದಲ್ಲಿ ನಿಸ್ಸಂದೇಹವಾಗಿಯೂ ಬಹು ದೊಡ್ಡ ಸಾಧನೆ, ಇದೊಂದು ರಾಷ್ಟ್ರವು ಹೆಮ್ಮೆ ಪಡುವ ವಿಷಯವಾಗಿದೆ’.

ಅನುಮಾನ ಪರಿಹರಿಸಲು ಅವಕಾಶ:
ಈ ವ್ಯವಸ್ಥೆಯಲ್ಲಿ ಮತ ಚಲಾಯಿಸಿದ ಬಳಿಕ ಅನುಮಾನ ಉಂಟಾದರೆ ಎರಡನೇ ಬಾರಿಗೆ ಮತ ಹಾಕಲು ಅವಕಾಶ ನೀಡಲಾಗುತ್ತದೆ. ಮತದಾರ ನಿಗೆ ಅದನ್ನು ಕೇಳಲು ಅಧಿಕಾರ ಉಂಟು.
ಚುನಾವಣಾ ಕಾಯ್ದೆ 1961ರ ಸೆಕ್ಷನ್‌ 49 (ಎಂ) ಪ್ರಕಾರ ಎರಡನೇ ಬಾರಿಗೆ ಮತ ಹಾಕಲು ಅವಕಾಶ ನೀಡಬಹುದು.
ಅನುಮಾನ ಸುಳ್ಳಾದರೆ ಆತನಿಗೆ ಐಪಿಸಿ ಸೆಕ್ಷನ್‌ 170ರ ಪ್ರಕಾರ 6 ತಿಂಗಳು ಜೈಲು ಶಿಕ್ಷೆ.

07 ಇಷ್ಟು ನಿಮಿಷಗಳ ಕಾಲ ವೀಕ್ಷಣೆ ಸಾಧ್ಯ
2013 ವಿವಿಪ್ಯಾಟ್‌ ಬಳಕೆಗೆ ಅನುಮೋದನೆ
2000 ಪಕ್ಷಗಳ ಜತೆಗಿನ ಸಮಾಲೋಚನೆ ಬಳಿಕ ಪಾರದರ್ಶಕತೆಗಾಗಿ ಈ ವ್ಯವಸ್ಥೆ ಜಾರಿ
18 ಇಷ್ಟಕ್ಕೂ ಅಧಿಕ ದೇಶಗಳಲ್ಲಿದೆ ಬಳಕೆ

ಇವಿಎಂ ಇತಿಹಾಸ
40 ಸದ್ಯದ ಇವಿಎಂಗೆ ವರ್ಷದ ಹಿನ್ನೆಲೆ
1977 ಮೊದಲ ಬಾರಿಗೆ ಚರ್ಚೆ
1983 ಮೊದಲ ಬಾರಿಗೆ ಬಳಕೆ
2018 ಮತಪತ್ರದ ಚುನಾವಣಾ ವ್ಯವಸ್ಥೆ ಅರ್ಜಿ ತಿರಸ್ಕರಿಸಿದ ಸುಪ್ರೀಂ
1980-81 ಇಲೆಕ್ಟ್ರಾನಿಕ್ಸ್‌ ಕಾರ್ಪೊರೇಷನ್‌ ಆಫ್ ಇಂಡಿಯಾ, ಭಾರತ್‌ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ನಿಂದ ಇವಿಎಂ ತಯಾರಿಕೆ
1984 ಜನ ಪ್ರಾತಿನಿಧ್ಯ ಕಾಯ್ದೆಗೆ ತಿದ್ದುಪಡಿ ತರದ ಹೊರತು ಬಳಕೆ ಸಾಧ್ಯವಿಲ್ಲ ಎಂದು ತೀರ್ಪು ನೀಡಿದ್ದ ಸುಪ್ರೀಂಕೋರ್ಟ್‌
1990 ಏಪ್ರಿಲ್‌ ಚುನಾವಣಾ ಸಮಿತಿಯ ತಾಂತ್ರಿಕ ಸಮಿತಿ ಇವಿಎಂ ಸುರಕ್ಷಿತ ಎಂದು ಸ್ಪಷ್ಟನೆ
1989 ಜನ ಪ್ರಾತಿನಿಧ್ಯ ಕಾಯ್ದೆಗೆ ತಿದ್ದುಪಡಿ
1990 ಜನವರಿ ಕೇಂದ್ರದಿಂದ ರಾಜಕೀಯ ಪಕ್ಷಗಳ ಚುನಾವಣಾ
ಸುಧಾರಣಾ ಸಮಿತಿ ರಚನೆ
2000 ಈ ವರ್ಷದ ಬಳಿಕ ಎಲ್ಲಾ ಚುನಾ ವಣೆಗೆ ಹೆಚ್ಚಿನ ಸಂದರ್ಭಗಳಲ್ಲಿ ಇವಿಎಂ ಬಳಕೆ

ರಫೀಕ್‌ ಅಹ್ಮದ್‌

ಟಾಪ್ ನ್ಯೂಸ್

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

40 ಸ್ಥಾನ ಗೆದ್ದರೆ ಕೇರಳದಲ್ಲಿ ಬಿಜೆಪಿ ಅಧಿಕಾರದ ಗದ್ದುಗೆ ಏರುತ್ತಾ? ಏನಿದು ಲೆಕ್ಕಾಚಾರ

40 ಸ್ಥಾನ ಗೆದ್ದರೆ ಕೇರಳದಲ್ಲಿ ಬಿಜೆಪಿ ಅಧಿಕಾರದ ಗದ್ದುಗೆ ಏರಲಿದೆಯೇ? ಏನಿದು ಲೆಕ್ಕಾಚಾರ

9-4-1

“ಆ” ಸಮುದಾಯದ ನಿರ್ಮೂಲನೆಗೆ ಚೀನಾ ಸಂಚು, ಮಕ್ಕಳಾಗದಂತೆ ಮಹಿಳೆಯರಿಗೆ ಆಪರೇಷನ್!

rahul-smr

ಇವು ಅತ್ಯಂತ ಹಾಟ್‌ ಲೋಕಸಭಾ ಕ್ಷೇತ್ರಗಳು

javdekar

ರಾಹುಲ್‌ರ ಜಾಣ ಮರೆವು

27

ಹಿಸಾರ್‌: ಕುಟುಂಬ ರಾಜಕೀಯದ ಕಣ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

6-fusion

UV Fusion: ಇಂಡಿ ಪಂಪ್‌ ಮಟ..

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.